ಹೆಮ್ಮಾಡಿ – ನೆಂಪು ರಸ್ತೆಗೆ ದ್ವಿಪಥ ಭಾಗ್ಯ


Team Udayavani, Feb 22, 2019, 12:30 AM IST

2002kdpp6.jpg

ಕುಂದಾಪುರ: ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾದ ಹೆಮ್ಮಾಡಿ – ನೆಂಪುವರೆಗಿನ 10 ಕಿ.ಮೀ. ದೂರದ ರಸ್ತೆ ಇನ್ನು ದ್ವಿಪಥವಾಗಲಿದೆ. 

ಕುಂದಾಪುರದಿಂದ ಕೊಲ್ಲೂರಿಗೆ ತೆರಳುವ ಮಾರ್ಗ ಮಧ್ಯದ ಹೆಮ್ಮಾಡಿಯಿಂದ ನೆಂಪುವರೆಗಿನ ಸುಮಾರು 10 ಕಿ.ಮೀ. ಉದ್ದದ ರಸ್ತೆ ದ್ವಿಪಥವಾಗಬೇಕು ಎನ್ನುವ ಬಹುಕಾಲದ ಬೇಡಿಕೆಗೆ ಸ್ಪಂದಿಸಿರುವ ಇಲ್ಲಿನ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರು, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಅದಕ್ಕೀಗ ಸ್ಪಂದನೆ ಸಿಕ್ಕಿದೆ.
 
10 ಕೋ.ರೂ. ಮಂಜೂರು
10 ಕಿ.ಮೀ. ದೂರದ ರಸ್ತೆಯ ದ್ವಿಪಥ ಹಾಗೂ ಡಿವೈಡರ್‌ ಕಾಮಗಾರಿಗೆ ಒಟ್ಟು ಶಾಸಕರ ಅನುದಾದನದಿಂದ 10 ಕೋ.ರೂ. ಮಂಜೂರಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಕೂಡ ಬರುವುದರಿಂದ ಚುನಾವಣೆ ಮುಗಿದ ಬಳಿಕ ಟೆಂಡರ್‌ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ ಇಲಾಖೆಯ ಮೂಲಗಳು ತಿಳಿಸಿವೆ. 

ಸಂಚಾರ ದಟ್ಟಣೆಯ ಮಾರ್ಗ
ಕೊಲ್ಲೂರಿಗೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಕಿರಿದಾದ ರಸ್ತೆಯಾಗಿರುವುದರಿಂದ ಸಂಚಾರ ದಟ್ಟಣೆಯಿಂದ, ರಾತ್ರಿ ವೇಳೆ ಸಂsಚಾರಕ್ಕೆ ತೊಂದರೆಯಾಗುತ್ತಿತ್ತು. ಈಗ ದ್ವಿಪಥವಾಗುತ್ತಿ ರುವುದರಿಂದ ಸಂಚಾರ ಸುಗಮವಾಗಲಿದೆ. 

ರಸ್ತೆ ಅಗಲೀಕರಣ
ಹೆಮ್ಮಾಡಿಯಿಂದ ನೆಂಪುವಿನವರೆಗೆ ರಸ್ತೆ ದ್ವಿಪಥವಾದರೆ, ಅಲ್ಲಿಂದ ಮುಂದಕ್ಕೆ ಅಂದರೆ ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ 27ರಲ್ಲಿ ವಂಡ್ಸೆಯಿಂದ ಇಡೂರು – ಕುಂಜ್ಞಾಡಿಯವರೆಗಿನ 8 ಕಿ.ಮೀ. ರಸ್ತೆಯು 10 ಕೋ.ರೂ. ವೆಚ್ಚದಲ್ಲಿ ಅಗಲೀಕರಣವಾಗಲಿದೆ. ಇದಲ್ಲದೆ ಸುಳೆ ಸಹಿತ 3 ಕಡೆಗಳ ತಿರುವು ತೆಗೆದು, ಸುಲಭ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಕೊಲ್ಲೂರು, ಕುಂದಾಪುರ, ಬೈಂದೂರು ಕಡೆಗೆ ಸಂಚರಿಸುವ ಪ್ರಮುಖ ಜಂಕ್ಷನ್‌ ಆಗಿರುವ ಹಾಲ್ಕಲ್‌ನಲ್ಲೊಂದು ಸರ್ಕಲ್‌ ಆಗಲಿದೆ ಎನ್ನುವ ಮಾಹಿತಿ ಇದೆ.

ಶೀಘ್ರ ಕಾಮಗಾರಿ
ಬಜೆಟ್‌ಗೂ ಮೊದಲು ಲೋಕೋಪಯೋಗಿ ಇಲಾಖೆ ಸಚಿವ ರೇವಣ್ಣ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದೆ. ಅದೀಗ ಮಂಜೂರಾಗಿದ್ದು, ಶೀಘ್ರ ಟೆಂಡರ್‌ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಕೊಲ್ಲೂರಿಗೆ ಬರುವ ಸಾವಿರಾರು ಭಕ್ತಾದಿಗಳಿಗೂ ಪ್ರಯೋಜನವಾಗುವ ನಿಟ್ಟಿನಲ್ಲಿ ಈ ಮಹತ್ವಾಂಕ್ಷೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ. 
– ಬಿ.ಎಂ. ಸುಕುಮಾರ್‌ ಶೆಟ್ಟಿ,, ಬೈಂದೂರು ಶಾಸಕರು.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.