ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ:ಬಿಎಸ್‌ವೈ


Team Udayavani, Mar 1, 2019, 1:37 AM IST

yeddyurappa-621×414.jpg

 ರಾಯಚೂರು: “ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದೇನೆ. ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು. “ಪ್ರಧಾನಿ ನರೇಂದ್ರ ಮೋದಿಯವರು ಕಳೆದ 5 ವರ್ಷದಿಂದ ರಜೆ ಇಲ್ಲದೆ ಶ್ರಮಿಸುತ್ತಿದ್ದಾರೆ. ನಾವು ಕನಿಷ್ಟ ಪಕ್ಷ ಚುನಾವಣಾ ವೇಳೆಯಲ್ಲಾದರೂ ಪಕ್ಷಕ್ಕಾಗಿ ಶ್ರಮಿಸಬೇಕು. ನಾನು ಈಗಾಗಲೇ 10-12 ದಿನಗಳಿಂದ ಪ್ರವಾಸ ಆರಂಭಿಸಿದ್ದೇನೆ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ. ನೀವು ಕೂಡ ಬಿಜೆಪಿ ಗೆಲುವಿಗಾಗಿ, ಪಕ್ಷ ಸಂಘಟನೆಗಾಗಿ ಮನೆ ತೊರೆಯಿರಿ’ ಎಂದರು.

ಮೋದಿಯವರ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸವಾಗಬೇಕು. ಪ್ರತಿ ಕಾರ್ಯಕರ್ತರೂ ತಮ್ಮ ಮನೆ ಮೇಲೆ ಪಕ್ಷದ ಧ್ವಜ ಹಾರಿಸಬೇಕು. ಮಾ.2ರಂದು ಒಂದು ಸಾವಿರ ಬೈಕ್‌ಗಳ ಮೂಲಕ ರ್ಯಾಲಿ ನಡೆಸಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಪ್ರಯತ್ನ ಪಟ್ಟಿದ್ದರೆ ನಾವು ಅ ಧಿಕಾರದ ಚುಕ್ಕಾಣಿ ಹಿಡಿಯಬಹುದಿತ್ತು. ಸಾಕಷ್ಟು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋಲನ್ನು ಅನುಭವಿಸಿದ್ದೇವೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನುಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.