ಮೈತ್ರಿ ಮುರಿದರೆ ಸ್ವತಂತ್ರ ಸ್ಪರ್ಧೆ;JDS ಸಂಭಾವ್ಯ ಅಭ್ಯರ್ಥಿಗಳು


Team Udayavani, Feb 24, 2019, 1:57 AM IST

jds.jpg

ಬೆಂಗಳೂರು: ಲೋಕ ಸಮರಕ್ಕೆ ಸಿಎಂ ಕುಮಾರಸ್ವಾಮಿ “ರಂಗಪ್ರವೇಶ’ ಮಾಡಿದ್ದು, ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಹಂತದಿಂದಲೇ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ. ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಕೈ ಮೇಲಾಗುವುದನ್ನು ತಡೆಯುವುದು, ಜೆಡಿಎಸ್‌ಗೆ ಹೆಚ್ಚು ಸೀಟು ಪಡೆದು ಎಲ್ಲ ಕ್ಷೇತ್ರಗಳಲ್ಲೂಗೆಲ್ಲುವುದು, ಆ ಮೂಲಕ ಜೆಡಿಎಸ್‌ನ ಶಕ್ತಿ ವೃದಿಟಛಿಸಿಕೊಳ್ಳು ವುದು ಇದರ ಉದ್ದೇಶ. ಒಂದೊಮ್ಮೆ ಕಾಂಗ್ರೆಸ್‌ ಜತೆ ಮೈತ್ರಿ ಮುರಿದು ಬಿದ್ದರೂ ಸ್ವತಂತ್ರವಾಗಿಯೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾಗಲೂ ಸಿಎಂ ಸೂಚಿಸಿದ್ದಾರೆ.

ಚುನಾವಣೆಯ ನೇತೃತ್ವ ವಹಿಸಿದರೆ ರಾಜ್ಯದಲ್ಲಿ ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ರುವುದರಿಂದ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆ ಮುಂದಿಟ್ಟು ಮತದಾರರನ್ನು ಸೆಳೆಯುವುದು ಕುಮಾರಸ್ವಾಮಿ ಲೆಕ್ಕಾಚಾರ. ಹೀಗಾಗಿ, ಸೀಟು ಹಂಚಿಕೆಕುರಿತು ರಾಹುಲ್‌ ಗಾಂಧಿ ಜತೆ ದೇವೇಗೌಡರು ಮಾತುಕತೆ ನಡೆಸುವ ವೇಳೆ ಎಚಿxಕೆ ಸಹ ಭಾಗಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಶನಿವಾರ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬೆಂಗಳೂರು ಗ್ರಾ.ಹಾಗೂಬೆಂಗಳೂರು ಕ್ಷೇತ್ರಗಳ  ಮುಖಂಡರ ಜತೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಈಗಿನ ಲೆಕ್ಕಾಚಾರದ ಪ್ರಕಾರ ಜೆಡಿಎಸ್‌ಗೆ ಮಂಡ್ಯ, ಹಾಸನ, ಶಿವಮೊಗ್ಗ, ಬೆಂಗಳೂರು ಉತ್ತರ, ಮೈಸೂರು ಕ್ಷೇತ್ರಗಳು ಸಿಗುವುದು ನಿಶ್ಚಿತ. ಜತೆಗೆ ಬೀದರ್‌, ವಿಜಯಪುರ, ಉಡುಪಿ-ಚಿಕ್ಕಮಗಳೂರು, ರಾಯಚೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಬೇಡಿಕೆ ಇಡಲು ತೀರ್ಮಾನಿಸಲಾಗಿದೆ.

12 ಕ್ಷೇತ್ರಗಳಿಗೆ ಪಟ್ಟು ಹಿಡಿದರೆ 10 ಅಥವಾ 9 ಕ್ಷೇತ್ರವಾದರೂ ಸಿಗಬಹುದು ಎಂಬ ನಿರೀಕ್ಷೆ ಜೆಡಿಎಸ್‌ನದು. ಆದರೆ ಜೆಡಿಎಸ್‌ ಅನ್ನು 6 ಸ್ಥಾನಕ್ಕೆ ಸೀಮಿತ ಗೊಳಿಸಲು ಕಾಂಗ್ರೆಸ್‌ನ ಒಂದು ಗುಂಪು ಪ್ರಯತ್ನಿಸುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಕ್ಷೇತ್ರಗಳಲ್ಲಿ ಪಂಚಾಯಿತಿ ಮಟ್ಟದಿಂದ ಪ್ರಬಲ ಸಂಘಟನೆ ಹೊಂದಿದ್ದರೂ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಜೆಡಿಎಸ್‌ಗೆ ಶಕ್ತಿ ಇರುವ ಕಡೆ ಬಿಟ್ಟು ಬಿಜೆಪಿ ಪ್ರಬಲವಾಗಿರುವ ಕ್ಷೇತ್ರ ಕೊಡಲು ತಂತ್ರ ರೂಪಿಸಲಾಗಿದೆ ಎಂಬ ಅನುಮಾನ ಜೆಡಿಎಸ್‌ಗಿದೆ.

ಜೆಡಿಎಸ್‌ ಸಂಭಾವ್ಯ ಅಭ್ಯರ್ಥಿಗಳು ಮಂಡ್ಯ -ನಿಖೀಲ್‌ಗೌಡ/ ಶಿವರಾಮೇಗೌಡ /ಲಕ್ಷ್ಮಿ ಅಶ್ವಿ‌ನ್‌ಗೌಡ, ಹಾಸನ-ಪ್ರಜ್ವಲ್‌ ರೇವಣ್ಣ, ಬೆಂಗಳೂರು ಉತ್ತರ ಕ್ಷೇತ್ರ-ಎಚ್‌.ಡಿ.ದೇವೇಗೌಡ, ಶಿವಮೊಗ್ಗ- ಮಧು ಬಂಗಾರಪ್ಪ, ತುಮಕೂರು-ರಮೇಶ್‌ಬಾಬು / ಎಂ.ಟಿ.ಕೃಷ್ಣಪ್ಪ/ ಕೆ.ಎಸ್‌.ರಂಗಪ್ಪ/ ಹರೀಶ್‌ಗೌಡ, ಬೀದರ್‌- ಪಿ.ಜಿ.ಆರ್‌.ಸಿಂಧ್ಯ, ರಾಯಚೂರು- ರಾಜಾ ರಂಗಪ್ಪ ನಾಯಕ್‌, ಚಿತ್ರದುರ್ಗ-ತಿಮ್ಮರಾಯಪ್ಪ, ಚಿಕ್ಕಬಳ್ಳಾಪುರ- ನಿವೃತ್ತ ನ್ಯಾ. ಗೋಪಾಲಗೌಡ. ಉಡುಪಿ-ಚಿಕ್ಕಮಗಳೂರು ಬಿಟ್ಟುಕೊಟ್ಟರೆ ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ ಕರೆತರಲು ಚಿಂತನೆ.

ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.