ಪುಸ್ತಕ ಮಕ್ಕಳ ಜ್ಞಾನ ವೃದ್ಧಿಗೆ ಸಹಕಾರಿ


Team Udayavani, Mar 6, 2019, 7:25 AM IST

pustaka.jpg

ಚಿಂತಾಮಣಿ: ಮಕ್ಕಳ ಭವಿಷ್ಯಕ್ಕೆ ಮತ್ತು ಸಮಾಜಕ್ಕೆ ಬೇಕಾಗಿರುವ ಜ್ಞಾನವನ್ನು ಲೇಖಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪರವರು ಬರೆದ ಹಚ್ಚಿಟ್ಟ ದೀಪ-ಅಂಕಣ ಬರಹಗಳು ಪುಸ್ತಕದ ಮೂಲಕ ತಿಳಿಸಿದ್ದಾರೆ ಎಂದು ಎಇಇ ತುಳವನೂರು ಟಿ.ಎನ್‌.ಸುಧಾಕರರೆಡ್ಡಿ ಹೇಳಿದರು. 

ತಾಲೂಕಿನ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಸ್ವಾತಂತ್ರ ಯೋಧ ಟಿ.ಕೆ.ಗಂಗಿರೆಡ್ಡಿ ಶಾಲಾ ರಂಗಮಂಟಪದಲ್ಲಿ ಟಿ.ಕೆ.ಗಂಗಿರೆಡ್ಡಿ ಮೊಮೋರಿಯಲ್‌ ಟ್ರಸ್ಟ್‌, ಬೆಂಗಳೂರಿನ ಸೃಷ್ಠಿ ಪ್ರಕಾಶನ, ಚಿಂತಾಮಣಿ ಗೆಜ್ಜೆ ಸದ್ದು ಸಾಂಸ್ಕೃತಿಕ ಕಲಾತಂಡ ವತಿಯಿಂದ ಸಾಹಿತ್ಯ ಮತ್ತು ಸಾಂಸ್ಕೃತಿಕ ದಿಬ್ಬಣದಲ್ಲಿ ಲೇಖಕ ಮೂಡಲಗೊಲ್ಲಹಳ್ಳಿಯವರ ಹಚ್ಚಿಟ್ಟ ದೀಪ-ಅಂಕಣಬರಹಗಳು ಕೃತಿಯ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ನರಸಿಂಹಪ್ಪ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಮತ್ತು ಸಮಾಜಕ್ಕೆ ಬೇಕಾಗಿರುವ ಜ್ಞಾನವನ್ನು ಪುಸ್ತಕದ ಮೂಲಕ ತಿಳಿಸಿದ್ದಾರೆ.  ನಮ್ಮ ಗ್ರಾಮ ತಾಲೂಕು ಮತ್ತು ರಾಜ್ಯದ ಗಡಿಭಾಗದಲ್ಲಿ ಇದ್ದು ಇಂತಹ ಗ್ರಾಮದ ಚರಿತ್ರೆಯೂ ಈ ಪುಸ್ತಕದಲ್ಲಿರುವುದು ಸಂತೋಷದ ವಿಚಾರ. ಈ ಪುಸ್ತಕ ಪ್ರತಿ ಶಾಲೆಯ ಗ್ರಂಥಾಲಯಕ್ಕೂ ಉಚಿತವಾಗಿ ನೀಡುತ್ತಿದ್ದೇನೆ ಎಂದರು. 

ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಬಹುತೇಕ ವಿದ್ಯಾರ್ಥಿಗಳು ಇಂದು ಸರ್ಕಾರಿ ಕೆಲಸಗಳಲ್ಲಿ, ಉನ್ನತ ಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಾನೂ ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆ ವಿದ್ಯಾರ್ಥಿಯಾಗಿದ್ದೇನೆ ಎಂದು ಹೇಳಿದರು. 

ಕೋಲಾರದ ರಂಗಕರ್ಮಿ ನಾ.ವೆಂಕಟರವಣ ಪುಸ್ತಕದ ಕುರಿತು ಮಾತನಾಡಿ, ಜನ ಸಮುದಾಯ ಸಂಸ್ಕೃತಿ, ಪ್ರಕೃತಿ ವಿಕೋಪ, ರಾಜಕೀಯ ತಲ್ಲಣಗಳು ಮುಂತಾದ ಅಂಶಗಳನ್ನು ಅರಗಿಸಿಕೊಂಡು ಸಮಾಜಕ್ಕೆ ಹೊಸ ಬೆಳಕನ್ನು ನೀಡುವ ಶಕ್ತಿಯನ್ನು ಹಚ್ಚಿಟ್ಟ ದೀಪ ಕೃತಿ ಒಳಗೊಂಡಿದೆ ಎಂದು ಪ್ರತಿಪಾದಿಸಿದರು.

ಸೃಷ್ಠಿ ಪ್ರಕಾಶನದ ಪ್ರಕಾಶಕ ಷಣ್ಮುಖ್‌ ಪಟೇಲ್‌ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲ ಎನ್‌.ವಿಶ್ವನಾಥಶೆಟ್ಟಿ, ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತೊಗಲುಗೊಂಬೆ ಕಲಾವಿದ ಎಸ್‌.ಶಂಕರಪ್ಪ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕಾಗತಿ ನಾಗರಾಜಪ್ಪ, ವನ್ಯಜೀವಿ ಸಂರಕ್ಷಕ ಪ್ರಸನ್ನ ಕುಮಾರ್‌ರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲೆ ಡಿ.ವಿ.ನಾಗರತ್ನಮ್ಮ, ಭದ್ರಮ್ಮ ಯಜಮಾನ್‌ ಪಟೇಲ್‌ ಗಂಗಪ್ಪ, ವಕೀಲ ಕುರಾರೆಡ್ಡಿ, ನಾರಾಯಣಸ್ವಾಮಿ, ಒ.ಕೆ.ವಿ.ಕಾಳಿದಾಸ, ಎಪಿಎಂಸಿ ಉಪಾಧ್ಯಕ್ಷ ಶ್ರೀ ನಿವಾಸರೆಡ್ಡಿ, ಟಿ.ಆರ್‌.ಮುನಿಶಾಮಿರೆಡ್ಡಿ, ಬಿ.ರವಿ, ಗಂಗಿರೆಡ್ಡಿ, ಟಿ.ವಿ.ಶ್ರೀನಿವಾಸ, ಸಿ.ಆರ್‌.ಪಿ.ಸುಂದರೇಶ್‌, ಜಯದೇವ, ನಾಗರಾಜ್‌, ವೆಂಕಟೇಶ್‌, ಡಿ.ಎಂ.ನಾಗರಾಜ್‌, ರಾಜಾರೆಡ್ಡಿ, ಟಿ.ಕೆ.ನರಸಿಂಹಪ್ಪ, ಕೃಷ್ಣಪ್ಪ, ಸಂಗಂ ಆರ್ಟ್ಸ್ ಶ್ರೀನಿವಾಸ್‌, ಗ್ರಾಮಸ್ಥರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. 

ಸಾಂಸ್ಕೃತಿಕ ನೃತ್ಯ: ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಭರತನಾಟ್ಯ ಕಾರ್ಯಕ್ರಮವನ್ನು ಕೀರ್ತಿ ಬಸಪ್ಪ ಲಗಳಿ ತಂಡ, ಜಾನಪದ ನೃತ್ಯಗಳನ್ನು ಶಾಲಾ ಮಕ್ಕಳು ಹಾಗೂ ಇಡೀ ರಾತ್ರಿ ಕೊಂಡ್ಲಿಗಾನಹಳ್ಳಿ ನರಸಿಂಹಪ್ಪ ತಂಡ ನಾಟಕ ನಡೆಸಿಕೊಟ್ಟರು. 

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.