ರಸ್ತೆ ಮಧ್ಯೆ ಉದ್ಯಾನವನ ನಿರ್ಮಾಣವಾಗಲಿ


Team Udayavani, Feb 24, 2019, 7:53 AM IST

24-february-11.jpg

ನಗರೀಕರಣದತ್ತ ಒಲವು ಹೆಚ್ಚುತ್ತಿದ್ದಂತೆ ಹಸುರೀಕರಣವನ್ನು ಮರೆತು ಬಿಟ್ಟಿದ್ದೇವೆ. ಒಂದು ಕಾಲದಲ್ಲಿ ದಟ್ಟವಾಗಿದ್ದ ಮರ ಕಾಡುಗಳ ಜಾಗದಲ್ಲಿ ಈಗ ರಸ್ತೆ, ಕಟ್ಟಡಗಳದ್ದೇ ಹವಾ. ಇದೇ ಮುಂದುವರಿದಂತೆ ಆಮ್ಲಜನಕದ ಕೊರತೆಯಾಗಿ ಜೀವವಾಯುವಿಗೂ ಹಾಹಾಕಾರ ಪಡಬೇಕಾದ ದಿನಗಳು ಬರಲಿವೆ. ಹೀಗಿರುವಾಗ ಹಸುರು ಬೆಳೆಸಲು ಮುನ್ನೆಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯ.

ಗೋವಾ ಒಂದು ಪುಟ್ಟ ರಾಜ್ಯ. ಆದರೆ ಆ ರಾಜ್ಯ ಅಭಿವೃದ್ಧಿಯ ಜತೆಗೆ ಹಸುರು ಬೆಳೆಸಲು ಮರೆತಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ರಾಜ್ಯದ ಅಗಲವಾದ ಮತ್ತು ವಾಹನ ದಟ್ಟನೆ ಇಲ್ಲದ ಕೆಲವು ಮುಖ್ಯ ರಸ್ತೆಗಳ ಮಧ್ಯದಲ್ಲೇ ಸಣ್ಣ ಸಣ್ಣ ಹಸುರು ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ. ಚತುಷ್ಪಥ ರಸ್ತೆಗಳಿಗೆ ಡಿವೈಡರ್‌ ಇರುತ್ತದೆ. ಆ ಡಿವೈಡರ್‌ನ ಎರಡೂ ಬದಿಗಿರುವ ರಸ್ತೆಯ ಮಧ್ಯದಲ್ಲಿ ಅಲ್ಲಲ್ಲಿ ಹೀಗೆ ಹಸುರು ಪಾರ್ಕ್‌ ನಿರ್ಮಿಸಲಾಗಿದೆ. ಗಿಡಗಳ ಗುತ್ಛವನ್ನೇ ನೆಡಲಾಗಿದೆ. ಇದು ನಗರದ ಅಂದಕ್ಕೆ ಕಲಶವಿಟ್ಟಂತೆ ಕಾಣುತ್ತಿದೆ. ವಿಶ್ರಾಂತಿಗಾಗಿ ಮರದ ಸೋಫಾಗಳನ್ನೂ ಪ್ರತಿ ಹಸುರು ಪಾರ್ಕ್‌ ಬಳಿ ಇಡಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿಯೂ ಯಥೇತ್ಛವಾಗಿರುವ ಮರಗಿಡಗಳ ನೆರಳು ಈ ಪಾರ್ಕ್‌ ಮೇಲೆ ಬೀಳುತ್ತದೆ. ವಿಶ್ರಾಂತಿಯ ಜತೆಗೆ ಹಸುರು ಗಿಡಗಳನ್ನು ಬೆಳೆಸಿದಂತೆಯೂ ಆಗುವುದರಿಂದ ಮಂಗಳೂರಿನಲ್ಲಿಯೂ ಇಂತಹ ಡಿವೈಡರ್‌ನಲ್ಲೇ ಪುಟ್ಟ ಪಾರ್ಕ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಇದರಿಂದ ಸಂಜೆ ಮತ್ತು ಬೆಳಗ್ಗಿನ ಹೊತ್ತಿನ ವಿರಾಮದ ತಾಣಕ್ಕಾಗಿ ಉದ್ಯಾನವನಗಳಿಗೆ ಅಲೆದಾಡಬೇಕಿಲ್ಲ. ಸ್ಮಾರ್ಟ್‌ ಸಿಟಿ ಮಂಗಳೂರು ನಗರದ ಅಂದವನ್ನೂ ಈ ಡಿವೈಡರ್‌ ಮೇಲಿನ ಹಸಿರು ಪಾರ್ಕ್‌ಗಳು ಹೆಚ್ಚಿಸಬಹುದು.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.