ಚಿಂಚೋಳಿ ಕ್ಷೇತ್ರಕ್ಕೆ ಕರಾಳ ದಿನ: ರವಿಶಂಕರರೆಡ್ಡಿ


Team Udayavani, Mar 7, 2019, 6:52 AM IST

blore-5.jpg

ಚಿಂಚೋಳಿ: ಎರಡು ಸಲ ಶಾಸಕರಾಗಿ ಗೆಲುವು ಸಾಧಿಸಿ ಕೇವಲ ಹತ್ತು ತಿಂಗಳಲ್ಲಿಯೇ ಶಾಸಕ ಡಾ| ಉಮೇಶ ಜಾಧವ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಖಂಡನೀಯವಾಗಿದ್ದು, ಕ್ಷೇತ್ರದ ಮತದಾರರಿಗೆ ಕರಾಳ ದಿನವಾಗಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ ಡಾ| ಉಮೇಶ ಜಾಧವ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ರಾಜಕೀಯ ಇತಿಹಾಸದಲ್ಲಿಯೇ ಇದೊಂದು ದೊಡ್ಡ ಕರಾಳ ದಿನವಾಗಿದೆ. ಆಯ್ಕೆ ಮಾಡಿದ ಮತದಾರರ ಬೆನ್ನಿಗೆ ಚೂರಿ ಹಾಕಿ ಸ್ವಾರ್ಥ ರಾಜಕಾರಣಕ್ಕಾಗಿ ಮತ್ತು ಬಿಜೆಪಿ ಆಪರೇಶನ್‌ ಕಮಲಕ್ಕೆ ಒಳಗಾಗಿ ಜನರಿಗೆ ನೀಡಿದ ಆಶ್ವಾಸನೆ, ಭರವಸೆಗಳನ್ನು ಹುಸಿಗೊಳಿಸಿ ಬಿಜೆಪಿಗೆ ಸೇರ್ಪಡೆಗೊಳ್ಳುವ ಮೂಲಕ ಕ್ಷೇತ್ರದ ಜನತಗೆ ಅವಮಾನ ಮಾಡಿದ್ದಾರೆ ಎಂದರು.

ಚಿಂಚೋಳಿ ಮತಕ್ಷೇತ್ರಕ್ಕೆ ತನ್ನದೇ ರಾಜಕೀಯ ಇತಿಹಾಸವಿದೆ. ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲ ಎರಡು ಬಾರಿ ಮುಖ್ಯಮಂತ್ರಿಯಾಗಿ, ದಿ| ದೇವೇಂದ್ರಪ್ಪ ಘಾಳಪ್ಪ ಜಮಾದಾರ, ಮಾಜಿ ಸಚಿವ ವೈಜನಾಥ ಪಾಟೀಲ, ಮಾಜಿ ಶಾಸಕರಾದ ಎಂ. ವೀರಯ್ಯ ಸ್ವಾಮಿ, ಕೈಲಾಶನಾಥ ಪಾಟೀಲ ಈ ಕ್ಷೇತ್ರದಿಂದ ಪ್ರತಿನಿಧಿ ಸಿದ್ದಾರೆ. ಆದರೆ ಇಂತಹ ಕೆಟ್ಟ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಹೇಳಿದರು. 

ರಾಮಣ್ಣ ಸುಂಕಾ, ವಾಮನರಾವ್‌ ಕೊರವಿ, ಮಗದುಮ್‌ ಟೇಲರ್‌, ಶಿವಕುಮಾರ ಸೇರಿಕಾರ, ಮಾಜೀದ ಪಟೇಲ ದಸ್ತಾಪುರ, ಮಹೆಬೂಬ ಶಾ, ಖದೀರ ಪಟೇಲ, ಪುರಸಭೆ ಸದಸ್ಯ ನಾಗೇಂದ್ರಪ್ಪ ಗುರಂಪಳ್ಳಿ, ವಿಜಯಕುಮಾರ ಶಾಬಾದಿ, ವಿಶ್ವನಾಥ ಬೀರನಳ್ಳಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.