ವಿತರಣೆಯಾಗದೆ ತಾ.ಪಂ. ಕಚೇರಿಯಲ್ಲಿ ರಾಶಿ ಬಿದ್ದ ಬಟ್ಟೆ  ಬ್ಯಾಗ್‌ಗಳು!


Team Udayavani, Feb 24, 2019, 1:00 AM IST

vitarane.jpg

ಕಾರ್ಕಳ: ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣದ ಕುರಿತಂತೆ ಜಾಗೃತಿ, ಯೋಜನೆಗಳು ಆಗುತ್ತಲೇ ಇರುತ್ತವೆ. ಆದರೆ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಮುಂದಾಗುವವರು ಬಹಳ ವಿರಳ. ಇದಕ್ಕೊಂದು ತಾಜಾ ಉದಾಹರಣೆ ಕಾರ್ಕಳ ತಾಲೂಕು ಪಂಚಾಯತ್‌ನಲ್ಲಿ ವಿತರಣೆಯಾಗದೇ ಉಳಿಸಿಕೊಂಡಿರುವ ಬಟ್ಟೆ ಬ್ಯಾಗ್‌ಗಳು.

ಮನವಿಗೆ ಸ್ಪಂದನೆ
ಗ್ರಾ.ಪಂ. ವ್ಯಾಪ್ತಿಯ ಜನರು ಬಟ್ಟೆ ಚೀಲ ಗಳನ್ನೇ ಬಳಸಬೇಕೆಂಬ ನಿಟ್ಟಿನಲ್ಲಿ ಗಾಂಧಿ ಜಯಂತಿ ಸಂದರ್ಭ ತಾ.ಪಂ. ಬಟ್ಟೆ ಚೀಲ ಒದಗಿಸಿ ಕೊಡುವಂತೆ ಕೆಲವೊಂದು ಸಂಘ-ಸಂಸ್ಥೆ, ಬ್ಯಾಂಕ್‌ಗಳಿಗೆ ಮನವಿ ಮಾಡಿತ್ತು.  ಈ ಮನವಿಗೆ ಸ್ಪಂದಿಸಿ ಸಿಂಡಿಕೇಟ್‌ ಬ್ಯಾಂಕ್‌ ಸುಮಾರು 40 ಸಾವಿರ ರೂ. ಮೊತ್ತದ ಬಟ್ಟೆ ಚೀಲಗಳನ್ನು ಒದಗಿಸಿದ್ದವು.   

ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣ ಮತ್ತು ಬಟ್ಟೆ ಚೀಲ ಬಳಕೆ ಕುರಿತಂತೆ ಕಾರ್ಕಳ ತಾಲೂಕಿನಾದ್ಯಂತ ಡಿಸೆಂಬರ್‌ನಲ್ಲಿ ಪ್ರಚಾರ ಕಾರ್ಯ ನಡೆದಿತ್ತು. ಪ್ರಚಾರ ಕಾರ್ಯವನ್ನು ಅತ್ಯಂತ ಮುತುವರ್ಜಿಯಿಂದ ಮಾಡಿದ ತಾಲೂಕು ಪಂಚಾಯತ್‌ ಬಟ್ಟೆ ಚೀಲಗಳನ್ನು ವಿತರಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗಿದೆ.  

ಬಟ್ಟೆಚೀಲಗಳನ್ನು ಸಂಘ-ಸಂಸ್ಥೆಗಳು ತಾ.ಪಂ. ಹಸ್ತಾಂತರಿಸಿದ್ದು, ತಾ.ಪಂ. 60 ಶೇ. ಬಟ್ಟೆಗಳನ್ನು ಮಾತ್ರ ವಿತರಣೆ ಮಾಡಿ ಸುಮ್ಮನಾಗಿದೆ. ಬಳಿಕದ ದಿನಗಳಲ್ಲಿ ಬಟ್ಟೆ ಚೀಲವನ್ನು ವಿರತಣೆ ಮಾಡುವ ಗೊಡವೆಗೆ ಹೋಗದೇ ನಿರ್ಲಕ್ಷ ವಹಿಸಿತ್ತು. ಹೀಗಾಗಿ ಯೋಜನೆಯ ಆರಂಭದಲ್ಲಿ ಕಂಡು ಬಂದ ಉತ್ಸಾಹ ಈಗ ತೋರುತ್ತಿಲ್ಲ ಎಂದು ನಾಗರಿಕರೊಬ್ಬರು ಬೊಟ್ಟು ಮಾಡಿದ್ದಾರೆ.  

ಫ್ಲೆಕ್ಸ್‌ ವಿಚಾರದಲ್ಲಿ ದ್ವಂದ್ವ ನಿಲುವು
ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿ ಹೊರಡಿಸಲಾದ ಆದೇಶದ ಮೇರೆಗೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯವರು ಗ್ರಾ.ಪಂ. ಪಿಡಿಒಗಳಿಗೆ ನೋಟಿಸ್‌ ಜಾರಿ ಮಾಡಿದ್ದರು. ಗ್ರಾ.ಪಂ. ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸುವುದು ಮತ್ತು ಹೊಸದಾಗಿ ಅಳವಡಿಸಲು ಅನುಮತಿ ನೀಡುವಂತಿಲ್ಲ ಎಂದು ನೋಟಿಸ್‌ನಲ್ಲಿ ಹೇಳಿದ್ದರು. ಆದರೆ ಕೆಲವು ಗ್ರಾ.ಪಂ. ಪಿಡಿಓ ಗಳು ತಮ್ಮ ವ್ಯಾಪ್ತಿಯಲ್ಲಿ  ಫ್ಲೆಕ್ಸ್‌ ಸಂಪೂರ್ಣವಾಗಿ ನಿಷೇಧಿಸಿದ್ದರೆ, ಇನ್ನು ಕೆಲವೆಡೆ ಬ್ಯಾನರ್‌ಗಳಿಗೆ ಅವಕಾಶ ಮಾಡಿದ್ದಾರೆ. ಹೀಗಾಗಿ ಏಕರೂಪದ ಕಾನೂನು ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.  

 ಶೀಘ್ರ ವಿತರಣೆ
ಕೆಲವೊಂದು ಗ್ರಾ.ಪಂ.ಗಳು ದಾನಿಗಳಿಂದ ಅಥವಾ ಪಂಚಾಯತ್‌ ಅನುದಾನದಿಂದಬಟ್ಟೆ ಚೀಲಗಳನ್ನು ಈಗಾಗಲೇ ವಿತರಿಸಿವೆ. ಅನುದಾನ ಕಡಿಮೆ ಇರುವ ಪಂಚಾಯತ್‌ಗಳಿಗೆ ತಾ.ಪಂ.ನಲ್ಲಿರುವ ಬಟ್ಟೆ ಚೀಲಗಳನ್ನು ಶೀಘ್ರವಾಗಿ ವಿತರಿಸಲಾಗುವುದು.
– ಮಾಲಿನಿ ಜೆ. ಮಲ್ಯ ಅಧ್ಯಕ್ಷರು ತಾ.ಪಂ. , ಕಾರ್ಕಳ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.