ಥಂಡಾ ಥಂಡಾ ಕೂಲ್‌ ಕೂಲ್‌!


Team Udayavani, Mar 6, 2019, 12:30 AM IST

z-7.jpg

ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಎಷ್ಟು ನೀರು ಕುಡಿದರೂ ದಾಹ ತಣಿಯುತ್ತಿಲ್ಲ. ಸಿಹಿ, ಸಿಹಿಯ ಪಾನೀಯಗಳನ್ನು ಮನಸ್ಸು ಬಯಸುತ್ತಿದೆ. ತಾಜಾ ಹಣ್ಣಿನ ಜ್ಯೂಸ್‌ಗಳು ಬಾಯಾರಿಕೆ ತಣಿಸುವುದಷ್ಟೇ ಅಲ್ಲ, ಬೇಸಿಗೆಯಲ್ಲಿ ನಮ್ಮ ಆರೋಗ್ಯವನ್ನೂ ಚೆನ್ನಾಗಿಡುತ್ತವೆ. ಜ್ಯೂಸ್‌ ಕುಡಿಯಲು ಜ್ಯೂಸ್‌ ಸೆಂಟರ್‌ಗೆ ಹೋಗಬೇಕಲ್ಲ ಎನ್ನಬೇಡಿ; ತುಂಬ ಸುಲಭವಾಗಿ ಮನೆಯಲ್ಲೇ ಸ್ವಾದಿಷ್ಟ ಪಾನೀಯಗಳನ್ನು ತಯಾರಿಸಬಹುದು. ಅಂಥ ಕೆಲವು ಜ್ಯೂಸ್‌ಗಳ ರೆಸಿಪಿ ಇಲ್ಲಿದೆ. 

1. ಅನಾನಸ್‌ ಮಿಲ್ಕ್ ಶೇಕ್‌
ಬೇಕಾಗುವ ಸಾಮಗ್ರಿ:
ಅನಾನಸ್‌ ತುಣುಕು- 2 ಕಪ್‌, ಕ್ಯಾರೆಟ್‌ ತುಣುಕು- 1 ಕಪ್‌, ಬಾಳೆಹಣ್ಣು- 1, ಹಾಲು- 1/2 ಕಪ್‌

ಮಾಡುವ ವಿಧಾನ: ಅನಾನಸ್‌ ಮತ್ತು ಕ್ಯಾರೆಟ್‌ ತುಣುಕುಗಳನ್ನು ಮಿಕ್ಸಿಗೆ ಹಾಕಿ ಪೇಸ್ಟ್‌ ಮಾಡಿಕೊಳ್ಳಿ. ಬಾಳೆಹಣ್ಣನ್ನು ಕಿವುಚಿ, ಹಾಲಿನೊಂದಿಗೆ ಸೇರಿಸಿ, ಪೇಸ್ಟ್‌ ಮಾಡಿ. ಎರಡೂ ಬಗೆಯ ಪೇಸ್ಟ್‌ಅನ್ನು ಸರಿಯಾಗಿ ಬೆರೆಸಿದರೆ ಅನಾನಸ್‌ ಮಿಲ್ಕ್ ಶೇಕ್‌ ರೆಡಿ. 

2. ಮಾವು-ಕ್ಯಾರೆಟ್‌ ಜ್ಯೂಸ್‌ 
ಬೇಕಾಗುವ ಸಾಮಗ್ರಿ:
ಮಾವಿನ ಹಣ್ಣು- 2, ಜೇನುತುಪ್ಪ- 1 ಚಮಚ (ಸಕ್ಕರೆಯ ಬದಲು) ಕ್ಯಾರೆಟ್‌- 2

ಮಾಡುವ ವಿಧಾನ : ಮಾವಿನ ಹಣ್ಣು ಮತ್ತು ಕ್ಯಾರೆಟ್‌ ಅನ್ನು ಚೆನ್ನಾಗಿ ತೊಳೆಯಿರಿ. ಕ್ಯಾರೆಟ್‌ನ ಸಿಪ್ಪೆ ತೆಗೆದು ಸಣ್ಣದಾಗಿ ಹೆಚ್ಚಿಕೊಳ್ಳಿ. ಅದನ್ನು ಮಾವಿನ ಹಣ್ಣಿನ ಜೊತೆ ಸೇರಿಸಿ, ಮಿಕ್ಸಿಯಲ್ಲಿ ರುಬ್ಬಿ.  ಆ ಮಿಶ್ರಣಕ್ಕೆ ಜೇನುತುಪ್ಪ ಬೆರೆಸಿ, ಸಮನಾಗಿ ಕಲಕಿದರೆ ಸ್ವಾದಿಷ್ಟಕರವಾದ ಜ್ಯೂಸ್‌ ಸಿದ್ಧ. 

3. ದಾಳಿಂಬೆ ಜ್ಯೂಸ್‌
ಬೇಕಾಗುವ ಸಾಮಗ್ರಿ:
ದಾಳಿಂಬೆ ಕಾಳು- ಒಂದು ಕಪ್‌, ಲಿಂಬೆರಸ- ಎರಡು ಚಮಚ, ಪುದೀನಾ ಸೊಪ್ಪು, ಸಕ್ಕರೆ, ಕಾಳುಮೆಣಸಿನ ಪುಡಿ- 1/2 ಚಮಚ.

ಮಾಡುವ ವಿಧಾನ: ದಾಳಿಂಬೆ ಕಾಳನ್ನು, ರುಚಿಗೆ ತಕ್ಕಷ್ಟು ಸಕ್ಕರೆ ಮತ್ತು ಸ್ವಲ್ಪ ನೀರು ಬೆರೆಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ಅದಕ್ಕೆ ಲಿಂಬೆರಸ, ಕಾಳುಮೆಣಸಿನ ಪುಡಿ ಬೆರೆಸಿ, ಪುದೀನಾ ಎಲೆಯನ್ನು ಉದುರಿಸಿ. (ರುಬ್ಬುವಾಗಲೇ ಪುದೀನಾ ಸೊಪ್ಪನ್ನು ಸೇರಿಸಬಹುದು) 

4. ಕ್ಯಾರೆಟ್‌-ಬೀಟ್‌ರೂಟ್‌ ಜ್ಯೂಸ್‌
ಬೇಕಾಗುವ ಸಾಮಗ್ರಿ:
ಕ್ಯಾರೆಟ್‌- 1, ಬೀಟ್‌ರೂಟ್‌- 2, ಕಪ್ಪುದ್ರಾಕ್ಷಿ- 15, ಸಕ್ಕರೆ/ ಜೇನುತುಪ್ಪ, ನೀರು

ಮಾಡುವ ವಿಧಾನ: ಕ್ಯಾರೆಟ್‌ ಹಾಗೂ ಬೀಟ್‌ರೂಟ್‌ ತುರಿದು, ದ್ರಾಕ್ಷಿಯ ಜೊತೆ ಸೇರಿಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ನಿಮಗೆ ಬೇಕಾದಷ್ಟು ನೀರು ಸೇರಿಸಿ. ಅದನ್ನು ಸೋಸಿ, ಜೇನುತುಪ್ಪ ಅಥವಾ ಸಕ್ಕರೆ ಹಾಕಿ, ಕರಗಿಸಿ. ಈ ಜ್ಯೂಸ್‌ನಲ್ಲಿ ಝಿಂಕ್‌ ಹಾಗೂ ವಿಟಮಿನ್‌ ಎ ಅಧಿಕವಾಗಿದ್ದು, ಬೇಸಿಗೆಯಲ್ಲಿ ಕೂದಲು ಉದುರುವ ಸಮಸ್ಯೆಯನ್ನು ತಡೆಯಬಲ್ಲದು.  

ಭಾಗ್ಯಶ್ರೀ, ವಿಜಯಪುರ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.