ಗುಂಡು ತಗುಲಿ ಚಿಕ್ಕೋಡಿ ಯೋಧ ಸಾವು
Team Udayavani, Mar 10, 2019, 1:05 AM IST
ಚಿಕ್ಕೋಡಿ: ತರಬೇತಿ ಸಂದರ್ಭದಲ್ಲಿ ಆಕಸ್ಮಿಕ ಗುಂಡು ತಗುಲಿ ತಾಲೂಕಿನ ಚೆಂದೂರ ಗ್ರಾಮದ ಯೋಧ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪ್ರವೀಣ ಸುಕುಮಾರ ಪಟ್ಟಣ ಕುಡಿ (35) ಮೃತ ಯೋಧ. ಇವರು ಪಂಜಾಬಿನ 71 ಆರ್ಮಡ್ ರೇಜಿಮೆಂಟ್ನಲ್ಲಿ ಶುಕ್ರವಾರ ಗುಂಡಿನ ಅಭ್ಯಾಸದಲ್ಲಿ ತೊಡಗಿದ್ದಾಗ ಆಕಸ್ಮಿಕ ವಾಗಿ ಗುಂಡು ತಗುಲಿತು. ಕಳೆದ 15 ವರ್ಷ ಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರವೀಣ, ಇನ್ನೆರಡು ವರ್ಷದಲ್ಲಿ ನಿವೃತ್ತಿಯಾ ಗಲಿದ್ದರು. ಮೃತ ಯೋಧ ತಂದೆ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವೀರಯೋಧನ ಪಾರ್ಥಿವ ಶರೀರ ಪುಣೆ ಮಾರ್ಗ ವಾಗಿ ಭಾನುವಾರ ಬೆಳಗ್ಗೆ ಗ್ರಾಮಕ್ಕೆ ಆಗಮಿಸಲಿದ್ದು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ