ನವಜೋತ್ ಹೇಳಿಕೆ: 2 ವಾರಗಳ ಬಳಿಕ ದೂರ ಸರಿದ ಕಾಂಗ್ರೆಸ್
Team Udayavani, Feb 28, 2019, 1:49 PM IST
ಹೊಸದಿಲ್ಲಿ : 40 ಭಾರತೀಯ ಯೋಧರನ್ನು ಬಲಿಪಡೆದಿದ್ದ ಪುಲ್ವಾಮಾ ಉಗ್ರ ದಾಳಿಗೆ ಪಾಕಿಸ್ಥಾನವನ್ನು ದೂರಲಾಗದು ಎಂಬ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನೀಡಿದ ಎರಡು ವಾರಗಳ ತರುವಾಯ ಕಾಂಗ್ರೆಸ್ ಪಕ್ಷ , ಸಿಧು ಹೇಳಿಕೆಯಿಂದ ದೂರ ಸರಿದಿದೆ.
‘ಸಿಧು ಹೇಳಿಕೆ ಅವರ ವೈಯಕ್ತಿ ಅಭಿಪ್ರಾಯವಾಗಿದ್ದು ಅದು ಪಕ್ಷದ ನಿಲುವನ್ನು ಸೂಚಿಸುವುದಿಲ್ಲ’ ಎಂದು ಹೇಳುವ ಮೂಲಕ ಕಾಂಗ್ರೆಸ್ ತನ್ನ ಮುಖವನ್ನು ಉಳಿಸಿಕೊಳ್ಳಲು ಯತ್ನಿಸಿದೆ.
ಭಾರತ ವಿರೋಧಿ ಅಜೆಂಡಾ ಹೊಂದಿರುವ ಹಲವಾರು ಉಗ್ರ ಸಂಘಟನೆಗಳಿಗೆ ಆಸರೆ ನೀಡಿರುವ ‘ಪಾಕ್ ಜತೆ ಭಾರತ ಶಾಂತಿ ಮಾತುಕತೆ ನಡೆಸಬೇಕು’ ಎಂದು ಸಿಧು ಆಗ್ರಹಿಸಿದ್ದರು.
ಪುಲ್ವಾಮಾ ಉಗ್ರ ದಾಳಿಗೆ ತಾನೇ ಹೊಣೆ ಎಂದು ಪಾಕ್ ಮೂಲದ ಜೆಇಎಂ ಉಗ್ರ ಸಂಘಟನೆ ಹೇಳಿಕೊಂಡ ಹೊರತಾಗಿಯೂ ಈ ಕೃತ್ಯಕ್ಕೆ ಪಾಕಿಸ್ಥಾನವನ್ನು ದೂರಲಾಗದು ಎಂದು ಹೇಳಿಕೆ ನೀಡಿದ ಸಿಧು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…