ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ದಿನಾಚರಣೆ


Team Udayavani, Mar 9, 2019, 12:30 AM IST

0803udu11.jpg

ಉಡುಪಿ:  ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.  ಉಡುಪಿ ಜಿಲ್ಲಾ ಉಸ್ತುವಾರಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷೆ   ರೇಖಾ ಹುಲಿಯಪ್ಪ ಗೌಡ ಅವರು ಮುಖ್ಯ ಅತಿಥಿಯಾಗಿ  ಭಾಗವಹಿಸಿ ಮಾತನಾಡಿ  ಮಹಿಳೆಯರು ತಮಗೆ ಸಿಗುವಂತಹ ಅವಕಾಶಗಳನ್ನು ಸದುಪಯೋಗಪಡಿಸಬೇಕು ಎಂದರು. 

ಗೀತಾ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ  ಸಹಕಾರಿ ರಂಗದಲ್ಲಿ  ವಿಶೇಷ ಸಾಧನೆಗೈದು ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ  ಸರಳಾ ಕಾಂಚನ್‌, ರಂಗ ಕಲಾವಿದೆ ಕ್ಯಾಥರಿನ್‌ ರಾಡ್ರಿಗಸ್‌ ಕಟಪಾಡಿ, ಉದ್ಯಮಿ ಜೇಬಾ ಸೆಲ್ವನ್‌ ಅವರ ವಿಶೇಷ ಸಾಧನೆಗಾಗಿ ಗೌರವಿಸಲಾಯಿತು.
 
ನೂತನವಾಗಿ ಆಯ್ಕೆಯಾಗಿರುವ ಗ್ರಾ.ಪಂ. ಅಧ್ಯಕ್ಷರಾದ ಕುಕ್ಕೆಹಳ್ಳಿಯ ಮಾಲತಿ ಹೆಗ್ಡೆ, ಉಚ್ಚಿಲ ಬಡಾ ಗ್ರಾಮದ ಶರ್ಮಿಳಾ ಸಾಲಿಯಾನ್‌ ಅವರನ್ನು  ಅಭಿನಂದಿಸಲಾಯಿತು. ಶ್ರೇಯಸ್‌ ಡಿ. ಕೋಟ್ಯಾನ್‌ ಅವರು ದಿಕ್ಸೂಚಿ ಭಾಷಣ ಮಾಡಿದರು.

ಪಕ್ಷದ ಐದು ಹಿರಿಯ ಮಹಿಳೆಯರು ಜ್ಯೋತಿ ಬೆಳಗಿಸುವುದರೊಂದಿಗೆ  ಚಾಲನೆ ನೀಡಿದರು. ಈ  ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಡಾ| ಸಚ್ಚಿದಾನಂದ ಅವರು “ಆರೋಗ್ಯ ಕರ್ನಾಟಕ’ ಯೋಜನೆಯ ಕುರಿತು ಮಹಿಳೆಯರಿಗೆ ಮಾಹಿತಿ ನೀಡಿದರು. ಪಕ್ಷದ ಯುವ ನಾಯಕ ಅಲೆವೂರು ಹರೀಶ್‌ ಕಿಣಿ ಮಹಿಳಾ ಕಾಂಗ್ರೆಸ್‌ಗೆ ಸ್ಟೀಲ್‌ ಕಪಾಟೊಂದನ್ನು  ದೇಣಿಗೆಯಾಗಿ ನೀಡಿರುವ ಬಗ್ಗೆ  ಕೃತಜ್ಞತೆ ಸಲ್ಲಿಸಲಾಯಿತು. 

ಹಿರಿಯರಾದ  ಜಯಶ್ರೀ ಕೃಷ್ಣರಾಜ್‌, ಲಕ್ಷ್ಮೀ ಭಟ್‌, ಸರಸು ಡಿ. ಬಂಗೇರಾ, ಜಯಲಕ್ಷ್ಮೀ  ಆಳ್ವ ಪಾದೂರು, ಪ್ರದೇಶ ಕಾಂಗ್ರೆಸ್‌ ಕಾರ್ಯದರ್ಶಿಗಳಾದ ವೆರೋನಿಕಾ ಕರ್ನೇಲಿಯೋ ಹಾಗೂ ಜಿ.ಎ. ಬಾವಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ  ಅಶೋಕ್‌ ಕುಮಾರ್‌ ಕೊಡವೂರು, ರಾಜ್ಯ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಫ‌ಜಾìನ ಸಂಜಯ್‌, ಆರ್‌.ಜಿ.ಪಿ.ಆರ್‌.ಎಸ್‌.ನ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್‌, ಬ್ಲಾಕ್‌ ಅಧ್ಯಕ್ಷೆÒ  ಗೋಪಿ ನಾಯ್ಕ, ಸಂಧ್ಯಾ ಶೆಟ್ಟಿ, ಮಂಜುಳಾ ದೇವಾಡಿಗ, ಪ್ರಭಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಕಾಪು ನಗರಾಧ್ಯಕ್ಷೆ ಪ್ರಭಾವತಿ ಸಾಲಿಯಾನ್‌ ಕೆ.ಡಿ.ಪಿ ಸದಸ್ಯರಾದ ಉಮೇಶ್‌ ನಾಯ್ಕ, ನಗರಸಭಾ ಸದಸ್ಯ ರಮೇಶ್‌ ಕಾಂಚನ್‌ ಉಪಸ್ಥಿತರಿದ್ದರು. ಉಪಾಧ್ಯಕ್ಷೆ  ಜ್ಯೋತಿ ಹೆಬ್ಟಾರ್‌ ನಿರೂಪಿಸಿ, ಸುಜಾತಾ ವಂದಿಸಿದರು.  

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.