ಖಾದ್ಯ ವೈವಿಧ್ಯ; ಅನನಾಸ್‌ ಬರ್ಫಿ


Team Udayavani, Apr 29, 2019, 10:09 AM IST

9-march-11.jpg

ಊಟದ ಜತೆಗೊಂದು  ಸೈಡ್‌ ಡಿಶ್‌,ಬಳಿಕ ಒಂದು ಸಿಹಿ ಬೇಕೇ ಬೇಕು. ಆಗಲೇ ಊಟದ ಸವಿ ಹೆಚ್ಚಾ ಗೋದು ಎನ್ನುವ ಮಾತಿದೆ. ಅದಕ್ಕಾಗಿ ಇಲ್ಲಿದೆ ವಿಶೇಷ ಸಿಹಿ ಮತ್ತು ಖಾರ ಮಾಡುವ ವಿಧಗಳು.

ಪುದೀನಾ, ಹೀರೆಕಾಯಿ ಸಿಪ್ಪೆ ಚಟ್ನಿ
ಬೇಕಾಗುವ ಸಾಮಗ್ರಿಗಳು
· ಪುದೀನಾ ಎಲೆ
· ಹೀರೇಕಾಯಿ ಸಿಪ್ಪೆ
· ಕಡಲೆಬೇಳೆ
· ಒಣ ಮೆಣಸಿನಕಾಯಿ
· ಹುಣಸೆಹಣ್ಣು
· ರುಚಿಗೆ ತಕ್ಕಷ್ಟು ಉಪ್ಪು
· ಇಂಗು

ಮಾಡುವ ವಿಧಾನ
ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ, ಒಂದು ಚಮಚ ಕಡಲೆಬೇಳೆ, ನಾಲ್ಕೈದು ಒಣ ಮೆಣಸು, ಸಣ್ಣ ಗಾತ್ರದ ಹುಣಸೆ ಹಾಕಿ, ಹೊಂಬಣ್ಣ ಬರುವವರೆಗೆ ಚೆನ್ನಾಗಿ ಬಾಡಿಸಿ. ಅನಂತರ ಎಲ್ಲವನ್ನೂ ಒಂದು ತಟ್ಟೆಗೆ ವರ್ಗಾಯಿಸಿ, ಆರಲು ಬಿಡಿ. ಬಿಸಿಯಿರುವ ಬಾಣಲೆಯಲ್ಲಿ ಎಣ್ಣೆ ಹಾಕದೆ ಪುದೀನಾ ಮತ್ತು ಹೀರೆಕಾಯಿ ಸಿಪ್ಪೆಗಳನ್ನು ಹುರಿದುಕೊಳ್ಳಿ. ತಟ್ಟೆಯಲ್ಲಿತಣ್ಣಗಾದ ಬೇಳೆ ಮತ್ತು ಇತರ ಪದಾರ್ಥಗಳೊಂದಿಗೆ ಹುರಿದ ಪುದೀನಾ ಸೊಪ್ಪು, ಹೀರೇಕಾಯಿ ಸಿಪ್ಪೆ, ಕಲ್ಲುಪ್ಪು ಸೇರಿಸಿ ಅರೆದರೆ ಚಟ್ನಿ ಸಿದ್ಧ. ಇದಕ್ಕೆ ಸಾಸಿವೆ ಒಗ್ಗರಣೆ ಕೊಟ್ಟರೆ ರುಚಿ ಹೆಚ್ಚುತ್ತದೆ.

ಅನನಾಸ್‌ ಬರ್ಫಿ 
ಬೇಕಾಗುವ ಸಾಮಗ್ರಿಗಳು
· ಅನಾನಸ್‌ ಹೋಳು – 5
· ತೆಂಗಿನ ತುರಿ- 2 ಕಪ್‌
· ತುಪ್ಪ- 2 ಚಮಚ
· ಸಕ್ಕರೆ- 1 ಕಪ್‌
· ಏಲಕ್ಕಿ ಪುಡಿ- ಅರ್ಧ ಚಮಚ

ಮಾಡುವ ವಿಧಾನ
ದಪ್ಪ ತಳದ ಪಾತ್ರೆಗೆ ತುಪ್ಪ ಹಾಗೂ ತೆಂಗಿನತುರಿ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ. ಅನಾನಸ್‌ ಹೋಳುಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು, ಹುರಿದ ತೆಂಗಿನತುರಿಗೆ ಹಾಕಿ. ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ, ಈ ಮಿಶ್ರಣವನ್ನು ಕರಗುವವರೆಗೆ ಕುದಿಸಿ. ಗಟ್ಟಿಯಾಗುವವರೆಗೆ ಕುದಿಸಿದ ಅನಂತರ ತುಪ್ಪ ಹಾಕಿ ತಳ ಹತ್ತದಂತೆ ಕೈಯಾಡಿಸಿ. ಅದನ್ನು ತುಪ್ಪ ಸವರಿದ ತಟ್ಟೆಗೆ ಹಾಕಿ, ತಣ್ಣಗಾದ ಅನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.