ಕಾರು ಪಾರ್ಕ್ ಲೋಕಾರ್ಪಣೆ ನಾಳೆ
Team Udayavani, Feb 26, 2019, 6:28 AM IST
ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ನಿರ್ಮಿಸಲಾಗಿರುವ ರಾಜ್ಯದ ಮೊದಲ ಕಾರ್ ಉದ್ಯಾನವನ ಫೆ.27ರಂದು ಉದ್ಘಾಟನೆಯಾಗಲಿದೆ.
ನೂರು ಅಡಿ ಎತ್ತರಕ್ಕೆ ಜೋಡಿಸಲಾಗಿರುವ ವಿಂಟೇಜ್ ಕಾರುಗಳು, 3 ಸಾವಿರ ಜನರಿಗೆ ಆಸನ ವ್ಯವಸ್ಥೆ ಹಾಗೂ ಅತ್ಯಾಧುನಿಕ ಪರಿಕರಗಳನ್ನು ಹೊಂದಿರುವ ಬಯಲು ರಂಗ ಮಂದಿರ, ಗಿಣಿಗಳ ಸಂಗ್ರಹಾಲಯ, ಸಮುದ್ರದ ಮರಳಿನ ಮೇಲೆ ಮಕ್ಕಳಿಗೆ ಆಟ ಆಡಲು ಸ್ಯಾಂಡ್ ಪಿಟ್ ವ್ಯವಸ್ಥೆ ಕಾರು ಉದ್ಯಾನವನದ ವಿಶೇಷವಾಗಿವೆ ಎಂದು ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಲವಾರು ವರ್ಷಗಳಿಂದ ಬಳಕೆಯಾಗದೇ ಇರುವ ಜಾಗದಲ್ಲಿ ಕಾರು ಉದ್ಯಾನ ನಿರ್ಮಿಸಲಾಗಿದೆ. ಕಸ ಹಾಗೂ ವಾಹನಗಳ ಬಿಡಿ ಭಾಗಗಳನ್ನು ಬಳಕೆ ಮಾಡಿಕೊಂಡು ಒಂದು ಮುಕ್ಕಾಲು ಎಕರೆಯಲ್ಲಿ ಎಲ್ಲರನ್ನು ಸೆಳೆಯುವಂತಹ ಉದ್ಯಾನವನ ಮಾಡಲಾಗಿದೆ ಎಂದರು. ಬೊಮ್ಮನಹಳ್ಳಿಯ ಆರ್ಟಿಒ ಕಚೇರಿ ಎದುರು ಇರುವ ಉದ್ಯಾನವನವನ್ನು ಬುಧವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಲೋಕಾರ್ಪಣೆ ಮಾಡುವರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ