ಕಲಾವಿದ ಫಿಲಂ ಅಕಾಡೆಮಿ ಆರಂಭ


Team Udayavani, Mar 4, 2019, 10:42 AM IST

kalavidha-2.jpg

ಸಿನಿಮಾ ಅಂದರೆ ಯಾರಿಗೆ ತಾನೆ ಆಸೆ ಇರಲ್ಲ. ನಾನು ಹೀರೋ ಆಗಬೇಕು, ನಿರ್ದೇಶಕ ಎನಿಸಿಕೊಳ್ಳಬೇಕು, ಸಂಕಲನಕಾರ ಅಂತ ಕರೆಸಿಕೊಳ್ಳಬೇಕು ಸೇರಿದಂತೆ ಸಿನಿಮಾದ ಇತರೆ ವಿಭಾಗದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಆಸೆ ಯಾರಿಗೆ ಇರಲ್ಲ ಹೇಳಿ. ಆಸೆ ಎಲ್ಲರಲ್ಲೂ
ಇದ್ದೇ ಇರುತ್ತೆ. ಆದರೆ, ಅಂಥದ್ದೊಂದು ಅವಕಾಶ ಬೇಕಲ್ಲವೆ?

ಸಿನಿಮಾ ಆಸಕ್ತಿ ಇದ್ದವರಿಗೆ ಒಂದು ವೇದಿಕೆ ಅಂದರೆ, ಅದು ನಟನೆ, ನಿರ್ದೇಶನ ಸೇರಿದಂತೆ ಇತರೆ ವಿಭಾಗಗಳ ಕಲಿಕೆ ಇರುವ ಶಾಲೆ. ಬೆಂಗಳೂರಿನಲ್ಲಂತೂ ಸಾಕಷ್ಟು ನಟನೆ, ನಿರ್ದೇಶನ ಇತ್ಯಾದಿ ವಿಷಯಗಳ ತರಬೇತಿ ಶಾಲೆಗಳು ತಲೆ ಎತ್ತಿವೆ. ಪ್ರತಿ ವರ್ಷ ಕಲಿತುಕೊಂಡು ಬರುವ ಅದೆಷ್ಟೋ ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಕಾಣಸಿಗುತ್ತಾರೆ. ಈಗ ಅಂತಹ ಆಸಕ್ತರಿಗೆಂದೇ ಹೊಸದೊಂದು ನಟನೆ, ನಿರ್ದೇಶನ
ಶಾಲೆಯೊಂದು ಶುರುವಾಗಿದೆ.

ಅದರ ಹೆಸರು “ಕಲಾವಿದ ಫಿಲಂ ಅಕಾಡೆಮಿ’ ಅಂದಹಾಗೆ, ಇದು ನಟರಾದ ಯತಿರಾಜ್‌ ಮತ್ತು ಅರವಿಂದ್‌ ರಾವ್‌ ಅವರ ಸಾರಥ್ಯದಲ್ಲಿ 
ಶುರುವಾಗಿರುವ ಫಿಲಂ ಅಕಾಡೆಮಿ.  ಶುಕ್ರವಾರ ಈ “ಕಲಾವಿಧ ಫಿಲಂ ಅಕಾಡೆಮಿ’ಗೆ ಚಾಲನೆ ಸಿಕ್ಕಿದೆ. ಬಸವೇಶ್ವರ ನಗರದಲ್ಲಿರುವ
ವಾಟರ್‌ ಟ್ಯಾಂಕ್‌ ಬಸ್‌ನಿಲ್ದಾಣ ಸಮೀಪದ 3ನೇ ಹಂತ, ನಾಲ್ಕನೆ ಬ್ಲಾಕ್‌ನ 3 ನೇ ಮಹಡಿಯಲ್ಲಿರುವ ಈ “ಕಲಾವಿಧ ಫಿಲಂ ಅಕಾಡೆಮಿ’ಯಲ್ಲಿ
ಮೂರು ತಿಂಗಳ ನಟನೆ, ಆರು ತಿಂಗಳ ನಿರೂಪಣೆ, ನಿರ್ದೇಶನ ಮತ್ತು ಸಂಕಲನ ಕುರಿತ ತರಗತಿಗಳು ಆರಂಭವಾಗಲಿವೆ.

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.