ಆರೋಗ್ಯ ಕೇಂದ್ರ ಸ್ಥಾಪನೆಗೆ ಆಗ್ರಹ


Team Udayavani, Feb 23, 2019, 7:28 AM IST

arogya.jpg

ರಾಮನಗರ: ಕನಕಪುರ ತಾಲೂಕಿನ ಸಾತನೂರು ಹೋಬಳಿ ಕಬ್ಟಾಳು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವಂತೆ ಗ್ರಾಮದ ನಿವಾಸಿಗಳು ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಅದೇ ಗ್ರಾಮದ ನಿವಾಸಿ ಸಿ.ವಿನಯ್‌ ಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಕಬ್ಟಾಳಮ್ಮ ನೆಲೆಸಿರುವ ಪುಣ್ಯ ಕ್ಷೇತ್ರ ಕಬ್ಟಾಳು. ಗ್ರಾಮದಲ್ಲಿ 15 ಸಾವಿರಕ್ಕೂ ಅಧಿಕ ಜನ ಸಂಖ್ಯೆ ಇದೆ. ದಿನನಿತ್ಯ ಸಹಸ್ರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ಕೊಡುತ್ತಾರೆ.

ಇನ್ನೊಂದೆಡೆ ಈ ಭಾಗದಲ್ಲಿ ಅಪಘಾತಗಳು ಸಹ ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ತುರ್ತು ಚಿಕಿತ್ಸೆ ಅಗತ್ಯವಾದಲ್ಲಿ 5 ಕಿ.ಮೀ. ದೂರದ ವೆಂಕಟರಾಯನ ದೊಡ್ಡಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ 7 ಕಿ.ಮೀ. ದೂರ ಇರುವ ಸಾತನೂರಿನ ಸಮುದಾಯ ಅರೋಗ್ಯ ಕೇಂದ್ರಕ್ಕೆ ದೌಡಾಯಿಸಬೇಕಾಗಿದೆ ಎಂದು ತಿಳಿಸಿದರು.

ತುರ್ತುನಲ್ಲಿ ಪ್ರತಿ ನಿಮಿಷವೂ ಮುಖ್ಯ: ತುರ್ತು ಪರಿಸ್ಥಿತಿಯಲ್ಲಿ ಪ್ರತಿ ನಿಮಿಷವೂ ಮುಖ್ಯವಾಗಿದೆ. ಅಲ್ಲದೆ, ಕಬ್ಟಾಳಮ್ಮ ದೇವಾಲಯದ ಭಕ್ತರು ನೆರೆಹೊರೆಯ ಜಿಲ್ಲೆಯವರೂ ಇದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಅವರು ಆಸ್ಪತ್ರೆಗಾಗಿ ಪರದಾಡುವ ಸಂದರ್ಭವಿರುತ್ತದೆ.

ಹೀಗಾಗಿ ಕಬ್ಟಾಳು ಗ್ರಾಮದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಕನಕಪುರ ತಹಶೀಲ್ದಾರರಿಗೆ, ಜಿಲ್ಲಾಡಳಿತಕ್ಕೆ, ಜಿಲ್ಲಾ ಪಂಚಾಯ್ತಿ ಸದಸ್ಯ ಶಂಕರ್‌, ತಾಲೂಕು ಪಂಚಾಯ್ತಿ ಅಧ್ಯಕ್ಷ ಧನಂಜಯ ಮತ್ತು ಸಂಸದರ ಗಮನ ಸೆಳೆದಿರುವುದಾಗಿ ತಿಳಿಸಿದರು. 

ಆರೋಗ್ಯ ಇಲಾಖೆ ನಿಯಮ ಏನು?: ಈ ಮಧ್ಯೆ ಗುರುತಿಸಿಕೊಳ್ಳಲು ಇಚ್ಚಿಸದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಕಬ್ಟಾಳು ಗ್ರಾಮಕ್ಕೆ ಪಿಎಚ್‌ಸಿ ಸಿಗೋದು ಅನುಮಾನ ಎಂದು ಪ್ರತಿಕ್ರಿಯಿಸಿದ್ದಾರೆ. ಪಿಎಚ್‌ಸಿಗಳ ನಡುವಿನ ಅಂತರ ಕನಿಷ್ಠ 8 ಕಿ.ಮೀ. ಇರಬೇಕು ಎಂದು ಮೂಲಗಳು ತಿಳಿಸಿವೆ. ವೆಂಕಟರಾಯನ ದೊಡ್ಡಿ ಮತ್ತು ಸಾತನೂರು ಆಸ್ಪತ್ರೆಗಳು ಕಬ್ಟಾಳಿನಿಂದ 8 ಕಿ.ಮೀ. ಒಳಗೆ ಇರುವುದರಿಂದ ಆ ಗ್ರಾಮಕ್ಕೆ ಪಿ.ಎಚ್‌.ಸಿ ಸಿಗೋದು ಅನುಮಾನ ಎಂದು ಗೊತ್ತಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.