ಪಾಕ್‌ ಸೇನಾ ಮುಖ್ಯಸ್ಥನಲ್ಲಿ ಯುದ್ಧ ಭೀತಿ, ಪರಮೋಚ್ಚ ತ್ಯಾಗದ ಬೋಧನೆ !


Team Udayavani, Feb 25, 2019, 10:21 AM IST

general-bajwa-700.jpg

ಸಿಯಾಲ್‌ಕೋಟ್‌: ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಲು ಭಾರತ, ಪಾಕ್‌ ಮೇಲೆ ಯುದ್ಧ ಸಾರುವುದು ಬಹುತೇಕ ನಿಶ್ಚಿತವೆಂಬ ಭಯದಲ್ಲಿ ಪಾಕ್‌ ಸೇನಾ ಮುಖ್ಯಸ್ಥ ಜನರಲ್‌ ಕಮರ್‌ ಜಾವೇದ್‌ ಬಾಜ್ವಾ ಅವರು ದೇಶದ ಗಡಿ ರಕ್ಷಣೆಗಾಗಿ ಪ್ರಾಣಾರ್ಪಣೆಯೇ ಪರಮೋಚ್ಚ ತ್ಯಾಗ ಎಂಬ ಬೋಧನೆಯನ್ನು ತಮ್ಮ ಸೈನಿಕರಿಗೆ ಮಾಡಿದ್ದಾರೆ. 

“ದೇಶದ ಗಡಿ ರಕ್ಷಣೆಯೇ ಪರಮೋಚ್ಚ  ಕರ್ತವ್ಯವಾಗಿದ್ದು ಅದಕ್ಕಾಗಿ ಮಾಡುವ ಪ್ರಾಣ ತ್ಯಾಗವು ಪರಮೋಚ್ಚ ತ್ಯಾಗ ಎನಿಸಲಿದೆ; ಪಾಕ್‌ ಸೇನೆ ತನ್ನ ದೇಶದ ಗಡಿ ರಕ್ಷಣೆಗೆ ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ” ಎಂದು ಬಾಜ್ವಾ  ಹೇಳಿದ್ದಾರೆ.

ಸಿಯಾಲ್‌ಕೋಟ್‌ ಗಡಿಗೆ ತುರ್ತು ಭೇಟಿ ನೀಡಿ ಅಲ್ಲಿರುವ ಪಾಕ್‌ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಜನರಲ್‌ ಬಾಜ್ವಾ, ದೇಶದ ಯೋಧರಲ್ಲಿರುವ ಅತ್ಯುನ್ನತ ಕರ್ತವ್ಯಪರತೆಯನ್ನು ಪ್ರಶಂಸಿಸಿದರು. ಹಾಗೆಯೇ ದೇಶವನ್ನು ಯಾವುದೇ ಆಕ್ರಮಣದ ಅಪಾಯದಿಂದ ರಕ್ಷಿಸುವಲ್ಲಿನ ಸೈನಿಕರ ಸನ್ನದ್ಧತೆಯನ್ನು ಮೆಚ್ಚಿಕೊಂಡರು. 

”ಪಾಕಿಸ್ಥಾನದ ರಕ್ಷಣೆಯು ಅತ್ಯಂತ ಬಲಿಷ್ಠ ಕೈಗಳಲ್ಲಿ ಸುರಕ್ಷಿತವಾಗಿದೆ; ಆದುದರಿಂದ ಯಾರಿಂದಲೂ ದೇಶದ ಸೇನೆಯನ್ನು ಸೋಲಿಸಲಾಗದು” ಎಂದು ಜನರಲ್‌ ಬಾಜ್ವಾ ಹೇಳಿದರು. 

ಬಾಜ್ವಾ ಅವರ ಈ ಹೇಳಿಕೆಯು ಪಾಕಿಸ್ಥಾನ ಭಾರತದ ಯುದ್ಧಕ್ಕೆ ಬೆದರಿರುವುದು ಸ್ಪಷ್ಟವಿದ್ದು ಯೋಧರಲ್ಲಿನ ಭಯವನ್ನು ನಿವಾರಿಸುವ ಸಲುವಾಗಿ ಅವರು ದೇಶ ಗಡಿ ರಕ್ಷಣೆಗೆ ಪ್ರಾಣಾರ್ಪಣೆ ಮಾಡುವುರಲ್ಲೇ ಪರಮೋಚ್ಚ ತ್ಯಾಗವಿದೆ ಎಂಬ ಮಾತನ್ನು ಹೇಳಿರುವುದು ಸ್ಪಷ್ಟವಿದೆ ಎಂದು ತಿಳಿಯಲಾಗಿದೆ. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.