ಸಂಸ್ಕೃತಿ ಕಾಪಾಡುವ ನಾಟಕ ಕಲೆ ಉಳಿಸಿ


Team Udayavani, Mar 4, 2019, 10:14 AM IST

nataka.jpg

ಕೆ.ಆರ್‌.ಪೇಟೆ: ಪೌರಾಣಿಕ ನಾಟಕಗಳು ನಮ್ಮ ಸಂಸ್ಕೃತಿ-ಪರಂಪರೆಯ ಪ್ರತೀಕವಾಗಿವೆ. ಹಾಗಾಗಿ ಪೌರಾಣಿಕ ನಾಟಕಗಳನ್ನು ಟೀವಿ ಧಾರಾವಾಹಿಗಳ ಹಾವಳಿಯಿಂದ ಸಂರಕ್ಷಣೆ ಮಾಡಿ ನಮ್ಮ ಸಂಸ್ಕೃತಿಯನ್ನು ಉಳಿಸಬೇಕಾದ
ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಹೇಳಿದರು.
 
ತಾಲೂಕಿನ ಕೈಗೋನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಯುವಕರ ಸಂಘ ಮತ್ತು ಶ್ರೀ ಶಂಭುಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿಯವರು ಹಮ್ಮಿಕೊಂಡಿದ್ದ ಕುರುಕ್ಷೇತ್ರ ನಾಟಕ ಪ್ರದರ್ಶನದಲ್ಲಿಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜೀವಂತವಾಗಿರುವ ನಾಟಕ ಕಲೆಯನ್ನು ಧಾರಾವಾಹಿಗಳ ಹಾವಳಿಯಿಂದ ಉಳಿಸಬೇಕಾದ ಅಗತ್ಯವಿದೆ. ಟೀವಿಗಳಲ್ಲಿ ಬರುವ ಕೆಲವು ಧಾರಾವಾಹಿಗಳು ಸುಖ ಸಂಸಾರಕ್ಕೆ ಉತ್ತಮ ಸಂದೇಶ ನೀಡುವಲ್ಲಿ ಫ‌ಲವಾಗಿವೆ. ಬಹುತೇಕ ಧಾರಾವಾಹಿಗಳು ಮನೆಯಲ್ಲಿ ಅಣ್ಣ-ತಮ್ಮಂದಿರ, ಅಕ್ಕ ತಂಗಿಯರ, ಅತ್ತೆ-ಸೊಸೆಯ ಹಾಗೂ ಅಳಿಯ ಮಾವನ ನಡುವೆ ಇರುವ ಸಂಬಂಧಗಳ ನಡುವೆ ಬಿರುಕು ಮೂಡಿಸುವ ಕೆಲಸ ನಡೆಯುತ್ತಿವೆ. ಕೆಲವು ಉತ್ತಮ ಧಾರಾವಾಹಿಗಳು ಇರಬಹುದು ದಿನವಿಡೀ ಕೆಲಸ ಬಿಟ್ಟು ಧಾರಾವಾಹಿ ನೋಡುವ ಚಟ ಒಳ್ಳೆಯದಲ್ಲ ಎಂದರು.

ಈಗ ಪುರುಷರು ಧಾರವಾಹಿಗಳು ದಾಸರಾಗುತ್ತಿರುವುದು ಆತಂಕತಾರಿ ವಿಷಯವಾಗಿದೆ. ಏಕೆಂದರೆ ಒಂದೇ ಕಡೆಯಲ್ಲಿ ಗಂಟೆಗಟ್ಟಲೆ ಕುಳಿತು ಧಾರವಾಹಿಗಳನ್ನು ನೋಡುವುದಿಂದ ಆರೋಗ್ಯ ಕೆಡುತ್ತದೆ. ಆದರೆ ನಾಟಕಗಳು ಉತ್ತಮ ಸಮಾಜಕ್ಕೆ ಮನುಷ್ಯನಲ್ಲಿ ಇರಬೇಕಾದ ಉತ್ತಮ ಗುಣಗಳನ್ನು ತಿಳಿಸಿಕೊಡುತ್ತವೆ. ಕೆಟ್ಟ ಗುಣಗಳನ್ನು ದೂರ ಮಾಡುವಂತಹ ಗುಣವನ್ನು ಬೆಳೆಸುತ್ತವೆ. ಉತ್ತಮ ಗುಣ ಇದ್ದರೆ ಸಮಾಜದಲ್ಲಿ ಒಳ್ಳೆಯ
ಹೆಸರು ಬರುತ್ತದೆ ಎಂದು ತಿಳಿಸಿದರು.

ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ ನಾಟಕ ಉದ್ಘಾಟಿಸಿದರು. ಮಂಡ್ಯ ಜಿಪಂ ಮಾಜಿ ಉಪಾಧ್ಯಕ್ಷ ಎಸ್‌.ಅಂಬರೀಶ್‌ ಕಲಾವಿದರಿಗೆ ಹಿತವಚನ ಹೇಳಿದರು. ಪುರಸಭೆಯ ಸ್ಥಾಯಿಸಮಿತಿ ಅಧ್ಯಕ್ಷ ಡಿ.ಪ್ರೇಮಕುಮಾರ್‌, ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಡಾ.ಬಸ್ತಿರಂಗಪ್ಪ, ಬಜಾಜ್‌ ಶೋರೂಂ ಮಾಲೀಕ ಸಂತೋಷ್‌, ಉದ್ಯಮಿ ಪೂನಾಶಂಕರ್‌, ಶಿಕ್ಷಕ ಎಸ್‌.ಕೆ.ಹೇಮಣ್ಣ, ಸೊಸೈಟಿ ಸಿಇಒ ಎಂ.ಎಸ್‌.ಸತೀಶ್‌,
ಕಲಾವಿದರಾದ ಡಾ.ಸಿ.ಬಿ.ಸುನಿಲ್‌ಕುಮಾರ್‌, ರಂಗಸ್ವಾಮಿ, ಸಿ.ಎಸ್‌.ರೋಹಿತ್‌ಕುಮಾರ್‌,
ಚಟ್ಟೇನಹಳ್ಳಿ ನಾಗರಾಜು ಮತ್ತಿತರರು ಇದ್ದ

ಟಾಪ್ ನ್ಯೂಸ್

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.