ಕೊಂಡೋತ್ಸವದೊಂದಿಗೆ ಮಾದಪ್ಪನ ಜಾತ್ರೆಗೆ ತೆರೆ


Team Udayavani, Mar 9, 2019, 7:31 AM IST

kodotsava.jpg

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ 5 ದಿನಗಳಿಂದ ಜರುಗಿದ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕೊಂಡೋತ್ಸವದ ಮೂಲಕ ತೆರೆ ಎಳೆಯಲಾಯಿತು. ಮಹದೇಶ್ವರರ ಪರಮ ಭಕ್ತೆ ದುಂಡಮ್ಮನ ಮನೆ ತಂಬಡಗೇರಿಯಲ್ಲಿದ್ದು, ಆ ಮನೆಯಲ್ಲಿ ಮಹದೇಶ್ವರರು ಸೀಗೆಯ ಸೊಪ್ಪು ಹಾಗೂ ರಾಗಿ ಮುದ್ದೆ ಪ್ರಸಾದ ಸ್ವೀಕರಿಸಿದ್ದರು ಎಂಬ ಪ್ರತೀತಿ ಇದೆ.

ಈ ಹಿನ್ನೆಲೆ ಕೊಂಡೋತ್ಸವದ ದಿನದಂದು 12 ಜನ ಬೇಡಗಂಪಣ ಅರ್ಚಕರು ಪ್ರತೀತಿಯಂತೆ ಉಪವಾಸವಿದ್ದು, ದುಂಡಮ್ಮನ ಮನೆಯಲ್ಲಿ ಉದ್ಭವ ಮೂರ್ತಿ ಮಹದೇಶ್ವರನಿಗೆ ಪೂಜೆ ಸಲ್ಲಿಸಿ ಅಲ್ಲಿನ 12 ವೀರಭದ್ರ ಕಾಶಿ ಪೆಟ್ಟಿಗೆಗಳಿಗೂ ಪೂಜಾ ಕೈಂಕರ್ಯ ನೆರವೇರಿಸಿ ಬಾಯಿಗೆ ಬಟ್ಟೆ ಕಟ್ಟಿಕೊಂಡು ಧೂಪದ ಪೂಜೆ ನೆರವೇರಿಸಿದರು.

ಬಳಿಕ ತಂಬಡಗೇರಿ ಮಾರ್ಗವಾಗಿ ಮಾರ್ಗವಾಗಿ ಜಡೆಕಲ್ಲು ಮಂಟಪ ಸಮೀಪದ ಕೊಂಡೋತ್ಸವ ಗೋಪುರಕ್ಕೆ ಪೂಜಾ ಕೈಂಕರ್ಯ ನೆರವೇರಿಸಿದರು. ನಂತರ‌ ದೇವಾಲಯದ ಪ್ರವೇಶ ದ್ವಾರದಲ್ಲಿರುವ ವಿನಾಯಕನ ದೇವಾಲಯದಲ್ಲಿಯೂ ಸಹ 12 ವೀರಭದ್ರ ಕಾಶಿ ಪೆಟ್ಟಿಗೆಗಳಿಗೆ ಪೂಜೆ ಸಲ್ಲಿಸಿ ದೇವಾಲಯದ ಆವರಣಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಲಾಯಿತು.

ಬಳಿಕ ಸಾಲೂರು ಬೃಹನ್ಮಠದ ಪಟ್ಟದಗುರುಸ್ವಾಮಿಗಳ ಸಮ್ಮುಖದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ರಾಜಗೋಪುರದ ಮುಂಭಾಗದ ಪ್ರದೇಶದಲ್ಲಿ ಬೆಜ್ಜಲಮರದಿಂದ ಸಿದ್ಧಪಡಿಸಲಾಗಿದ್ದ 20 ಅಡಿ ಉದ್ದ ಮತ್ತು 3 ಅಡಿ ಅಗಲದ ಕೊಂಡೋತ್ಸವವನ್ನು ಬೆಳಗ್ಗೆಯಿಂದ ಉಪವಾಸವಿದ್ದ 12 ಜನ ಬೇಡಗಂಪಣ ಅರ್ಚಕರು ಪ್ರವೇಶಿಸಿದರು.

ಈ ಮನಮೋಹಕ ಕೊಂಡೋತ್ಸದ ದೃಶ್ಯ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಾದಪ್ಪನ ಭಕ್ತಾದಿಗಳು ಬೂದಿ ಮುಚ್ಚಿದ ಕೆಂಡ ಭೂಲೋಕದ ಗಂಡ ಕೆಂಜೆಡೆಯ ಮುಕ್ಕಣ್ಣ ಮಹದೇವನಿಗೆ ಉಘೇ ಉಘೇ ಎಂಬ ಜೈಕಾರ ಮೊಳಗಿಸಿದರು. ಭಕ್ತಾದಿಗಳ ಜೈಕಾರ ಮುಗಿಲು ಮುಟ್ಟುವಂತಿತ್ತು. 

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.