ಕೋಟಿಲಿಂಗಕ್ಕೆ ವಿಶೇಷ ಅಲಂಕಾರ


Team Udayavani, Mar 5, 2019, 7:45 AM IST

kotilingaa-vis.jpg

ಬಂಗಾರಪೇಟೆ: ತಾಲೂಕಿನ ಪ್ರಸಿದ್ಧ ಕಮ್ಮಸಂದ್ರದ ಶ್ರೀಕೋಟಿಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣ ಭಾರತದ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರೀಕೋಟಿಂಗೇಶ್ವರ‌ ಸ್ವಾಮಿ ದೇವಾಲಯಕ್ಕೆ ಕರ್ನಾಟಕವಲ್ಲದೆ ತಮಿಳುನಾಡು, ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಭಾಗವಹಿಸಿದ್ದರು.

ದೇವಾಲಯದಲ್ಲಿ 109 ಅಡಿಗಳ ದೊಡ್ಡದಾದ ಶಿವಲಿಂಗಕ್ಕೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ದೊಡ್ಡ ಶಿವಲಿಂಗದ ಮುಂದೆ ಇರುವ ದೊಡ್ಡ ನಂದಿ ವಿಗ್ರಹಕ್ಕೂ ಅಲಂಕಾರ ಮಾಡಲಾಗಿತ್ತು. ಇದರಿಂದಾಗಿ ಎಲ್ಲಿ ನೋಡಿದರೂ ಹೂವಿನ ಅಲಂಕಾರಗಳಿಂದ ಕೂಡಿದ ಶಿವಲಿಂಗಗಳೇ ಕಾಣಿಸುತ್ತಿದ್ದವು.

ಬಂಗಾರಪೇಟೆ, ಕೆಜಿಎಫ್, ಕೋಲಾರ-ಬೇತಮಂಗಲ ಮಾರ್ಗದಲ್ಲಿ ಭಕ್ತಾದಿಗಳು ಹೆಚ್ಚಾಗಿ ಬರುವುದರಿಂದ ಸಂಚಾರ ಸಮಸ್ಯೆ ಆಗಿತ್ತು. ಎಲ್ಲಿ   ಶಿವರಾತ್ರಿ ಹಬ್ಬದ ಪ್ರಯುಕ್ತ ಸುಮಾರು ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಸ್ವಾಮೀಜಿಗಳು ಇತ್ತೀಚೆಗೆ ಲಿಂಗೈಕ್ಯರಾಗಿದ್ದರಿಂದ ಇವರ ಜ್ಞಾಪಕಾರ್ಥ ದೇವಾಲಯದಲ್ಲಿ 6 ದಿನ ವಿವಿಧ ಧಾರ್ಮಿಕ ಸೇವೆಗಳನ್ನು ಟ್ರಸ್ಟ್‌ ವತಿಯಿಂದ ಉಚಿತವಾಗಿ ನಡೆಯಲು ಕ್ರಮಕೈಗೊಳ್ಳಲಾಗಿದೆ.

ದೇವಾಲಯದಲ್ಲಿ ಸುಮಾರು 15 ಕ್ಕೂ ಹೆಚ್ಚು ದೇವಾಲಯಗಳಿವೆ. ಈ ದೇವಾಲಯಗಳಲ್ಲಿ ದೇವರ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಭಕ್ತಾದಿಗಳಿಗೆ ಉಚಿತ ಅನ್ನದಾನ ಮಾಡಲಾಗಿತ್ತು. ಲಕ್ಷಾಂತರ ಭಕ್ತಾದಿಗಳು ಬಂದರೂ ಭಕ್ತಾದಿಗಳಿಗೆ ತೊಂದರೆಯಾಗದಂತೆ  ದೇವಾಲಯದ ಟ್ರಸ್ಟ್‌ ವತಿಯಿಂದ ಎಲ್ಲಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. 

ಸಂಸದ ಕೆ.ಎಚ್‌.ಮುನಿಯಪ್ಪ, ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ವಿಧಾನ ಪರಿಷತ್‌ ಉಪಸಭಾಪತಿ ಧರ್ಮೇಗೌಡ, ಕೆಜಿಎಫ್ ಶಾಸಕಿ ರೂಪಾಕಲಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೋಲಾರ ಉಪವಿಭಾಗಾಧಿಕಾರಿ ಸೋಮಶೇಖರ್‌, ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌,

ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ, ಶ್ರೀಕೋಟಿಲಿಂಗೇಶ್ವರ ಟ್ರಸ್ಟ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ, ಕಾರ್ಯದರ್ಶಿ ಕೆ.ವಿ.ಕುಮಾರಿ, ಶ್ರೀಗಳ ಪುತ್ರ ಡಾ.ಕೆ.ಶಿವಪ್ರಸಾದ್‌, ಕೆಯುಡಿಎ ಮಾಜಿ ಅಧ್ಯಕ್ಷ ಅಪ್ಪಿವೆಂಕಟರಾಮರೆಡ್ಡಿ, ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮಿನಾರಾಯಣ ಮತ್ತಿತರರಿದ್ದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.