ಮೋದಿ ಸರ್ಕಾರದಿಂದ ಬಡವರ ಕಲ್ಯಾಣ


Team Udayavani, Mar 2, 2019, 10:38 AM IST

2-march-14.jpg

ಹಾನಗಲ್ಲ: ಮೋದಿ ಸರ್ಕಾರ ಬಡವರ ಸರ್ಕಾರವಾಗಿದ್ದು ರಾಷ್ಟ್ರೀಯ ಬದ್ಧತೆಗೆ ಇನ್ನೊಂದು ಹೆಸರು ನರೇಂದ್ರ ಮೋದಿ ಎಂದು ಶಾಸಕ ಸಿ.ಎಂ.ಉದಾಸಿ ಬಣ್ಣಿಸಿದರು.

ಶುಕ್ರವಾರ ಹಾನಗಲ್ಲಿನ ಉದಾಸಿ ಸಾವಿತ್ರಮ್ಮ ಕಲ್ಯಾಣಮಂಟಪದಲ್ಲಿ ಭಾರತ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ವಿತರಣೆ ಕಾರ್ಯಕ್ರಮದಲ್ಲಿ ಬಡ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲೆಂಡರ್‌ ಕಿಟ್‌ ವಿತರಿಸಿ ಮಾತನಾಡಿದ ಅವರು, ದೇಶದ ಪ್ರತಿ ಪ್ರಜೆಯೂ ಬ್ಯಾಂಕ್‌ ಖಾತೆ ಹೊಂದಿರಬೇಕು ಎಂಬ ಸದುದ್ದೇಶದಿಂದ ಪ್ರಧಾನಿ ಮೋದಿ ಅವರು ಕೈಗೊಂಡ ಕ್ರಮ ದೇಶದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಲು ಈ ಬ್ಯಾಂಕ್‌ ಖಾತೆ ಸಹಕಾರಿಯಾಗಿವೆ.

ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ನಿಜವಾದ ಫಲಾನುಭವಿಗಳಿಗೆ ಸಿಗಬೇಕೇ ಹೊರತು ದಲ್ಲಾಳಿಗಳ ಪಾಲಾಗಬಾರದು ಎಂಬುದು ಮೋದ ಅವರ ಕಾರ್ಯ ವೈಖರಿ ಹಿಂದಿರುವ ಸದುದ್ದೇಶ ಎಂದರು.

2022ರ ಹೊತ್ತಿಗೆ ದೇಶದ ಎಲ್ಲ ಮನೆಗಳಲ್ಲಿ ಅಡುಗೆ ಅನಿಲ ಬಳಕೆಯಾಗುತ್ತದೆ. ಈ ಮೂಲಕ ಪರಸರ ರಕ್ಷಣೆ, ಆರೋಗ್ಯ ರಕ್ಷಣೆಯೇ ಮುಖ್ಯ ಉದ್ದೇಶವಾಗಿದ್ದು, ಬಡವರಿಗೆ ಈ ಸೌಲಭ್ಯವನ್ನು ಉಚಿತವಾಗಿ ಪಡೆಯಲು ಮೋದಿ ಅವಕಾಶ ನೀಡಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ನ್ಯಾಯವಾದಿ ಬಿ.ಎಸ್‌.ಅಕ್ಕಿವಳ್ಳಿ, ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 6 ಕೋಟಿ ಜನರಿಗೆ ಉಜ್ವಲ್‌ ಯೋಜನೆಯಡಿ ಉಚಿತವಾಗಿ ಅಡುಗೆ ಅನಿಲ ವ್ಯವಸ್ಥೆ ಒದಗಿಸಿದೆ. ಹಾನಗಲ್ಲಿನಲ್ಲಿ ಈ ಇಂದು 150 ಬಡ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಕಿಟ್‌ ನೀಡಲಾಗುತ್ತಿದೆ. ಈ ಯೋಜನೆ ಬಡವರ ಆರೋಗ್ಯ ವೃದ್ಧಿಗೆ ಸಹಕಾರಿಯಾಗಲಿದೆ. ಈ ಮೂಲಕ ಹೊಗೆ ರಹಿತ ಮನೆ ನಿರ್ಮಿಸಿ ಮಹಿಳೆಯರ ಆರೋಗ್ಯ ಕುರಿತು ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರ ಬಡವರ ಸರ್ಕಾರ ಎಂದ ಅವರು, ಆವಾಸ ಯೋಜನೆಯಲ್ಲಿ ಬಹುಪಾಲು ಬಡವರು ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಮೂಕಾಂಬಿಕಾ ಗ್ಯಾಸ್‌ ಏಜೇನ್ಸಿ ಮಾಲೀಕ ಎಚ್‌.ರವಿಕುಮಾರ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಪುರಸಭೆ ಮಾಜಿ ಅಧ್ಯಕ್ಷೆ ಹಸೀನಾಬಿ ನಾಯ್ಕನವರ, ಸುನಕವ್ವ ಚಿಕ್ಕಣ್ಣನವರ, ಶೋಭಾ ಉಗ್ರಣ್ಣನವರ, ಬಸವರಾಜ ಯಲಿ, ಚನ್ನವೀರಸ್ವಾಮಿ ಹಿರೇಮಠ, ಭಾಸ್ಕರ ಹುಲಮನಿ, ಚಂದ್ರಕಾಂತ ಉಗ್ರಣ್ಣನವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.