ಶಿವಾಯ ಫೌಂಡೇಷನ್‌ ಮುಂಬಯಿ: ವೈದ್ಯಕೀಯ ನೆರವು ವಿತರಣೆ


Team Udayavani, Mar 7, 2019, 2:10 PM IST

0603mum07a.jpg

ಮುಂಬಯಿ: ಬಡ ಕುಟುಂಬಗಳಿಗೆ ನೆರವಾಗುವುದರ ಮೂಲಕ ಅಶಕ್ತರ ಪಾಲಿಗೆ ಆಶಾಕಿರಣವಾಗಿ ಗೋಚರಿಸುತ್ತಿರುವ ಮುಂಬಯಿ ಮಹಾನಗರದ ಪ್ರತಿಷ್ಠಿತ ಸೇವಾ ಸಂಸ್ಥೆ ಶಿವಾಯ ಫೌಂಡೇಶನ್‌   ತನ್ನ  24 ಮತ್ತು 25ನೇ ಸೇವಾ ಯೋಜನೆಯ ಭಾಗವಾಗಿ ಎರಡು ಕುಟುಂಬಗಳಿಗೆ ವೈದ್ಯಕೀಯ ಶುಶ್ರೂಷೆಗಾಗಿ ಆರ್ಥಿಕ ಸಹಾಯ ಮಾಡುವ ಮೂಲಕ ಅಲ್ಪ ಪ್ರಮಾಣದಲ್ಲಿ ನೆರವಾಯಿತು.

ಉಡುಪಿ ಜಿÇÉೆಯ ಹೆಜಮಾಡಿ ಗ್ರಾಮದ ಮಟ್ಟುವಿನಲ್ಲಿ ಮೂರು ಬುದ್ಧಿಮಾಂದ್ಯ ಮಕ್ಕಳೊಂದಿಗೆ ವಾಸವಾಗಿರುವ ಜಯಂತಿ ಸುವರ್ಣರ ಕುಟುಂಬಕ್ಕೆ ಮಾನವೀಯತೆಯ ನೆಲೆಯಲ್ಲಿ ರೂ. 25,000 ಮೊತ್ತದ ಚೆಕ್‌ ವಿತರಿಸಲಾಯಿತು. ಅಲ್ಲದೆ ಪುಣೆಯಲ್ಲಿ ಪಾನ್‌ ಅಂಗಡಿ ಇಟ್ಟು ಜೀವನ ಸಾಗಿಸುತ್ತಿದ್ದ ಐತಪ್ಪ ಶೆಟ್ಟಿಯವರ ಎರಡು ವರ್ಷದ ಮಗಳು ಕು| ಆದ್ವಿಮಾಳ ಮೆದುಳು ರೋಗದ ಚಿಕಿತ್ಸೆಗಾಗಿ ರೂ. 25,000 ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ತಾವು ದುಡಿದ ಒಂದು ಅಂಶವನ್ನು ಸಾಮಾಜಿಕ ಚಟುವಟಿಕೆಗಳಿಗೆ ವಿನಿಯೋಗಿಸಿ ಮಾನವೀಯತೆ ಮೆರೆಯುತ್ತಾ ಬಡವರ ಪಾಲಿನ ಕಣ್ಣೀರೊರೆಸುತ್ತಾ ನಿರಂತರ ಸೇವಾ ಚಟುವಟಿಕೆಗಳಲ್ಲಿ  ಶಿವಾಯ ಫೌಂಡೇಶನ್‌ ಎಂಬ ಈ ಸಂಸ್ಥೆಯ ಸಮಾನ ಮನಸ್ಕ ಯುವಕ ಯುವತಿಯರು ತಮ್ಮನ್ನು ತೊಡಗಿಸಿಕೊಂಡಿ¨ªಾರೆ.

ನಿರಂತರವಾಗಿ ಶಿವಾಯ ಫೌಂಡೇಶನ್‌ ಅಶಕ್ತ ಕುಟುಂಬಗಳನ್ನು  ಗುರುತಿಸಿ ನೀಡುತ್ತಿರುವ ವೈದ್ಯ ಕೀಯ ಮತ್ತು ಶೈಕ್ಷಣಿಕ ಸೇವಾ ಚಟುವಟಿಕೆಗಳ ಭಾಗವಾಗಲು ಅಥವಾ ತಮ್ಮ ತಮ್ಮ ವ್ಯಾಪಾರ ಸ್ಥಳಗಳಲ್ಲಿ ಶಿವಾಯ ಫೌಂಡೇಶನಿನ ಡೊನೇಷನ್‌ ಬಾಕ್ಸ್‌ಗಳನ್ನು ಅಳವಡಿಸಲು ಹೆಚ್ಚಿನ ಮಾಹಿತಿಗಾಗಿ 9702833310, 9152775530 ಈ ನಂಬರ್‌ಗಳನ್ನು ಸಂಪರ್ಕಿಸಬಹುದು. ಶೈಕ್ಷಣಿಕವಾಗಿ ಮತ್ತು ವೈದ್ಯಕೀಯವಾಗಿ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖೀ ಯೋಜನೆಗಳನ್ನು ಶಿವಾಯ ಫೌಂಡೇಶನ್‌ ಹಮ್ಮಿಕೊಳ್ಳಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.