ಕೃಷ್ಣೆ ನೀರು ಸದ್ಬಳಕೆಯಾಗಲಿ


Team Udayavani, Mar 9, 2019, 11:24 AM IST

vij-2.jpg

ಮುದ್ದೇಬಿಹಾಳ: ಕೃಷ್ಣಾ ನದಿಯ ಹೊಳೆದಂಡೆ ರೈತರು ನೀರಾವರಿ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದು, ಅವರ ತ್ಯಾಗಕ್ಕೆ ಪ್ರತಿಫಲ ದೊರಕಿಸಿಕೊಡಲು ಸಾಕಷ್ಟು ಪ್ರಯತ್ನ ನಡೆಸಿದ್ದೇನೆ. ಆ ರೈತರ ಜಮೀನಿಗೆ ನೀರಾವರಿ ಸೌಲಭ್ಯ ತಲುಪಿಸಲು ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ತಂಗಡಗಿ ಗ್ರಾಮದಲ್ಲಿ ರಸ್ತೆ ಕಾಮಗಾರಿ, ಸರ್ಕಾರಿ ಪ್ರೌಢಶಾಲೆ ಕೊಠಡಿ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೃಷ್ಣೆ ನೀರು ಬಳಕೆಗೆ ಎ, ಬಿ ಸ್ಕೀಂ ನೆಪದಲ್ಲಿ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಯುಕೆಪಿಯ ಎ ಸ್ಕೀಂನಲ್ಲಿ ಇನ್ನೂ 55 ಟಿಎಂಸಿ ನೀರು ಬಳಸಿಕೊಂಡಿಲ್ಲ. ಈ ನೀರು ಬಳಸಿಕೊಳ್ಳಲು ಕಾನೂನಾತ್ಮಕ ತೊಂದರೆ ಇಲ್ಲ ಅನ್ನೋದನ್ನು ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ನೀರಾವರಿಗೆ 110 ಕೋಟಿ, ನೀರಾವರಿ ಡಿಸ್ಟ್ರೀಬ್ಯೂಟರ್‌, ಲ್ಯಾಟರಲ್‌ ದುರಸ್ತಿಗೆ 44.5 ಕೋಟಿ, ಗ್ರಾಮೀಣ ರಸ್ತೆಗಳಿಗೆ 63 ಕೋಟಿ, ಪ್ರೌಢಶಾಲೆ ಕೊಠಡಿಗಳಿಗೆ 2.36 ಕೋಟಿ, ಪ್ರಾಥಮಿಕ ಶಾಲೆ ಕೊಠಡಿಗಳಿಗೆ 2.83 ಕೋಟಿ ಹಾಗೂ ತಂಗಡಗಿಯಲ್ಲಿನ ರಸ್ತೆಗಳಿಗೆ 50 ಲಕ್ಷ ಅನುದಾನ ಸರ್ಕಾರದಿಂದ ತಂದಿದ್ದೇನೆ. ಚರಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕರ ನಿಧಿ ಅಡಿ 5 ಲಕ್ಷ ರೂ. ಕೊಟ್ಟಿದ್ದೇನೆ. 22 ಕೆರೆಗಳಲ್ಲಿ 18 ಕೆರೆ ತುಂಬಿಸಿದ್ದೇನೆ. ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಆದರೆ ನಮ್ಮ ಸರ್ಕಾರ ಇಲ್ಲದ್ದರಿಂದ ಸುಮ್ಮನಿದ್ದೇನೆ ಎಂದರು.

ಇದೇ ಸಂದರ್ಭ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಮಗೆ ಶಾಲೆಗೆ ಹೋಗಲು ರಸ್ತೆ ಮತ್ತು ಶಾಲೆಗೆ ಕಂಪ್ಯೂಟರ್‌ ಸೌಲಭ್ಯ ದೊರಕಿಸಿಕೊಡುವಂತೆ ಶಾಸಕರನ್ನು ಒತ್ತಾಯಿಸಿದರು. ಧುರೀಣರಾದ ಶಿವಶಂಕರಗೌಡ ಹಿರೇಗೌಡರ, ಮಲಕೇಂದ್ರಗೌಡ ಪಾಟೀಲ ಸಾನ್ನಿಧ್ಯ ವಹಿಸಿದ್ದ ಹಡಪದ ಅಪ್ಪಣ್ಣ ಸಂಸ್ಥಾನಮಠದ ಅನ್ನದಾನಭಾರತಿ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಎಚ್‌.ಎಲ್‌. ಕರಡ್ಡಿ, ಪುರಸಭೆ ಮಾಜಿ ಸದಸ್ಯ ಮನೋಹರ ತುಪ್ಪದ, ಲಕ್ಷ್ಮಣ ಬಿಜ್ಜೂರ, ಸಂಗಮೇಶ ಹುಂಡೇಕಾರ, ಶಿವಾನಂದ ಮಂಕಣಿ, ಶಿವಾನಂದ ನಿಡಗುಂದಿ, ಬಸವರಾಜ ಡೊಂಗರಗಾಂವಿ, ರಾಜು ಹೊಳಿ, ಸಿದ್ದು ಹೊಳಿ, ಮಹಾಂತೇಶ ಪಡಶೆಟ್ಟಿ, ನಿಂಗಪ್ಪ ಕಮಲಾಪುರ, ಮುದಕಪ್ಪಗೌಡ ಪಾಟೀಲ, ಪರಶುರಾಮ ಢವಳಗಿ, ಪಿಡಿಒ ಅಯ್ಯಪ್ಪ ತಂಗಡಗಿ ಇದ್ದರು. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.