ಮಧ್ಯವರ್ತಿಗಳ ಹಾವಳಿ: ಕಂಗಾಲಾದ ಕಲ್ಲಂಗಡಿ ಬೆಳೆಗಾರರು


Team Udayavani, Feb 23, 2019, 12:30 AM IST

1202bdre1.jpg

ಬೈಂದೂರು: ಬೇಸಗೆಯಲ್ಲಿ ಬಹು ನಿರೀಕ್ಷೆ ಮೂಡಿಸಿದ ಕಲ್ಲಂಗಡಿ ಬೆಳೆಯ ಧಾರಣೆ ಕುಸಿತ ಮತ್ತು ಮಧ್ಯವರ್ತಿಗಳ ಹಾವಳಿ ತಾಲೂಕಿನ ಅಸಂಖ್ಯಾತ ಯುವ ಕೃಷಿಕರಿಗೆ ನಿರಾಸೆ ಮೂಡಿಸಿದೆ. 

ಬೆಲೆ ಇಳಿಮುಖ 
ಕರಾವಳಿಯಲ್ಲಿ ಜನವರಿ ಅಂತ್ಯ ಹಾಗೂ ಎಪ್ರಿಲ್‌ ತಿಂಗಳು ಸೇರಿ ಎರಡು ಹಂತದಲ್ಲಿ ಕಲ್ಲಂಗಡಿ ಬೆಳೆ ಕಟಾವಿಗೆ ದೊರೆಯುತ್ತದೆ. 
ಕಳೆದ ವರ್ಷ 8ರಿಂದ 10 ರೂ.ತನಕ ಬೆಲೆ ಸಿಕ್ಕಿದೆ. ಆದರೆ ಈ ಬಾರಿ ಆರಂಭದಲ್ಲೇ ಬೆಲೆ ಇದಕ್ಕೂ ಕಡಿಮೆ ಇದೆ. ಮಧ್ಯವರ್ತಿಗಳಿಂದಾಗಿ ಈ ಬೆಲೆ ಕಡಿಮೆಯಾಗಿದೆ ಎನ್ನುತ್ತಾರೆ ಕೃಷಿಕರು. ಇದಕ್ಕೆ ಕಾರಣ ಗ್ರಾಮೀಣರು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಮಾರುಕಟ್ಟೆ ತಲುಪಿಸಲು ಮಧ್ಯವರ್ತಿಗಳಿಗೆ ನೀಡುತ್ತಿದ್ದು, ಅವರು ಸೂಕ್ತ ಬೆಲೆ ನೀಡುತ್ತಿಲ್ಲ ಎನ್ನಲಾಗಿದೆ.  ಇನ್ನು, ಈ ವರ್ಷ ಚಳಿ ಪ್ರಮಾಣ ಅಧಿಕವಿದ್ದರಿಂದ ಕೆಲವೆಡೆ ಇಳುವರಿ ಕೊರತೆಯಾಗಿದೆ. 
 
ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗುತ್ತಿಲ್ಲ
ಕಳೆದ ನಾಲ್ಕು ವರ್ಷಗಳಿಂದ ಕಲ್ಲಂಗಡಿ ಬೆಳೆಯುತ್ತಿದ್ದೇನೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಇಳುವರಿ ಮತ್ತು ಧಾರಣೆ ತೀರ ಕಡಿಮೆ. ಉತ್ತಮ ದರ ಇದ್ದರೂ ಮಧ್ಯವರ್ತಿಗಳ ಸಮಸ್ಯೆಯಿಂದ ಶ್ರಮಕ್ಕೆ ಪ್ರತಿಫ‌ಲ ಸಿಗುತ್ತಿಲ್ಲ. ಹೀಗಾಗಿ ನೇರ ಮಾರುಕಟ್ಟೆ ಅವಕಾಶ ಬೇಕು ಎಂದು ಕೃಷಿಕ ಪ್ರದೀಪ್‌ ಶೆಟ್ಟಿ ಹೇಳುತ್ತಾರೆ

ಮಾರುಕಟ್ಟೆಯಲ್ಲಿ 20 ರೂ., ಬೆಳೆಗಾರರಿಗೆ 8 ರೂ.!
ರೈತರಿಂದ ಏಳೆಂಟು ರೂಪಾಯಿಗೆ ಖರೀದಿಸುವ ದಲ್ಲಾಗಳಿಗಳು, ಮಾರುಕಟ್ಟೆಯಲ್ಲಿ 15-20 ರೂ.ಗೆ ಮಾರಾಟ ಮಾಡುತ್ತಾರೆ. ಕಲ್ಲಂಗಡಿಗೆ ಕೇರಳ, ಬೆಂಗಳೂರು ಹಾಗೂ ಸ್ಥಳೀಯವಾಗಿ ಉತ್ತಮ ಬೇಡಿಕೆಯಿದೆ. ಮುಂಬೈ ಮಾರುಕಟ್ಟೆಗೆ ಸಾಗಿಸಲು ಅವಕಾಶ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ ಮಧ್ಯಪ್ರವೇಶಿಸಬೇಕಿದೆ. ಇಲಾಖೆಗಳು ರೈತರು ಸಾವಯವ ಗೊಬ್ಬರ ಬಳಸಲು ವಿಶೇಷ ಪ್ರೋತ್ಸಾಹ ನೀಡುತ್ತಿವೆ. ಆದರೆ ಇಳುವರಿ ಕಡಿಮೆ ಎಂಬ ಕಾರಣಕ್ಕೆ ರೈತರು ಇನ್ನೂ ರಾಸಾಯನಿಕ ಗೊಬ್ಬರಗಳನ್ನು ತ್ಯಜಿಸಿಲ್ಲ.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.