ಮಕ್ಕಳ ನಾಟಕೋತ್ಸವ : ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯ ಚಾಲನೆ


Team Udayavani, Mar 6, 2019, 1:00 AM IST

makkala-nataka.jpg

ಮಡಿಕೇರಿ : ವಿದ್ಯಾರ್ಥಿಗಳು ಬಾಲ್ಯದಿಂದಲೇ ನಾಟಕ, ಸಂಗೀತ ಮತ್ತಿತರ ಕಲೆಗಳನ್ನು ರೂಢಿಸಿ ಕೊಳ್ಳುವಂತಾಗಬೇಕು. ಇದರಿಂದ ಪ್ರಬುದ್ಧತೆ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  

ಬಾಲಭವನ ಸೊಸೈಟಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಎಫ್ಎಂಸಿ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಅಭಿರಂಗ ಮಕ್ಕಳ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ವಿದ್ಯಾರ್ಥಿಗಳು ಕಾಲೇಜಿನ ವಿದ್ಯಾ ಭ್ಯಾಸದ ಜತೆಗೆ ಸಾಮಾಜಿಕ ಜವಾಬ್ದಾರಿ, ಸಾಹಿತ್ಯ, ನಾಟಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ನಾಟಕ ಕಲಾ ವೇದಿಕೆಯನ್ನು ಕಾಲೇಜುಗಳಲ್ಲಿ ನಡೆಸುವುದರ ಮೂಲಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವಕಾಶಗಳು ಪೂರಕವಾಗಿರುತ್ತವೆೆ ಎಂದು ಸಿ.ಇ.ಒ ಕೆ.ಲಕ್ಷ್ಮೀಪ್ರಿಯ ಅಭಿಪ್ರಾಯ ವ್ಯಕ್ತಪಡಿಸಿದರು. 

ವಿದ್ಯಾರ್ಥಿಗಳು ದೇಶದ ಸಂಪತ್ತು. ಉತ್ತಮವಾದ ಶಿಕ್ಷಣದೊಂದಿಗೆ ಕಲಾ ಅಭಿರುಚಿ ನೀಡುವುದು ಪ್ರೋತ್ಸಾಹಿಸುವುದು ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯಾಗಿದೆ ಎಂದರು. 

ಮತದಾನದ ಮಹತ್ವವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ವಿದ್ಯಾರ್ಥಿಗಳು ಕೂಡ ತಪ್ಪದೆ ಮತದಾನ ಮಾಡುವುದನ್ನು ನಿರ್ಲಕ್ಷ್ಯ ಮಾಡಬಾರದು ಎಂದರು. 

ನಗರಸಭೆ ಅಧ್ಯಕ್ಷರು ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ವಿದ್ಯಾರ್ಥಿಗಳು ಇಂದು ವಿಶೇಷವಾದ ಕಲೆಗಳ ಆಗರವಾಗಿರುತ್ತಾರೆ ಎಂದರು.            

ವಿದ್ಯೆಯ ಜತೆಗೆ ನಾಟಕ ಕಲಾಭಿ ರುಚಿಯನ್ನು ಬೆಳೆಸಿಕೊಳ್ಳಬೇಕು ಇಂತಹ ಅವಕಾಶಗಳನ್ನು ಕಳೆದು ಕೊಳ್ಳಬಾರದು ಎಂದು ಆಶಯ ವ್ಯಕ್ತಪಡಿಸಿದರು. ಪರೀûಾ ಸಮಯದಲ್ಲಿ ವಿದ್ಯಾರ್ಥಿಗಳು ಕಾಲಹರಣ ಮಾಡಬಾರದು ವಿದ್ಯಾ ಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು. 

ಬಸವನಹಳ್ಳಿ ಗಿರಿಜನ ಅಶ್ರಮ ಶಾಲೆ ಮಕ್ಕಳಿಂದ ಸುನೀಲ ಅವರ ನಿರ್ದೇಶನದ ಹೆಬ್ಟಾಲ ನಾಟಕದ ರಂಗ ಪ್ರದರ್ಶನ ನಡೆಯಿತು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಕಾರ್ಯಕ್ರಮ ಅಧಿಕಾರಿ ಮುಮ್ತಾಜ್‌, ಎಫ್ಎಂಸಿ ಕಾಲೇಜಿನ ಪ್ರಾಂಶುಪಾಲರು ಟಿ.ಡಿ. ತಿಮ್ಮಯ್ಯ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.