ಉರ್ದು ಭವನಕ್ಕೆ 20 ಲಕ್ಷ ರೂ. ಅನುದಾನ


Team Udayavani, Mar 5, 2019, 7:45 AM IST

urdu.jpg

ಶಿಡ್ಲಘಟ್ಟ: ತಾಲೂಕಿನಲ್ಲಿ ಉರ್ದು ಭಾಷೆಯ ಅಭಿವೃದ್ಧಿಗಾಗಿ ಉರ್ದು ಭವನ ನಿರ್ಮಿಸಲು 20 ಲಕ್ಷ ರೂ. ಮಂಜೂರು ಮಾಡುವುದಾಗಿ ಶಾಸಕ ವಿ.ಮುನಿಯಪ್ಪ ತಿಳಿಸಿದರು. ನಗರದ ಮುಬಾರಕ್‌ ಶಾದಿಮಹಲ್‌ನಲ್ಲಿ ಉರ್ದು ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಉರ್ದು ಶೈಕ್ಷಣಿಕ ಸಮ್ಮೇಳನ ಮತ್ತು ಕವಿ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಉರ್ದು ಶಾಲೆಗಳ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಕೊರತೆ, ಶಿಥಿಲ ವ್ಯವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಿ ನೂತನ ಶಾಲಾ ಕಟ್ಟಡಗಳನ್ನು ನಿರ್ಮಿಸಲು ಸಹಕಾರ ನೀಡುವುದಾಗಿ ವಾಗ್ಧಾನ ಮಾಡಿದರು.

ಶಿಡ್ಲಘಟ್ಟದಲ್ಲಿ ಉರ್ದು ಭವನ ನಿರ್ಮಿಸಲು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ 10 ಲಕ್ಷ ಮತ್ತು ನಗರಸಭೆಯಿಂದ 10 ಲಕ್ಷ ರೂ.ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ಉರ್ದು ಭಾಷೆಯ ಜೊತೆಗೆ ಕನ್ನಡ ಭಾಷೆ ಕಲಿಯಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದರು.

ರಾಜ್ಯ ಉರ್ದು ಅಕಾಡೆಮಿಯ ಅಧ್ಯಕ್ಷ ಮುನೀನ್‌ ಮುನಾವರ್‌ ಮಾತನಾಡಿ, ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಉರ್ದು ಕಲಿಕಾ ಕೇಂದ್ರ ತೆರೆಯಲಾಗುತ್ತದೆ. ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನಗರಸಭಾಧ್ಯಕ್ಷ ಬಿ.ಅಫ‌ರ್‌ ಪಾಷ, ರಾಜ್ಯ ಉರ್ದು ಅಕಾಡೆಮಿಯ ಸದಸ್ಯ ಶೇಖ್‌ ಫ‌ಯಾಜುದ್ದೀನ್‌, ಜಾಮೀಯಾ ಮಸೀದಿಯ ಅಧ್ಯಕ್ಷ ತಾಜ್‌ಪಾಷ, ಉಪಾಧ್ಯಕ್ಷ ಅಮೀರ್‌ಜಾನ್‌, ಜಾಮೀಯಾ ಮಸೀದಿಯ ಧರ್ಮಗುರು ಮೌಲಾನಾ ನಝರ್‌ ಸಲಾಮಿ, ಮದೀನಾ ಮಸೀದಿಯ ಅಧ್ಯಕ್ಷ ಎಚ್‌.ಎಸ್‌.ಫ‌ಯಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.