ದೇಶದ ಹಿತಾಸಕ್ತಿ ತ್ಯಜಿಸಿರುವುದು ಮೋದಿ, ಕಾಂಗ್ರೆಸ್ ಅಲ್ಲ: ಆ್ಯಂಟನಿ
Team Udayavani, Mar 5, 2019, 1:55 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹಿತಾಸಕ್ತಿಯನ್ನೇ ತ್ಯಜಿಸಿದ್ದಾರೆ; ಆದರೆ ಕಾಂಗ್ರೆಸ್ ಪಕ್ಷ ಅದನ್ನೆಂದೂ ಮಾಡಿರಲಿಲ್ಲ ಎಂದು ಮಾಜಿ ವಿದೇಶ ಸಚಿವ ಎ ಕೆ ಆ್ಯಂಟನಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಸಶಸ್ತ್ರ ಪಡೆಗಳ ರಾಜಕೀಕರಣವನ್ನು ಮಾಡಬಾರದು ಎಂದು ಆ್ಯಂಟನಿ ಹೇಳಿದರು.
ರಫೇಲ್ ಡೀಲ್ ನಲ್ಲಿ ಎಲ್-1 ಆಯ್ಕೆಯಲ್ಲಿ ಅಕ್ರಮ ನಡೆದಿರುವುದನ್ನು ಸಮಿತಿಯ ವರದಿ ತಿಳಿಸಿತ್ತಲ್ಲದೆ ಡೀಲನ್ನು ಹಿಂಪಡೆಯುವಂತೆ ಸೂಚಿಸಿತ್ತು. ಆದರೆ ಪ್ರಧಾನಿ ಮೋದಿ, ಅದನ್ನು ಅಲಕ್ಷಿಸಿದರು ಎಂದು ಆ್ಯಂಟನಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ
Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?
Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ