ಹೂತಿಟ್ಟ ಶವ ತೆಗೆದು ವಾಮಾಚಾರ


Team Udayavani, Mar 7, 2019, 10:59 AM IST

blore-g-1.jpg

ನೆಲಮಂಗಲ: ತಾಲೂಕಿನ ಬೈರನಹಳ್ಳಿಯ ಸ್ಮಶಾನದಲ್ಲಿ ಎರಡು ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಲಾಗಿದ್ದ ಶವವನ್ನು ಹೊರತೆಗೆದು ವಾಮಾಚಾರ ಮಾಡಿರುವ ಘಟನೆ ನಡೆದಿದೆ.

ಟಿ.ಬೇಗೂರು ಪಂಚಾಯತಿಯ ಬೈರನಹಳ್ಳಿ ಗ್ರಾಮದ ನಿವಾಸಿ ಮೃತ ಅರಸಪ್ಪ (85) ಜ.13 ರಂದು ಸಾವನಪ್ಪಿದ್ದರು. ಅರಸಪ್ಪನ ದೇಹವನ್ನು ಬೈರನಹಳ್ಳಿ ಗ್ರಾಮದ ಹೊರಭಾಗದಲ್ಲಿರುವ ಸಾರ್ವ ಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆದರೆ ವಿಚಿತ್ರ ವೆಂಬಂತೆ ಮಂಗಳವಾರ ರಾತ್ರಿ ಸ್ಮಶಾನದಲ್ಲಿ ಮಣ್ಣು ಮಾಡಲಾಗಿದ್ದ ಶವದ ತಲೆಯಭಾಗವನ್ನು ಹೊರತೆಗೆದು ವಾಮಾಚಾರ ಮಾಡಿ ತಲೆಯನ್ನು ಆಳವಾಗಿ ಮುಚ್ಚಿರುವ ಘಟನೆ ನಡೆದಿದೆ.

ಮೃತ ಅರಸಪ್ಪನಿಗೆ ನಾಲ್ಕುಜನ ಮಕ್ಕಳಿದ್ದು, ಯಾವುದೇ ಆಸ್ತಿಪಾಸ್ತಿಯಿಲ್ಲ, ಮೃತ ಅರಸಪ್ಪನ ಮುಚ್ಚಿರುವ ಗುಂಡಿಯಲ್ಲಿ ಶವದ ತಲೆಯ ಭಾಗದಲ್ಲಿ ಮಾಡಲಾಗಿದ್ದ ಗೂಡಿನಿಂದ ತಲೆ ಹೊರತೆಗೆದು ವಾಮಾಚಾರ ಮಾಡಿ ಅನಂತರ ತಲೆಯನ್ನು ಆಳವಾಗಿ ಮುಚ್ಚಲಾಗಿದೆ. ಬೈರನಹಳ್ಳಿ ಸ್ಮಶಾನದಲ್ಲಿ ಈ ರೀತಿಯ ಘಟನೆ ಇದೇ ಮೊದಲು, ಈ ರೀತಿಯ ಕೃತ್ಯವನ್ನು ವಾಮಾಚಾರ ಮಾಡುವ ದುಷ್ಕರ್ಮಿಗಳು ಮಾಡಿರುತ್ತಾರೆ, ಪೊಲೀಸರ ತನಿಖೆಯಿಂದ ಮಾತ್ರ ಈ ಘಟನೆಯ ಸತ್ಯತೆ ತಿಳಿಯುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.

ವಾಮಾಚಾರ ಶಂಕೆ: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದ್ದ ಅರಸಪ್ಪನ ಶವದ ತಲೆಯ ಭಾಗದಲ್ಲಿ ಮಣ್ಣು ಗೆದು ಹಾಳವಾಗಿ ಮುಚ್ಚಿ ಹೋಗಿದ್ದಾರೆ, ಊದು ಭತ್ತಿ, ಅರಿಶಿನಕುಂಕುಮ, ನಿಂಬೆಹಣ್ಣುಗಳನ್ನು ಬಳಸಿ ಸ್ಥಳದಲ್ಲಿ ಪೂಜೆ ಮಾಡಲಾಗಿದ್ದು, ಮೃತ ಅರಸಪ್ಪನ ಶವದ ತಲೆಯಭಾಗದ ಕಡೆ ವಾಮಾಚಾರ ಮಾಡಿರುವ ಶಂಕೆಯಿಂದಾಗಿ ಜನರಲ್ಲಿಆತಂಕ ಸೃಷ್ಟಿಯಾಗಿದೆ. 

 ತಲೆಯಿಲ್ಲ ಎಂಬ ವದಂತಿ: ಗುಂಡಿಯನ್ನು ತೆಗೆದಿರುವುದನ್ನು ಗಮನಿಸಿದ ಗ್ರಾಮಸ್ಥರು ಶವದ ತಲೆ ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ ಎಂಬ ವದಂತಿ ಬಲವಾಗಿ ಕೇಳಿಬಂತು, ತಲೆಯ ಭಾಗದಲ್ಲಿ ಮಾಡಲಾಗಿದ್ದ ಗೂಡಿನಲ್ಲಿ ತಲೆಯಿಲ್ಲದ ಕಾರಣ ವಂದತಿ ಕೇಳಿಬಂದ ಹಿನ್ನೆಲೆ ನೆಲಮಂಗಲ ಗ್ರಾಮಾಂತರ ಪೊಲೀಸರು ಗುಂಡಿಯಲ್ಲಿರುವ ಶವವನ್ನು ಪೂರ್ಣ ತೆಗೆದು ನೋಡಿದ ನಂತರ ತಲೆಯ ಭಾಗವನ್ನು ಹಾಳವಾಗಿ ಮುಚ್ಚಿರುವುದು ತಿಳಿದು ಬಂದಿದೆ¨  

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.