ಸಿದ್ದಾಪುರ: ಬೆಂಕಿಯಿಂದ ಕಾಡುರಕ್ಷಣೆಗೆ ಬೃಹತ್‌ ಜಾಥಾ


Team Udayavani, Mar 2, 2019, 12:30 AM IST

0103kdlm6ph.jpg

ಸಿದ್ದಾಪುರ: ಅರಣ್ಯ ಇಲಾಖೆ ಶಂಕರನಾರಾಯಣ ವಲಯ ಮತ್ತು ವನ್ಯಜೀವಿ ವಲಯ ಸಿದ್ದಾಪುರ ಹಾಗೂ ಸರ್ಕಾರಿ ಪ್ರೌಢಶಾಲೆ ಸಿದ್ದಾಪುರ ಇವರ ಸಹಭಾಗಿತ್ವದಲ್ಲಿ ಸಿದ್ದಾಪುರ ಪೇಟೆಯಲ್ಲಿ ಬೆಂಕಿಯಿಂದ ಕಾಡು ರಕ್ಷಣೆ ಎನ್ನುವ ಕುರಿತು ಸರಕಾರಿ ಶಾಲೆ ಸಿದ್ದಾಪುರ ಇಲ್ಲಿನ ವಿದ್ಯಾರ್ಥಿಗಳಿಂದ ಶುಕ್ರವಾರ ಬೃಹತ್‌ ಜಾಥಾ ನಡೆಯಿತು.

ತಾ.ಪಂ. ಸದಸ್ಯ ವಾಸುದೇವ ಪೈ ಜಾಗಟೆ ಬಾರಿಸಿ ಜಾಥಾಕ್ಕೆ ಚಾಲನೆ ನೀಡಿದರು.ಜಿ.ಪಂ. ಸದಸ್ಯ ರೋಹಿತ್‌ಕುಮಾರ್‌ ಶೆಟ್ಟಿ ಬೀದಿ ನಾಟಕವನ್ನು ಉದ್ಘಾಟಿಸಿದರು. ಬಳಿಕ ಬಸ್‌ ತಂಗುದಾಣದಲ್ಲಿ ಪರಿಸರವನ್ನು ಜೀವಿ ಹಿತರಕ್ಷಣಾ ಸಮಿತಿ ಬನ್ನೇರಘಟ್ಟ ಬೆಂಗಳೂರು ಇವರಿಂದ ಪರಿಸರ ಉಳಿಸಿ ಎಂಬ ಬೀದಿ ನಾಟಕ ನಡೆಯಿತು.

ಗ್ರಾ.ಪಂ. ಉಪಾಧ್ಯಕ್ಷ ಭರತ್‌ ಕಾಮತ್‌, ಕರಪತ್ರವನ್ನು ವಾಚಿಸಿ ಬಿಡುಗಡೆಗೊಳಿಸಿದರು.ಕಾರ್ಯಕ್ರಮ ಉದ್ದೇಶಿಸಿ ಶಂಕರ ನಾರಾಯಣ ವಲಯ ಅರಣ್ಯಾಧಿಕಾರಿ ಎ.ಎ. ಗೋಪಾಲ ಮಾತನಾಡಿ, ಅರಣ್ಯಕ್ಕೆ ಬೆಂಕಿ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು. 

ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ ಮಾತನಾಡಿ, ಅರಣ್ಯಕ್ಕೆ ಬೆಂಕಿ ಬಿದ್ದ ಮಾಹಿತಿ ತಿಳಿದಾಕ್ಷಣ ಇಲಾಖೆಗೆ ಮಾಹಿತಿ ನೀಡಿ. ಬೆಂಕಿ ನಂದಿಸಲು ಸಹಕರಿಸಿ ಎಂದವರು ತಿಳಿಸಿದರು.  

ಉಳ್ಳೂರು 74 ಗ್ರಾಮ ಅರಣ್ಯ ಸಮಿತಿಯ ಕಾರ್ಯನಿರ್ವಹಣಾ ಸದಸ್ಯ ಚಿಟ್ಟೆ ರಾಜ್‌ ಗೋಪಾಲ ಹೆಗ್ಡೆ ಪರಿಸರ ರಕ್ಷಣೆ ಬಗ್ಗೆ ಮಾತನಾಡಿದರು. 

ಈ ಸಂದರ್ಭದಲ್ಲಿ ಜಾಥಾದ ಉಸ್ತುವಾರಿಯನ್ನು ಸಿದ್ದಾಪುರ ವನ್ಯಜೀವಿ ವಿಭಾಗದ ಭಗವಾನ್‌ ದಾಸ್‌, ಶಂಕರನಾರಾಯಣ ಉಪ ವಲಯ ಅರಣ್ಯಾಧಿಕಾರಿ ಹರೀಶ ಕೆ., ಸಿದ್ಧಾಪುರ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಎಸ್‌., ಅಮಾಸೆಬೈಲು ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ವೀರಣ್ಣ ಮಾಯಾಚಾರಿ, ಹಾಲಾಡಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ರಾಕೇಶ, ಮೊಳಹಳ್ಳಿ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸಂತೋಷ ದೇವಾಡಿಗ, ಸಿದ್ಧಾಪುರ ವನ್ಯಜೀವಿ ವಿಭಾಗದ ಉಪ ವಲಯರಾಣ್ಯಾಧಿಕಾರಿ ಪೂರ್ಣಾನಂದ, ಶಂಕರನಾರಾಯಣ ವಿಭಾಗದ ಅರಣ್ಯ ರಕ್ಷಕ ಗುರುರಾಜ, ಶಿರಿಯಾರ ವಿಭಾಗದ ಅರಣ್ಯ ರಕ್ಷಕ ರವೀಂದ್ರ ವಹಿಸಿದ್ದರು. 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.