ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ರೈತ ಪಾಠಶಾಲೆ


Team Udayavani, Feb 26, 2019, 1:00 AM IST

darmastala.jpg

ಶನಿವಾರಸಂತೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶನಿವಾರಸಂತೆ ಒಕ್ಕೂಟ ಮತ್ತು ಶನಿವಾರಸಂತೆ ಕಾಫಿ ಮಂಡಳಿ ಸಂಪರ್ಕ ಕೇಂದ್ರ ವತಿಯಿಂದ ಸ್ಥಳೀಯ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಕಾರ್ಯಗಾರದಲ್ಲಿ ಕಾಳುಮೆಣಸು, ಬಾಳೆ, ಕಿತ್ತಳೆ ಮುಂತಾದ ತೋಟಗಾರಿಗೆ ಬೆಳೆ, ರೋಗ ನಿಯಂತ್ರಣ, ರೈತರಿಗೆ ಸರಕಾರದಿಂದ ಸಿಗುವ ಸೌಲಭ್ಯದ ಕುರಿತು ಸೋಮವಾರಪೇಟೆ ತೋಟಗಾರಿಕೆ ಇಲಾಖೆ ಅಧಿಕಾರಿ ಕಾವ್ಯ ಮಾಹಿತಿ ನೀಡಿ-ತೋಟಗಾರಿಕಾ ಬೆಳೆಗಲಾದ ಕಾಳುಮೆಣಸು, ಬಾಳೆ, ಅಡಿಕೆ ಸೇರಿದಂತೆ ಅಲ್ಪಾವಧಿ ಬೆಳೆಯಾದ ಶುಂಠಿ ಬೆಳೆಯುವುದ್ದರಿಂದ ರೈತರಿಗೆ ಲಾಭದಾಯಕವಾಗುತ್ತದೆ, ಆದರೆ ರೈತರು ಬೆಳೆಯ ನಿರ್ವಹಣೆಯನ್ನು ಸರಿಯಾಗಿ ನೋಡಿಕೊಳ್ಳಬೇಕಾಗುತ್ತದೆ ಇದರಿಂದ ಹೆಚ್ಚಿನ ಇಳುವರಿ ಸಿಗುತ್ತದೆ ಎಂದರು. ಕಾಫಿತೋಟದ ಉಪ ಬೆಳೆಯಲ್ಲಿ ಒಂದಾದ ಕಾಳುಮೆಣಸು ಲಾಭದಾಯಕ ಬೆಳೆಯಾಗಿದೆ, ಆದರೆ ರೈತರು ಕಾಳುಮೆಣಸು ಬೆಳೆಗೆ ಔಷಧಿ ಸಿಂಪಡನೆ, ನೀರು ಹಾಯಿಸುವಿಕೆ ಸೇರಿದಂತೆ ಕಾಳುಮೆಣಸು ಬಳ್ಳಿಯನ್ನು ಅಸಮರ್ಪಕವಾಗಿ ನಿರ್ವಹಣೆ ಮಾಡುತ್ತಿರುವುದ್ದರಿಂದ ಕಾಳೆಮೆನಸು ಬಳ್ಳಿಗೆ ರೋಗಗಳು ಬಂದು ಬೆಳೆ ಕುಂಟಿತಗೊಳ್ಳಲು ಕಾರಣವಾಗುತ್ತಿದೆ ಎಂದರು. ತೋಟಗಾರಿಕೆ ಇಲಾಖೆ ಕಾಳುಮೆಣಸು ಬೆಳೆಯಿಂದ ರೈತರಿಗೆ ಹೆಚ್ಚಿನ ಇಳುವರಿ ತೆಗೆಯಬೇಕೆಂಬ ಉದ್ದೇಶದಿಂದ ರೈತರಿಗಾಗಿ ಮಾಹಿತಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರು ವುದರ xಜಚಿ ಬಾಳೆ, ಅಡುಕೆ ಮುಂತಾದ ಬೆಳೆಗಳನ್ನು ಬೆಳೆಯುವ ಸಲುವಾಗಿ ಔಷಧ, ಸ್ಪಿಂಕ್ಲೆರ್‌, ಮುಂತಾದ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡಿ ಪೋ›ತ್ಸಾಹಿಸಲಾಗುತ್ತಿದೆ, ಈ ನಿಟ್ಟಿನಲ್ಲಿ ರೈತರು ತೋಟಗಾರಿ‌ಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಿಸಿಕೊಂಡು ತೋಟದ ಬೆಳೆಯನ್ನು ವೈಜ್ಞಾನಿಕವಾಗಿ ಬೆಳೆದು ಹೆಚ್ಚಿನ ಲಾಬಗಳಿಸುವಂತೆ ಸಲಹೆ ನೀಡಿದರು.

ಧರ್ಮಸ್ಥಳ ಸಂಘದ ಶನಿವಾರಸಂತೆ ಎಒಕ್ಕೂಟದ ಅಧ್ಯಕ್ಷೆ ಭುವನೇಶ್ವರಿ ಅವರು ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಗೀತಾ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ  ಬಿ ಒಕ್ಕೂಟದ ಅಧ್ಯಕ್ಷೆ ಶಾಹಿದ್‌ತಾಜ್‌, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಸುಬ್ರಮಣಿ, ಶನಿವಾರಸಂತೆ ಸೇವಾ ಪ್ರತಿನಿಧಿ. ಶೋಭಾವತಿ, ದುಂಡಳ್ಳಿ ಪ್ರತಿನಿಧಿ ಪವನ್‌ಉಪಸ್ಥಿತರಿದ್ದರು.

ಬೆಳೆಗಾರರಿಗೆ ಸಬ್ಸಿಡಿಯಲ್ಲಿ ಸಾಲ ಸೌಲಭ್ಯ
ಶನಿವಾರಸಂತೆ ಕಾಫಿ ಮಂಡಳಿಯ ಸಂಪರ್ಕಧಿಕಾರಿ ವಿಶ್ವನಾಥ್‌ ಮಾಹಿತಿ ನೀಡಿ-ಕಾಫಿ ಮಂಡಳಿಯಿಂದ ಬೆಳೆಗಾರರಿಗೆ 12ನೇ ಹಣಕಾಸು ಯೋಜನೆಯ ಮುಂದುವರೆದ ಭಾಗವಾಗಿ ಹೊಸದಾಗಿ ಕಾಫಿತೋಟ ಮಾಡಲು, ಕೆರೆ ನಿರ್ಮಿಸಲು ಮತ್ತು ಸ್ಪಿಂಕ್ಲರ್‌ ವ್ಯವಸ್ಥೆಗಾಗಿ ಸಬ್ಸಿಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು. ಕಾಫಿ ಬೆಳೆಗಾರರಿಗೆ ಕಾಫಿಬೋರರ್‌ ದೊಡ್ಡ ಸಮಸ್ಯೆಯಾಗಿದೆ, ಕಾಫಿ ಮಂಡಳಿ, ಮತ್ತು ವಿಜ್ಞಾನಿಗಳಿಂದ ಕಾಫಿಬೋರರ್‌ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಔಷಧಿ ಕಂಡುಹಿಡಿಯಲು ಸಾಧ್ಯವಾಗದಿದ್ದರೂ ರೋಗ ಬರುವುದಕ್ಕೆ ಮುಂಚೆ ಕಾಫಿ ಬೋರರ್‌ ಕೀಟವನ್ನು ನಿಯಂತ್ರಿಸಲು ಔಷಧಿ ಮಾರ್ಗೋಪಾಯಗಳನ್ನು ಕಂಡುಹಿಡಿದು ಇದರ ಬಗ್ಗೆ ರೈತರಿಗೆ ಕಾರ್ಯಗಾರಗಳಲ್ಲಿ ಮಾಹಿತಿ ನೀಡಲಾಗುತ್ತಿದೆ, ಈ ನಿಟ್ಟಿನಲ್ಲಿ ರೈತರು ಪ್ರಾರಂಭದಲ್ಲೆ ಮಾರ್ಗೋಪಾಯಗಳನ್ನು ಅನುಸರಿಸಿದರೆ ಈ ಸಮಸ್ಯೆ ನಿವಾರಣೆ ಯಾಗುತ್ತದೆ ಘಿಬೆಳೆಗಾರರು ಕಾಫಿ ಮಂಡಳಿಯಿಂದ ಸಿಗುವಂತಹ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.