ಬಾಂಬ್ ಬೆದರಿಕೆ: ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
Team Udayavani, Feb 23, 2019, 5:29 AM IST
ದಾವಣಗೆರೆ: ರಾಜ್ಯದ ರೈಲ್ವೆ ನಿಲ್ದಾಣವೊಂದರಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಅನಾಮಿಕ ದೂರವಾಣಿ ಕರೆ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ನಗರದ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಬೆಂಗಳೂರಿನ ಕಂಟ್ರೋಲ್ ರೂಂ ಸಂದೇಶದನ್ವಯ ತಡರಾತ್ರಿ 2-30ರ ವೇಳೆ ನಗರದ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಪತ್ತೆ ದಳ, ಶ್ವಾನದಳ, ಎಸಿಟಿ ತಂಡ ಆಗಮಿಸಿ ಪ್ಲಾಟ್ಫಾರಂ ಒಳಗೊಂಡಂತೆ ರೈಲು ನಿಲ್ದಾಣದ ಸುತ್ತ ಮುತ್ತ ಒಂದು ಗಂಟೆ ಕಾಲತಪಾಸಣೆ ನಡೆಸಿದರು. ಜೊತೆಗೆ ಅಲ್ಲಿದ್ದ ಪ್ರಯಾಣಿಕರ ವಿಚಾರಿಸಿ, ಬ್ಯಾಗ್ಗಳನ್ನು ಪರಿಶೀಲಿಸಿದರು. ನಂತರ ಇಡೀ ರೈಲು ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
ರೈಲ್ವೆ ಪೊಲೀಸ್ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಮಠದ್, ಸೋಮ್ಲಾನಾಯ್ಕ, ನಗರ ಉಪ ವಿಭಾಗದ ಡಿವೈಎಸ್ಪಿ ನಾಗರಾಜ್, ಪೊಲೀಸ್ ಇನ್ಸ್ಪೆಕ್ಟರ್ ಇ. ಆನಂದ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ