ವರದರಾಜು ಪ್ರಶಸ್ತಿ ಪ್ರದಾನ


Team Udayavani, Feb 23, 2019, 7:20 AM IST

v.jpg

ಡಾ. ರಾಜ್‌ಕುಮಾರ್‌ ಅಭಿನಯದ ಎಲ್ಲ ಚಿತ್ರಗಳ ಕಥೆಯನ್ನು ಆಯ್ಕೆ ಮಾಡುತ್ತಿದ್ದವರೇ ಅವರ ಸೋದರ ಎಸ್‌.ಪಿ. ವರದರಾಜ್‌. ಭೂತಯ್ಯನ ಮಗ ಅಯ್ಯು, ಒಡಹುಟ್ಟಿದವರು ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದು ಅವರ ಹೆಗ್ಗಳಿಕೆ. ವರದರಾಜು ಅವರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗೆ ಈ ಬಾರಿ, ರಂಗಭೂಮಿ ಕಲಾವಿದೆ ಇಂದಿರಮ್ಮ ಹಾಗೂ ಸಿನಿಮಾ ಸಾಹಿತಿ, ನಿರ್ದೇಶಕ ಚಿ. ದತ್ತರಾಜ್‌ ಭಾಜನರಾಗಿದ್ದಾರೆ. 6ನೇ ವರ್ಷಕ್ಕೆ ರಂಗದ ಮೇಲೆ ಬಣ್ಣ ಹಚ್ಚಿದ ಇಂದಿರಮ್ಮ, ಪ್ರಸಿದ್ಧ ನಾಟಕ ಕಂಪನಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಡಾ.ರಾಜ್‌ಕುಮಾರ್‌ ಹಾಗೂ ತಂದೆ ಪುಟ್ಟಸ್ವಾಮಯ್ಯ ಅವರೊಂದಿಗೆ ಒಟ್ಟಿಗೆ ಅಭಿನಯಿಸಿದ ಹೆಗ್ಗಳಿಕೆ ಇಂದಿರಮ್ಮ ಅವರದ್ದು. ಇನ್ನು, ಸಿನಿಮಾ ಸಾಹಿತಿ, ನಿರ್ದೇಶಕ, ನಟ, ಕಂಠದಾನ ಕಲಾವಿದ ಹೀಗೆ, ಕನ್ನಡ ಚಿತ್ರರಂಗಕ್ಕೆ ಚಿ. ದತ್ತರಾಜ್‌ ಅವರ ಕೊಡುಗೆ ಅಪಾರ. ಸನಾದಿ ಅಪ್ಪಣ್ಣ, ಬಂಗಾರದ ಪಂಜರ, ಶ್ರೀನಿವಾಸ ಕಲ್ಯಾಣ ಮುಂತಾದ ಸಿನಿಮಾಗಳ ಹಿಂದೆ ಇವರ ಪರಿಶ್ರಮ ಇದೆ. ಚಿ. ಉದಯಶಂಕರ ಅವರ ಕಿರಿಯ ಸೋದರರಾಗಿರುವ ದತ್ತರಾಜ್‌, ಅದೇ ಕಣ್ಣು ಸೇರಿದಂತೆ, ರಾಜಕುಮಾರ್‌ ಅಭಿನಯದ ನಾಲ್ಕು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಈ ಇಬ್ಬರು ಹಿರಿಯ ಕಲಾವಿದರಿಗೆ ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಗೀತ ನಿರ್ದೇಶಕ ವಿ. ಮನೋಹರ್‌, ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ, ಉಪಸ್ಥಿತರಿರಲಿದ್ದಾರೆ. 

ಎಲ್ಲಿ?: ನಯನ ಸಭಾಂಗಣ, ರವೀಂದ್ರ ಕಲಾಕ್ಷೇತ್ರ | ಯಾವಾಗ?: ಫೆ. 23, ಶನಿವಾರ ಸಂಜೆ 5.30

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.