ಶ್ರೀನಗರ-ಪಿಓಕೆ ಮುಜಫ‌ರಾಬಾದ್‌ ಬಸ್‌ ಸೇವೆ ವಾರದ ಬಳಿಕ ಪುನರಾರಂಭ


Team Udayavani, Feb 25, 2019, 1:49 PM IST

karavan-e-aman-600.jpg

ಶ್ರೀನಗರ : ಪುಲ್ವಾಮಾ ಆತ್ಮಾಹುತಿ ಬಾಂಬ್‌ ದಾಳಿಯಿಂದಾಗಿ ಕಳೆದ ವಾರ ಅಮಾನತುಗೊಂಡಿದ್ದ ಶ್ರೀನಗರ – ಮುಜಫ‌ರಾಬಾದ್‌ (ಪಾಕ್‌ ಆಕ್ರಮಿತ ಕಾಶ್ಮೀರ) ನಡುವಿನ ಕಾರವಾನ್‌ ಎ ಅಮನ್‌ (ಶಾಂತಿ ಕಾರವಾನ್‌) ಬಸ್‌ ಸೇವೆ ಇಂದು ಸೋಮವಾರ ಪುನರಾರಂಭಗೊಂಡಿತು. 

ಹದಿಮೂರು ಪ್ರಯಾಣಿಕರನ್ನು ಒಳಗೊಂಡ ಶ್ರೀನಗರ – ಮುಜಫ‌ರಾಬಾದ್‌ ಬಸ್‌ ಸೇವೆ  ಇಂದು ಗಡಿ ನಿಯಂತ್ರಣ ರೇಖೆ ದಾಟಿ ಮುಂದಕ್ಕೆ ಸಾಗಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.

ಕಾಶ್ಮೀರದಲ್ಲಿನ ತಮ್ಮ ಬಂಧುಗಳ ಜತೆಗೆ ಕೆಲ ದಿನಗಳ ಕಾಲ ಇದ್ದ ಪಿಓಕೆ ನಿವಾಸಿಗಳು ತಮ್ಮ ಮನೆಗೆ ಮರಳಿದರು. ಈ ಸಾಪ್ತಾಹಿಕ ಬಸ್‌ ಸೇವೆಯಲ್ಲಿ ಯಾವನೇ ಒಬ್ಬ ಭಾರತೀಯ ಕೂಡ ಪಿಓಕೆಗೆ ಪ್ರಯಾಣಿಸಲಿಲ್ಲ ಎಂದು ಅಧಿಕಾರಿ ಹೇಳಿದರು. 

ಮುಜಫ‌ರಾಬಾದ್‌ ನಿಂದ ಬಂದ ಬಸ್ಸಿನಲ್ಲಿ ಒಟ್ಟು ಎಂಟು ಪ್ರಯಾಣಿಕರಿದ್ದರು; ಇವರಲ್ಲಿ ಏಳು ಮಂದಿ ಭಾರತೀಯ ಪ್ರಜೆಗಳಾಗಿದ್ದು ಓರ್ವ ಮಾತ್ರವೇ ಹೊಸ ಅತಿಥಿಯಾಗಿದ್ದ ಎಂದವರು ತಿಳಿಸಿದರು. 

ಶ್ರೀನಗರ – ಮುಜಫ‌ರಾಬಾದ್‌ ಬಸ್‌ ಸೇವೆಯನ್ನು 2005ರಲ್ಲಿ ಪಾಕ್ಷಿಕ ನೆಲೆಯಲ್ಲಿ, ಭಾರತ ಮತ್ತು ಪಾಕ್‌ ನಡುವೆ ವಿಶ್ವಾಸ-ವೃದ್ಧಿಯ ಉಪಕ್ರಮವಾಗಿ ಆರಂಭಿಸಲಾಗಿತ್ತು. ಆಗ ಉಭಯ ದೇಶಗಳ ನಡುವೆ ಮಾತುಕತೆ ಸಾಗಿತ್ತು. 

ಕಳೆದ ಸೋಮವಾರ ಫೆ.18ರಂದು ಈ ಬಸ್‌ ಸೇವೆ ನಡೆದಿರಲಿಲ್ಲ. ಆದರೆ ಅದಕ್ಕೆ ಯಾವುದೇ ಅಧಿಕೃತ ಕಾರಣ ನೀಡಲಾಗಿರಲಿಲ್ಲ. ಹಾಗಿದ್ದರೂ ಪುಲ್ವಾಮಾದಲ್ಲಿ ನಡೆದಿದ್ದ ಜೈಶ್‌ ಉಗ್ರನ ಆತ್ಮಾಹುತಿ ಬಾಂಬ್‌ ದಾಳಿಯೇ ಈ ಬಸ್‌ ಸೇವೆ ಅಮಾನತಿಗೆ ಕಾರಣವೆಂದು ತಿಳಿಯಲಾಗಿತ್ತು. 

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.