ಪುಣೆ ದೇವಾಡಿಗ ಸಂಘದ ವಾರ್ಷಿಕೋತ್ಸವದಲ್ಲಿ  ಸಾಧಕರಿಗೆ ಸಮ್ಮಾನ


Team Udayavani, Mar 1, 2019, 3:34 PM IST

2802mum06.jpg

ಪುಣೆ: ಪುಣೆ ದೇವಾಡಿಗ ಸಂಘದ 7ನೇ ವಾರ್ಷಿಕೋತ್ಸವವು ಫೆ. 24ರಂದು ಪುಣೆಯ ಶ್ಯಾಮ್‌ ರಾವ್‌ ಕಲ್ಮಾಡಿ ಕನ್ನಡ ಹೈಸ್ಕೂಲ್‌ ಸಭಾ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು

ಈ ಸಂದರ್ಭದಲ್ಲಿ  ಶಿಥಿಲಾ ವಸ್ಥೆಯಲ್ಲಿದ್ದ ಬಾಕೂìರು ಶ್ರೀ ಏಕನಾಥೇಶ್ವರಿ ದೇವಸ್ಥಾನವನ್ನು ತಮ್ಮ ಮುಂದಾಳತ್ವದಲ್ಲಿ ಸಮಾಜ ಬಾಂಧವರ  ಸಹಕಾರದೊಂದಿಗೆ ಜೀರ್ಣೋದ್ಧಾರಗೊಳಿಸಿ ಸಮಾಜಕ್ಕೆ ಅರ್ಪಿಸಿದ  ದೇವಸ್ಥಾನದ ಮ್ಯಾನೇಜಿಂಗ್‌ ಟ್ರಸ್ಟಿ  ಅಣ್ಣಯ್ಯ ಶೇರಿಗಾರ ಅವರನ್ನು  ಪುಣೆ ದೇವಾಡಿಗ ಸಂಘದ ವತಿಯಿಂದ  ದೇವಾಡಿಗ ಶ್ರೇಷ್ಠ ಬಂಧು  ಬಿರುದು ನೀಡಿ ಸಮ್ಮಾನಿಸಲಾಯಿತು.

ಉಡುಪಿ ಜಿÇÉಾ ಪಂಚಾಯತ್‌ ಸದಸ್ಯೆಯಾಗಿದ್ದುಕೊಂಡು ಬಡ ಜನರ ಸೇವೆಯಲ್ಲಿ  ತಮ್ಮನ್ನು ತೊಡಗಿಸಿಕೊಂಡ ಗೌರಿ ಅಕ್ಕ ಎಂದೇ ಎಲ್ಲರಿಂದಲೂ ಕರೆಸಿಕೊಳ್ಳುತ್ತಿರುವ   ಗೌರಿ ದೇವಾಡಿಗ ಅವರನ್ನು ದೇವಾಡಿಗ ಯಶಸ್ವಿ ಮಹಿಳೆ ಬಿರುದನ್ನು ಪ್ರದಾನಿಸಿ ಸಮ್ಮಾನಿಸಲಾಯಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುಣೆ 

ಬಂಟರ ಸಂಘದ ಅಧ್ಯಕ್ಷ ರಾಗಿದ್ದುಕೊಂಡು ಪುಣೆಯಲ್ಲಿ ಬಂಟರ ಭವನ ನಿರ್ಮಾಣದ ರೂವಾರಿ, ಸಮಾರಂಭದ  ಮುಖ್ಯ  ಅತಿಥಿ ಸಂತೋಷ್‌ ಶೆಟ್ಟಿ ಮತ್ತು ಸಮಾಜ ಸೇವಕ ಪಂಚಮಿ ಟ್ರಸ್ಟ್‌ ಸ್ಥಾಪಕ ಪುರಂದರ  ಪೂಜಾರಿ ಅವರನ್ನು  ಅಧ್ಯಕ್ಷರಾದ ನಾರಾಯಣ ದೇವಾಡಿಗ, ಸ್ಥಾಪಕ ಅಧ್ಯಕ್ಷ ಪ್ರಭಾಕರ ದೇವಾಡಿಗ ಮತ್ತು ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು. ಪ್ರಿಯಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸಂಘದ  ಗೌರವಾಧ್ಯಕ್ಷರಾದ ಅಣ್ಣಯ್ಯ ಶೇರಿಗಾರ್‌ ಅವರ ಉಪಸ್ಥಿತಿಯಲ್ಲಿ ಅಧ್ಯಕ್ಷರಾದ ನಾರಾಯಣ  ದೇವಾಡಿಗ  ಅಧ್ಯಕ್ಷತೆ ಯಲ್ಲಿ ಜರಗಿದ ಈ ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು, ವಸಂತ್‌ ದೇವಾಡಿಗ ಕರಾಡ್‌, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಪುರಂದರ ಪೂಜಾರಿ, ಉಡುಪಿ ಜಿÇÉಾ ಪಂಚಾಯತ್‌ ಸದಸ್ಯೆ ಗೌರಿ ದೇವಾಡಿಗ, ಸಂಘದ ಮುಖ್ಯ ಸಲಹೆಗಾರ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಪ್ರಭಾಕರ ದೇವಾಡಿಗ ಉಪಾಧ್ಯಕ್ಷ ಮಹಾಬಲೇಶ್ವರ ದೇವಾಡಿಗ   ಅವರು ಉಪಸ್ಥಿತರಿದ್ದರು.

ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.