“ಅಧ್ಯಯನ ನಡೆಸಿ’
Team Udayavani, Mar 8, 2019, 1:10 AM IST
ಚೆನ್ನೈ: ವಿವಾಹೇತರ ಸಂಬಂಧಗಳು ಹಾಗೂ ಅವುಗಳ ಪರಿಣಾಮದಿಂದ ಉಂಟಾಗುತ್ತಿರುವ ಅಪರಾಧಗಳಿಗೆ ಟಿವಿಯಲ್ಲಿ ಬರುತ್ತಿರುವ ಮೆಗಾ ಧಾರಾವಾಹಿಗಳೂ ಕಾರಣವಾಗುತ್ತಿವೆಯೇ ಎಂಬುದನ್ನು ಕೂಲಂಕಷವಾಗಿ ಅಧ್ಯಯನ ನಡೆಸುವಂತೆ ಮದ್ರಾಸ್ ಹೈಕೋರ್ಟ್, ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಹಾಗೂ ಅಬ್ದುಲ್ ಖುದೋಸ್ ನೇತೃತ್ವದ ನ್ಯಾಯಪೀಠ “ನಮ್ಮ ದೇಶದಲ್ಲಿ ಮದುವೆ ಎನ್ನುವುದು ನಂಬಿಕೆ, ಪ್ರೀತಿ, ವಿಶ್ವಾಸದಿಂದ ನಡೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳು ಇಂಥ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದ್ದು, ಇದರ ಪರಿಣಾಮವಾಗಿ ಕೊಲೆ, ಅಪಹರಣ ಪ್ರಕರಣ ಹೆಚ್ಚಾಗುತ್ತಿವೆ” ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ