ಸೇನೆಯ ಸಮಗ್ರ ಸುಧಾರಣೆಗೆ ರಕ್ಷಣಾ ಸಚಿವೆ ಸಮ್ಮತಿ
Team Udayavani, Mar 8, 2019, 12:30 AM IST
ಹೊಸದಿಲ್ಲಿ: ಭೂ ಸೇನೆಯ ಪ್ರಧಾನ ಕಚೇರಿಯಿಂದ 229 ಅಧಿಕಾರಿಗಳನ್ನು ವರ್ಗ ಮಾಡುವ ಪ್ರಸ್ತಾಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಅನುಮೋದನೆ ನೀಡಿದ್ದಾರೆ. ಭೂಸೇನೆಯಲ್ಲಿ ಇದು ಭಾರಿ ಮಹತ್ವದ ನಿರ್ಧಾರ ಎಂದು ಹೇಳಲಾಗಿದೆ.
ಇದರ ಜತೆಗೆ ಸೇನಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಉಪ ಮಹಾನಿರ್ದೇಶಕರ ಹುದ್ದೆ, ಜಾಗೃತ ದಳ, ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸುವ ಬಗೆಗಿನ ವಿಭಾಗಗಳನ್ನು ಸೃಜಿಸುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಹನ್ನೆರಡು ಸ್ವತಂತ್ರ ಅಧ್ಯಯನ ಕೈಗೊಂಡ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಇದು ಮೊದಲ ಹಂತದ ಸುಧಾರಣಾ ಕಾರ್ಯವಾಗಿದೆ.
ವರ್ಗಾವಣೆ ಮಾಡಲಾಗಿರುವ ಅಧಿಕಾರಿಗಳನ್ನು ಪಾಕಿಸ್ಥಾನ , ಚೀನಾ ಗಡಿ ಪ್ರದೇಶಗಳಲ್ಲಿರುವ ಮಂಚೂಣಿ ನೆಲೆಗಳಲ್ಲಿ ನಿಯೋಜಿಸಲಾಗುತ್ತದೆ. ಡೆಪ್ಯುಟಿ ಚೀಫ್ ಆಫ್ದ ಆರ್ಮಿ ಸ್ಟ್ರಾಟಜಿ ಹುದ್ದೆಯನ್ನು ಸೇನಾ ಕಾರ್ಯಾಟರಣೆ, ಗುಪ್ತಚರ ಮಾಹಿತಿ, ವ್ಯೂಹಾತ್ಮಕ ಯೋಜನೆಗಳನ್ನು ನಿರ್ವಹಿಸುವ ನಿಟ್ಟಿನಲ್ಲಿ ಸೃಷ್ಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ