ಗಂಡಾಂತರದಿಂದ ಪಾರಾದ ಚಂಬಲ್‌!; ನಾಳೆ ನಿಗದಿತವಾಗಿಯೇ ಬಿಡುಗಡೆ


Team Udayavani, Feb 21, 2019, 2:49 PM IST

100.jpg

ಬೆಂಗಳೂರು: ದಿನೇಶ್‌ ಕುಮಾರ್‌ ಹಾಗೂ ಮ್ಯಾಥ್ಯೂ ವರ್ಗೀಸ್‌ ನಿರ್ಮಾಣದಲ್ಲಿ ಮೂಡಿ ಬಂದಿರುವ ಚಂಬಲ್‌ ಚಿತ್ರ ಕಡೇ ಘಳಿಗೆಯಲ್ಲಿ ಗಂಡಾಂತರವೊಂದರಿಂದ ಪಾರಾಗಿದೆ. ಈ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಡಿ ಕೆ ರವಿ ಪೋಶಕರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಂದು ವಿಚಾರಣೆ ನಡೆಸಿರುವ ನ್ಯಾಯಾಧೀಶರು ಈ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಚಂಬಲ್‌ ಚಿತ್ರದ ಬಗ್ಗೆ ವಿವಾದ ಹೊತ್ತಿಕೊಂಡಿದ್ದೇ ಅದರ ಟ್ರೈಲರ್‌ ಹೊರ ಬಂದ ಬಂದ ನಂತರದಲ್ಲಿ. ಇದು 2015ರಲ್ಲಿ ದುರಂತ ಸಾವಿಗೀಡಾಗಿದ್ದ ಐಎಎಸ್‌ ಅಧಿಕಾರಿ ಡಿಕೆ ರವಿ ಜೀವನ ಕಥೆ ಹೊಂದಿರೋ ಚಿತ್ರ ಎಂಬ ಬಗ್ಗೆಯೂ ಚರ್ಚೆಗಳಾಗಿದ್ದವು. ತದ ನಂತರದಲ್ಲಿ ಕೆಲ ಮಾಧ್ಯಮಗಳಲ್ಲಿಯೂ ಇದಕ್ಕೆ ಪೂರಕವಾದ ವರದಿಗೆಳೇ ಬಂದಿದ್ದವು. ಇದನ್ನು ಕಂಡ ರವಿ ಅವರ ಹೆತ್ತವರು ಫಿಲಂ ಚೇಂಬರ್‌ಗೂ ದೂರು ಸಲ್ಲಿಸಿದ್ದರು. ಟ್ರೆ„ಲರ್‌ ನೋಡಿದರೆ ಇದು ತಮ್ಮ ಮಗನ ಕಥೆ ಹೊಂದಿರೋ ಚಿತ್ರ ಎಂದು ಸ್ಪ$ಷ್ಟವಾಗುತ್ತದೆ. ರವಿ ಬಗ್ಗೆ ಅವಹೇಳನಕಾರಿ ಅಂಶಗಳಿರೋದೂ ಗೊತ್ತಾಗುತ್ತಿದೆ. ಒಂದು ವೇಳೆ ಚಿತ್ರದಲ್ಲಿ ಅಂಥಾದ್ದೇನಾದರೂ ಇದ್ದರೆ ರವಿ ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಬರುತ್ತದೆ ಅಂತ ಆರೋಪಿಸಿ ರವಿ ಪೋಶಕರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಚಂಬಲ್‌ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿದ್ದರು.

ಬಗ್ಗೆ ಸಾಧ್ಯಂತವಾಗಿ ವಿಚಾರಣೆ ನಡೆಸಿರುವ ನ್ಯಾಯಾಧೀಶರು ಇಷ್ಟು ತಡವಾಗಿ ಚಿತ್ರ ಪ್ರದರ್ಶನಕ್ಕೆ ನಿಶೇಧಾಜ್ಞೆ ನೀಡಲು ಸಾಧ್ಯವಿಲ್ಲ. ಇದಕ್ಕೆ ಬೇಕಾದ  ಪೂರಕ ಸಾಕ್ಷಿಗಳೂ ಇಲ್ಲದಿರೋದರಿಂದ ಪತ್ರಿಕೆಗಳ ವರದಿಯನ್ನು ಮಾತ್ರವೇ ಸಾಕ್ಷಿಯಾಗಿ ಪರಿಗಣಿಸಲು  ಸಾಧ್ಯವಿಲ್ಲ ಅಂದಿದ್ದಾರೆ. ಈ ಕಾರಣದಿಂದಲೇ ಅರ್ಜಿಯನ್ನು ವಜಾಗೊಳಿಸಿದ್ದಾರೆ.

 ನಾಳೆ ನಿಗದಿತವಾಗಿಯೇ ಚಂಬಲ್‌ ಚಿತ್ರ ಬಿಡುಗಡೆಗೊಳ್ಳಲಿದೆ. ಇಡೀ ಚಿತ್ರ ತಂಡ ಈ ತೀರ್ಪನಿಂದ ನಿರಾಳವಾಗಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.