“ದೇಶದ ಒಳಗಿರುವ ದೇಶದ್ರೋಹಿಗಳೇ ಅಪಾಯಕಾರಿ


Team Udayavani, Mar 8, 2019, 1:00 AM IST

deshada-olagiruva.jpg

‘ಮಡಿಕೇರಿ : ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಅಧಿಕ ಭಾರತೀಯ ಸೈನಿಕರು ಮೃತಪಟ್ಟಿರುವುದಕ್ಕೆ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಸಂತಾಪ ವ್ಯಕ್ತಪಡಿಸಿದ ಅವರು, ಆತಂಕವಾದವನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರ ಇದುವರೆಗೆ ಕೈಗೊಂಡಿರುವ ಎಲ್ಲಾ ಕ್ರಮಗಳನ್ನು ಪ್ರಶಂಸಿಸುವುದಾಗಿ ಮೇಜರ್‌ ಜನರಲ್‌ (ನಿವೃತ್ತ) ಬಿ.ಎ.ಕಾರ್ಯಪ್ಪ ಹೇಳಿದ್ದಾರೆ.
ಆತ್ಮಾಹುತಿ ದಾಳಿ ನಡೆಯಲು ಮುಫ್ತಿ ಮಹಮ್ಮದ್‌ ನಂತಹ ಜನಪ್ರತಿನಿಧಿಗಳ ವರ್ತನೆಯೇ ಕಾರಣ ಎಂದು ಬೊಟ್ಟು ಮಾಡಿದ ಕಾರ್ಯಪ್ಪ ಅವರು, ಹಿಂದೆ ಮುಫ್ತಿ ಮಹಮ್ಮದ್‌ ಅವರ ಕಾರನ್ನು ಸೈನಿಕರು ತಡೆದ ಕಾರಣಕ್ಕೆ ಮುಫ್ತಿ ಅವರು ಸೈನಿಕರಿಗೇ ಗುಂಡಿಕ್ಕುವ ಮಾತನ್ನಾಡಿದ್ದರು. ಇಂದು ದೇಶದ ಹೊರಗಿನವರಿಗಿಂತಲೂ ದೇಶದ ಒಳಗಿರುವ ದೇಶದ್ರೋಹಿಗಳೇ ಅಪಾಯಕಾರಿ ಎಂದು ಹೇಳಿದರು. ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನಿಕರು ನಡೆಸಿದ ದಾಳಿಯನ್ನು ಸಂಶಯದಿಂದ ನೋಡುವ ಕಾಂಗ್ರೆಸ್‌ನ ಕೆಲವು ಪ್ರಮುಖರು, ಲಾಲೂ ಪ್ರಸಾದ್‌, ಮಮತಾ ಬ್ಯಾನರ್ಜಿ, ಮಾಯಾವತಿ ಮುಂತಾದ ರಾಜಕೀಯ ನಾಯಕರು ಪಾಕಿಸ್ಥಾನದ ಪರ ವಕಾಲತ್ತು ವಹಿಸುತ್ತಿರುವುದು ವಿಷಾದನೀಯ ಎಂದು ಹೇಳಿದ ಅವರು, ಮೋದಿಯರವನ್ನು ಟೀಕಿಸುವುದನ್ನೇ ಕಾಯಕ ಮಾಡಿಕೊಂಡಿರುವ ಇಂತಹ ನಾಯಕರ ವಿರುದ್ಧ ದೇಶದ್ರೋಹದ ಆರೋಪದಡಿ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದರು.

ಶ್ರೀನಗರದ ಜನತೆ ಅತ್ಯಂತ ಒಳ್ಳೆಯವರು. ಆದರೆ ಅಲ್ಲಿ ಸೇರಿಕೊಂಡಿರುವ ಆತಂಕವಾದಿಗಳು, ಪ್ರತ್ಯೇಕತಾವಾದಿಗಳಿಂದಾಗಿ ಭಾರತೀಯ ಸೈನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಮ್ಮ ಸೇನೆಯಲ್ಲಿನ ಸೇವೆಯ ಸಂದರ್ಭದ ಕ್ಷಣಗಳನ್ನು ನೆನಪಿಸಿಕೊಂಡ ಕಾರ್ಯಪ್ಪ ಅವರು, ನಾವಿಂದು ಜೀವಂತವಾಗಿ ಬದುಕಿ ಬಂದಿದ್ದರೆ ಅದು ನಮ್ಮ ಪುಣ್ಯವೆಂದರು. 

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.