ಚಿಣ್ಣರ ಕಲರವದ ಮೋಡಿಗೆ ಪೋಷಕರ ಬೆರಗು 


Team Udayavani, Feb 27, 2019, 6:56 AM IST

chinnaara.jpg

ಹಾಸನ: ನಗರದ ಹಾಸನಾಂಬ ಕಲಾಭವನದಲ್ಲಿ ಮಂಗಳವಾರದಿಂದ ಆರಂಭವಾದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಚಿಣ್ಣರ ಕಲರವದಲ್ಲಿ ಶಾಲಾ ಮಕ್ಕಳು ಪ್ರದರ್ಶಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. 

ಮಕ್ಕಳು ವಿವಿಧ ವೇಷ ಧರಿಸಿ ನತ್ಯ ಪ್ರದರ್ಶಿಸಿ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಹಾಸನದ ಭಾರತಿ ವಿದ್ಯಾಮಂದಿರದ ಚಿಣ್ಣರು “ಸಿಕ್ಕರೆ ಸಿಕ್ಕರೆ ಅವಕಾಶ ಮುಟ್ಟಿಯೇ ಬಿಡುವೆನು ಆಕಾಶ’ ಎಂಬ ನೃತ್ಯ ರೂಪಕ ಪ್ರೇಕ್ಷಕರನ್ನು ಮೋಡಿ ಮಾಡಿತು. “ಗೊಮ್ಮಟ ವೈಭವ’ ನತ್ಯ ರೂಪಕ ಭರತ ಬಾಹುಬಲಿಯ ಯುದ್ಧದ ಪ್ರಸಂಗ, ಹೊಯ್ಸಳರ ಸಾಮ್ರಾಜ್ಯದ ಕಥನದ ಪ್ರಸಂಗ ಪ್ರೇಕ್ಷಕರನ್ನು ಬೆರಗುಗೊಳಿಸಿತು. 

ಹಾಸನ ತಾಲೂಕು ಬ್ಯಾಡರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸುವ ಹಾಗೂ ಕಾಶ್ಮೀರದಲ್ಲಿ ಉಗ್ರಗಾಮಿಗಳ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ನತ್ಯ ರೂಪಕಕ್ಕೆ ಪೇಕ್ಷಕರು ನಿಬ್ಬೆರಗಾಗಿ ಎದ್ದು ನಿಂತು ಗೌರವ ಸಲ್ಲಿಸಿದರು. 

ಹಾಸನ ಕಟ್ಟಾಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಜಾನಪದ ಗೀತೆಗೆ ಕೋಲಾಟ ನತ್ಯ ಪ್ರದರ್ಶನ ಗಮನ ಸೆಳೆಯಿತು. ಅಗಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥುಕ ಶಾಲೆಯ ಬಾಲಕಿಯರ ಕಂಸಾಳೆ ನತ್ಯ ಮತ್ತು ಪಿರಮಿಡ್‌ ಪ್ರದರ್ಶನ ಮೆಚ್ಚುಗೆಗೆ ಪಾತ್ರವಾಯಿತು. 

ಆನಂದ ಭಾರತಿ ಶಾಲೆಯ ಮಕ್ಕಳು ನಪತುಂಗ ವೈಭವ ನತ್ಯ ರೂಪಕ ಪ್ರದರ್ಶಿಸಿದರು. ದುದ್ದ ಮೂಲ ಶಾಲೆಯ ಮಕ್ಕಳು ಜಾನಪದ ನತ್ಯ ಹಾಗೂ ನಗರದ ಪೆನನ್‌ ಮೊಹಲ್ಲಾ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಮಕ್ಕಳು “ಹಚ್ಚೇವು ಕನ್ನಡದ ದೀಪ’ ಗೀತೆಗೆ ನೃತ್ಯ ರೂಪಕ ಪ್ರದರ್ಶಿಸಿದರು. ಸಮೀಕ್ಷಾ ಮತ್ತು ತಂಡವರು ಕೊಳಲು ವಾದನ ಕಾರ್ಯಕ್ರಮ ನಡೆಸಿಕೊಟ್ಟರು. 

ಭರತ ನಾಟ್ಯದ ರೋಮಾಂಚನ: ಬೇಲೂರಿನ ಭರತನಾಟ್ಯ ಕಲಾವಿದೆ ಬಿ.ಕೆ.ಶಿಲ್ಪ ಅವರ ಭರತ ನಾಟ್ಯ ಅತ್ಯಂತ ರೋಮಾಂಚನಾಕಾರಿಯಾಗಿತ್ತು. ಸೊಂಟದಲ್ಲಿ ರಿಂಗ್‌ ತಿರುಗಿಸುತ್ತಾ ವಿವಿಧ ಭಂಗಿಗಳಲ್ಲಿ ಭರತ ನಾಟ್ಯ ಪ್ರದರ್ಶಿಸಿದರು. ತಟ್ಟೆ ಮೆಲೆ, ಮಡಿಕೆ ಮೇಲೆ ಒಂಟಿ ಕಾಲಲ್ಲಿ ನೃತ್ಯ, ಮೇಣಬತ್ತಿ ಕಳಸ ಇಟ್ಟುಕೊಂಡು ಗಾಜಿನ ಲೋಟಗಳ ಮೇಲೆ ಒಂಟಿ ಕಾಲಿನಲ್ಲಿ ನಿಂತು ಪ್ರದರ್ಶಿಸಿದ ನೃತ್ಯ ರೋಮಾಂಚನಕಾರಿಯಾಗಿತ್ತು.

ಜನಮನ ಸೆಳೆದ ಹೋಯ್ಸಳ ನತ್ಯ ರೂಪಕ: ಬೇಲೂರಿನ ಭರತನಾಟ್ಯ ಕಲಾದೆ ಹಾಗೂ ಜೀ ಕನ್ನಡ ವಾನಿಯ ಸರಿಗಮಪ ಲಿಟ್ಲ ಚಾಂಪ್ಸ್‌ನ ನೇಹ ಅವರು ಹೊಯ್ಸಳ ಸಾಮ್ರಾಜ್ಯ ಹುಟ್ಟಿನ ಕತೆಯನ್ನು ಏಕ ಪಾತ್ರಾಭಿನಯದಲ್ಲಿ ಪ್ರಸ್ತುತ ಪಡಿಸಿದರು. ಈ ನತ್ಯವನ್ನು ಮೆಚ್ಚಿ ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಒ. ಮಹಾಂತಪ್ಪ ಅವರು ಸ್ಥಳದಲ್ಲಿಯೇ 500 ನಗದು ಬಹುಮಾನ ಪ್ರಕಟಿಸಿದರು. 

ತರಕಾರಿ ಪಲಾವ್‌: ಮೊದಲ ದಿನದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದವರಿಗೆ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ಮಧ್ಯಾಹ್ನದ ಭೋಜನಕ್ಕೆ ಪಲಾವ್‌ ವ್ಯವಸ್ಥೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲೊಗಂಡಿದ್ದ ಮಕ್ಕಳು ಹಾಗೂ ಶಾಲಾ ಶಿಕ್ಷಕರು ಮತ್ತು ಪೊಷಕರೂ ಪಲಾವ್‌ ಸವಿದರು. 

ಪುಸ್ತಕಗಳ ಮಾರಾಟ ಮಳಿಗೆ: ಸಾಹಿತ್ಯ ಸಮ್ಮೇಳನಗಳಲ್ಲಿ ಪುಸ್ತಕಗಳ ಪ್ರದರ್ಶನ ಮಾರಾಟ ಸಾಂಪ್ರದಾಯಿಕವಾಗಿದೆ. ಹಾಗೆಯೇ ಹಾಸನ ಜಿಲ್ಲಾ ಸಮ್ಮೇಳನದಲ್ಲಿಯೂ ಸಾಹಿತ್ಯಾಸಕ್ತರ ಮನ ತಣಿಸಲು ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಮಳಿಗೆಗಳ ನಿರ್ಮಾಣದ ಸಿದ್ದತೆ ಭರದಿಂದ ಸಾಗಿತ್ತು. 

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.