ಹಣ್ಣುಗಳ ಸಂಸ್ಕರಣೆ, ಮೌಲ್ಯವರ್ಧನೆ ಲಾಭದಾಯಕ


Team Udayavani, Feb 26, 2019, 7:37 AM IST

hannu.jpg

ದೊಡ್ಡಬಳ್ಳಾಪುರ: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಅಗತ್ಯವಾಗಿದ್ದು, ಪ್ರತಿದಿನ ಲಭ್ಯತೆಗನುಗುಣವಾಗಿ ಒಬ್ಬರು 100 ಗ್ರಾಂ ಹಣ್ಣು ತಿನ್ನಬೇಕೆಂದು ಶಿಫಾರಸು ಮಾಡಲಾಗಿದೆ. ಈ ದಿಸೆಯಲ್ಲಿ ಆಯಾ ಋತುಗಳಲ್ಲಿ ಸಿಗುವ ಹಣ್ಣುಗಳನ್ನು ಸಂಸ್ಕರಿಸಿ, ಮೌಲ್ಯವಸಿದರೆ ಹಣ್ಣಿನ ರುಚಿ ಮತ್ತು ಪರಿಮಳ ಎಲ್ಲ ಕಾಲಗಳಲ್ಲೂ ಲಭ್ಯವಾಗುವಂತೆ ಮಾಡಬಹುದು ಎಂದು ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಹಾಯಕಿ ಬಿ.ವಿ.ಮಂಜುಳಾ ತಿಳಿಸಿದರು.

ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಯೋಜನೆಯಡಿ ಸ್ಥಾಪನೆಯಾಗಿರುವ ಮಹಾವೃಕ್ಷ ಹಲಸು ಬೆಳೆಗಾರರ ಸಂಘದ ಸದಸ್ಯರಿಗೆ ನ ಡೆದ ಹಲಸಿನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಆರು ದಿನಗಳ ವೃತ್ತಿಪರ ತರಬೇತಿ ಸಮಾರೋಪದಲ್ಲಿ ಮಾತನಾಡಿದರು.

ಹ ಣ್ಣು ಗಳು ಬೇಗ ಹಾಳಾಗುವ ಸಾಧ್ಯತೆ ಇರುವುದರಿಂದ ಇವನ್ನು ತಾಜಾ ರೂಪದಲ್ಲಿ ಬಹಳ ಕಾಲ ಸಂಗ್ರಹಿಸುವುದು ಕಷ್ಟ ಸಾಧ್ಯ. ಪೋಷಕಾಂಶಗಳಾದ ಖನಿಜಗಳು, ಜೀವಸತ್ವಗಳು ಮತ್ತು ನಾರಿನಂಶ ಅತಿ ಹೆಚ್ಚಾಗಿ ಹೊಂದಿರುವ ಹಣ್ಣುಗಳು ಆಯಾ ಋತುಗಳಲ್ಲಿ ಬಹಳ ಕಡಿಮೆ ಬೆಲೆಗೆ ಸಿಗುತ್ತವೆ. ಇವುಗಳನ್ನು ಸಂಸ್ಕರಿಸಿ, ಮೌಲ್ಯವರ್ದಿಸಿ ಸಂರಕ್ಷಿಸಿದರೆ ದಿನನಿತ್ಯದ ಆಹಾರ ಪೌಷ್ಟಿಕಗೊಳಿಸಿ, ಆ ಹಣ್ಣಿನ ರುಚಿ ಮತ್ತು ಪರಿಮಳ ಎಲ್ಲ ಕಾಲಗಳಲ್ಲೂ ಲಭ್ಯವಾಗುವಂತೆ ಮಾಡಬಹುದು. ಇದರಿಂದ ಲಾಭವನ್ನು ಹೆಚ್ಚಾಗಿ ಪಡೆಯಬಹುದು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಕೆವಿಕೆ ಪ್ರಾಧ್ಯಾಪಕರಾ ದ ಡಾ. ಕಲ್ಪನಾ ಮಾ ತ ನಾಡಿ, ಮೌಲ್ಯವರ್ಧಿತ ಆಹಾರ ಪದಾರ್ಥಗಳನ್ನು ತಯಾರಿಸುವುದರಿಂದ ಉತ್ತಮ ಬೆಲೆ ಮತ್ತು ಉದ್ಯೋಗವಕಾಶಗಳು ದೊರೆಯಲಿದ್ದು, ಈ ದಿಸೆಯಲ್ಲಿ ಹಲಸನ್ನು ಮೌಲ್ಯವ ರ್ದಿತ ಪದಾರ್ಥವಾಗಿ ಬಳಸುವ ಮೂಲಕ ಲಾಭ ಪಡೆಯಬಹುದಾಗಿದೆ ಎಂದೂ ಕರೆಯುತ್ತಾರೆ.

ಇದು ಋತುಕಾಲದಲ್ಲಿ ಎಲ್ಲಾ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳವಾಗಿ ದೊರೆಯುತ್ತದೆ. ಈ ಹಣ್ಣಿನಲ್ಲಿರುವ ಮೂರು ಅಂಗಗಳಾದ ತೊಳೆ, ಬೀಜ ಮತ್ತು ಸಿಪ್ಪೆಯನ್ನು ಸಂಸ್ಕರಿಸಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಿದರೆ ಹೆಚ್ಚು ಲಾಭವನ್ನು ಪಡೆಯಬಹುದು ಎಂದು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಪ್ಯಾಕಿಂಗ್‌, ಲೇಬಲ್ಲಿಂಗ್‌ ವಿಧಾನ ಹಾಗೂ ಹಲಸಿನ ಹಣ್ಣಿನ ಮೌಲ್ಯವ ರ್ದಿತ ಉತ್ಪನ್ನಗಳಾದ ಹಲಸಿನ ಉಪ್ಪಿನಕಾಯಿ, ಚಿಪ್ಸ್‌, ಹಪ್ಪಳ, ಕಟ್ಲೆàಟ್‌, ಹಲಸಿನ ಹಣ್ಣಿನ ಬಜ್ಜಿ, ಪಕೋಡಾ, ಹಲ್ವ, ಜಾಮ್‌, ಹಲಸಿನ ಬೀಜದ ಪಕೋಡಾ ಇನ್ನೂ ಮುಂತಾದ ಪದಾರ್ಥಗಳ ತಯಾರಿಕೆ ವಿಧಾನವನ್ನು ಪದ್ಧತಿ ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಯಿತು. ಸಮಾರೋಪದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಇತರೆ ವಿಜ್ಞಾನಿಗಳು ಹಾಗೂ ಮಹಾವೃಕ್ಷ ಹಲಸು ಬೆಳೆಗಾರರ ಸಂಘದ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.