ಸರ್ಕಾರ ಯಾವ ಮಟ್ಟಕ್ಕೂ ಹೋಗಬಹುದು ಎಂದು ತೋರಿಸಿಕೊಟ್ಟಿದ್ದೇವೆ:ಶಾ
Team Udayavani, Feb 26, 2019, 2:10 PM IST
ಘಾಜಿಪುರ್(ಉತ್ತರ ಪ್ರದೇಶ): ಸರ್ಜಿಕಲ್ ಸ್ಟ್ರೈಕ್ ಮತ್ತು ಉಗ್ರರ ಮೇಲಿನ ವಾಯುದಾಳಿ ಎನ್ನುವುದು ಭಾರತದ ಸೇನೆ ಮತ್ತು ಸರ್ಕಾರ ಯಾವ ಮಟ್ಟಕ್ಕೂ ಹೋಗಬಹುದು ಎನ್ನುವ ಸಂದೇಶವನ್ನು ವಿಶ್ವಕ್ಕೆ ತೋರಿಸಿಕೊಟ್ಟಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮಂಗಳವಾರ ಬಿಜೆಪಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಇಡೀ ದೇಶವೇ ಇಂತಹದ್ದೊಂದು ಕಾರ್ಯಾಚರಣೆಯನ್ನು ಬಯಸಿತ್ತು, ದೇಶಕ್ಕೆ ಇಂದು ಶುಭ ಸುದ್ದಿಯೇ ಸಿಕ್ಕಿದೆ. ಪುಲ್ವಾಮಾದಂತ ದಾಳಿ ನಡೆಸುವ ಮುನ್ನ ಹತ್ತು ಬಾರಿ ಯೋಚನೆ ಮಾಡಬೇಕಾಗಿದೆ ಎಂದರು.
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯು ಪಡೆ ಇಂದು ಮಂಗಳವಾರ ನಸುಕಿನ ವೇಳೆ ಪಾಕಿಸ್ಥಾನದ ಬಾಲಕೋಟ್ ನಲ್ಲಿನ ಜೈಶ್ ತರಬೇತಿ ಶಿಬಿರಗಳ ಮೇಲೆ ಮಾರಕ ವೈಮಾನಿಕ ದಾಳಿ ನಡೆಸಿ 300 ಕ್ಕೂ ಹೆಚ್ಚು ಉಗ್ರರನ್ನು ನಾಶಗೈದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ