ವಯನಾಡಿನಲ್ಲಿ ನಕ್ಸಲ್ ಹತ್ಯೆ; ಚಾಮರಾಜನಗರದಲ್ಲಿ ಕಟ್ಟೆಚ್ಚರ
Team Udayavani, Mar 7, 2019, 2:44 PM IST
ಚಾಮರಾಜನಗರ : ಕೇರಳದ ವಯನಾಡಿನ ಖಾಸಗಿ ರೆಸಾರ್ಟ್ವೊಂದರಲ್ಲಿ ಬುಧವಾರ ರಾತ್ರಿ ಗುಂಡಿನ ಕಾಳಗದಲ್ಲಿ ನಕ್ಸಲನೊಬ್ಬನನ್ನು ಎನ್ಕೌಂಟರ್ ಮಾಡಲಾಗಿದ್ದು, ಆ ಹಿನ್ನಲೆಯಲ್ಲಿ ಗಡಿ ಪ್ರದೇಶವಾದ ಗುಂಡ್ಲುಪೇಟೆಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಚಾಮರಾಜನಗರದ ಗಡಿ ಪ್ರದೇಶ ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದಾರೆ.
ವೈಥಿರಿ ಎಂಬಲ್ಲಿ ರೆಸಾರ್ಟ್ಗೆ ಆಗಮಿಸಿದ ಐವರು ನಕ್ಸಲರು ಸಿಬಂದಿಗಳೊಂದಿಗೆ ಆಹಾರ ನೀಡುವಂತೆ ಜಗಳಕ್ಕಿಳಿದಿದ್ದಾರೆ. ಆ ಬಳಿಕ ಸ್ಥಳಕ್ಕಾಗಮಿಸಿದ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಗುಂಡು ಹಾರಿಸಿ ಓರ್ವನನ್ನು ಹತ್ಯೆಗೈದಿದ್ದಾರೆ.
ಹತ್ಯೆಗೀಡಾದ ನಕ್ಸಲ್ ಸಿ.ಪಿ.ಜಲೀಲ್ ಎನ್ನುವವನಾಗಿದ್ದು, ಬಂಧನಕ್ಕೊಳಗಾಗಿರುವ ಸಿ.ಪಿ.ಇಸ್ಮಾಯಿಲ್ ಸಹೋದರ. 2016ರಲ್ಲಿ ನಕ್ಸಲ್ ನಾಯಕ ಮುರಳಿ ಕನ್ನಂಬಳ್ಳಿ ಯೊಂದಿಗೆ ಇಸ್ಮಾಯಿಲ್ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು.ಇಸ್ಮಾಯಿಲ್ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್