ಅಜೇಯ್‌ ರಾವ್‌ಗೆ ಅಪೂರ್ವ ನಾಯಕಿ


Team Udayavani, Mar 10, 2019, 5:31 AM IST

apoorva.jpg

ರವಿಚಂದ್ರನ್‌ ಅವರ “ಅಪೂರ್ವ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಪೂರ್ವ, ಈಗ ಚಿತ್ರರಂಗದಲ್ಲಿ ಬಿಝಿಯಾಗುತ್ತಿದ್ದಾರೆ. ಶರಣ್‌ ನಾಯಕರಾಗಿರುವ “ವಿಕ್ಟರಿ-2′ ಚಿತ್ರದಲ್ಲೂ ನಾಯಕಿಯಾಗಿ ನಟಿಸಿರುವ ಅಪೂರ್ವ ಈಗ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ಅಜೇಯ್‌ ರಾವ್‌ ನಾಯಕರಾಗಿರುವ ಸಿನಿಮಾ.

ನಾಯಕ ಅಜೇಯ್‌ ರಾವ್‌ ಹೊಸ ಸಿನಿಮಾ ಮಾಡುತ್ತಿದ್ದು, ಆನಂದ ಪ್ರಿಯ ಈ ಚಿತ್ರವನ್ನು ನಿರ್ದೇಶಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ನಾಯಕಿಯ ಆಯ್ಕೆ ನಡೆದಿದೆ. ಅಪೂರ್ವ ನಾಯಕಿಯಾಗಿ ಆಯ್ಕೆಯಾಗಿದ್ದು, ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಇದರ ಜೊತೆಗೆ ಇನ್ನೊಂದೆರಡು ಹೊಸ ಸಿನಿಮಾಗಳ ಮಾತುಕತೆಯೂ ನಡೆಯುತ್ತಿದೆಯಂತೆ.

ಅಂದಹಾಗೆ, ಅಪೂರ್ವ ಇತ್ತೀಚೆಗೆ ಸಖತ್‌ ಗ್ಲಾಮರಸ್‌ ಆಗಿ ಫೋಟೋಶೂಟ್‌ ಮಾಡಿಸಿಕೊಂಡಿದ್ದಾರೆ. “ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ನನಗೆ ಇಷ್ಟವಾದ ಪಾತ್ರಗಳನ್ನಷ್ಟೇ ನಾನು ಆಯ್ಕೆ ಮಾಡಿಕೊಳ್ಳುತ್ತಿದ್ದೇನೆ. ನಿಧಾನವಾಗಿಯಾದರೂ ಒಳ್ಳೆಯ ಸಿನಿಮಾಗಳನ್ನಷ್ಟೇ ಮಾಡಬೇಕೆಂಬುದು ನನ್ನ ಆಸೆ’ ಎನ್ನುವುದು ಅಪೂರ್ವ ಮಾತು. ಈಗಾಗಲೇ ಅಪೂರ್ವ “ಮೊಡವೆ’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಶಶಿಕುಮಾರ್‌ ಪುತ್ರ ಈ ಚಿತ್ರದ ನಾಯಕ. ಈಗ ಅಪೂರ್ವ ಅಜೇಯ್‌ ರಾವ್‌ ಚಿತ್ರ ಒಪ್ಪಿಕೊಂಡಿದ್ದಾರೆ. ಈಗಾಗಲೇ ಹಲವು ಚಿತ್ರಗಳಿಗೆ ಗೀತೆ ರಚನೆ ಹಾಗು ಸಂಭಾಷಣೆ ಮತ್ತು ಚಿತ್ರಕಥೆ ಮಾಡಿರುವ ಆನಂದ ಪ್ರಿಯ ಅವರಿಗೆ ಇದು ನಿರ್ದೇಶನದ ಎರಡನೇ ಸಿನಿಮಾ. ಈ ಹೊಸ ಚಿತ್ರದಲ್ಲಿ ಅಜೇಯ್‌ರಾವ್‌ ಹಿಂದಿಗಿಂತಲೂ ಹೊಸ ಲುಕ್‌ನಲ್ಲಿ ಕಂಗೊಳಿಸಲಿದ್ದಾರೆ. ನಿರ್ದೇಶಕ ಆನಂದ ಪ್ರಿಯ ಅವರು ಈ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಚಿತ್ರಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತವಿದೆ. 

ಟಾಪ್ ನ್ಯೂಸ್

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.