ಲಂಚ ಕೇಳಿದ್ದಕ್ಕೆ ಕಾರಿಗೆ ಎಮ್ಮೆ ಕಟ್ಟಿಹಾಕಿದ!
Team Udayavani, Feb 24, 2019, 12:55 AM IST
ಭೋಪಾಲ್: ಜಮೀನು ವರ್ಗಾವಣೆ ದಾಖಲೆಗಳಿಗಾಗಿ 50 ಸಾವಿರ ರೂ. ಲಂಚ ಕೇಳಿದ್ದ ತಹಶೀಲ್ದಾರ್ನ ಕಾರಿಗೆ ಸ್ಥಳೀಯ ರೈತರೊಬ್ಬರು ತಮ್ಮ ಎಮ್ಮೆ ಯನ್ನು ಕಟ್ಟಿಹಾಕಿದ ಘಟನೆ ಭೋಪಾಲ್ನಲ್ಲಿ ನಡೆದಿದೆ.
ತಹಶೀಲ್ದಾರ್ 1 ಲಕ್ಷ ಲಂಚ ಕೇಳಿದ್ದರು. 50 ಸಾವಿರ ಕೊಟ್ಟಿದ್ದು, ಬಾಕಿ 50 ಸಾವಿರಕ್ಕೆ ದುಂಬಾಲು ಬಿದ್ದಿದ್ದರು. ನಮ್ಮ ಬಳಿ ಉಳಿದಿರುವುದು ಎಮ್ಮೆ ಮಾತ್ರ. ಅದಕ್ಕೆ ಅವರ ಕಾರಿಗೆ ಕಟ್ಟಿ ಹಾಕಿದೆ ಎಂದು ರೈತ ಲಕ್ಷ್ಮೀ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್