ಜೈವಿಕ ಪಾರ್ಕ್‌ಗೆ ನೀರಿನ ಕೊರತೆ


Team Udayavani, Mar 11, 2019, 6:07 AM IST

gul-4.jpg

ಕಕ್ಕೇರಾ: ಬಯೋ ಡೀಸೆಲ್‌ ಹಾಗೂ ಪೆಟ್ರೋಲ್‌ ಉತ್ಪಾದನೆಗಾಗಿ ತಿಂಥಣಿ ಬಳಿ ಸ್ಥಾಪಿಸಲಾದ ಪರಿಸರ ಸ್ನೇಹಿ ಜೈವಿಕ ಇಂಧನ ಪಾರ್ಕ್‌ನಲ್ಲಿ ನೀರಿನ ಕೊರತೆ ಎದುರಾಗಿದೆ.

42 ಎಕರೆ ಪ್ರದೇಶದ ವಿಸ್ತೀರ್ಣ ಹೊಂದಿದ ಪಾರ್ಕ್‌ನಲ್ಲಿ ಹೊಂಗೆ, ಬೇವು, ಸಿಮರೊಬ, ಹಿಪ್ಪೆ, ಔಡಲ, ಸುರಹೊನ್ನೆ ಸೇರಿದಂತೆ ನಾಲ್ಕು ಸಾವಿರಕ್ಕೂ ವಿವಿಧ ಮರಗಳು ನೀರಿನ ಕೊರತೆಯಿಂದ ಬಾಡುತ್ತಿವೆ. ಇದಕ್ಕೂ ಮುನ್ನ ಪಾರ್ಕ್‌ಗೆ ಕೃಷ್ಣಾ ನದಿಯಿಂದ ನೀರು ಪೂರೈಕೆ ಆಗುತ್ತಿತ್ತು. ಆದರೆ ಬೇಸಿಗೆ ಹಿನ್ನೆಲೆಯಲ್ಲಿ ನದಿ ಬರಿದಾದ ಪರಿಣಾಮ ಜೈವಿಕ ಇಂಧನ ಪಾರ್ಕ್‌ಗೆ ನೀರೇ ಬರುತ್ತಿಲ್ಲ. ಹೀಗಾಗಿ ಸದಾ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಪಾರ್ಕ್‌ ಈಗ ಬಣ ಬಣ ಎನ್ನುತ್ತಿದೆ.

ರಾಜ್ಯದ ಎರಡನೇ ಪಾರ್ಕ್‌: ಹಾಸನ ಜಿಲ್ಲೆಯಲ್ಲೂ ಜೈವಿಕ ಇಂಧನ ಪಾರ್ಕ್‌ ಇದೆ. ನಂತರ ರಾಜ್ಯದ ಎರಡನೇ ಜೈವಿಕ ಇಂಧನ ಪಾರ್ಕ್‌ ತಿಂಥಣಿ ಬಳಿ ಇದೆ. ಖನಿಜ ಇಂಧನ ಕೊರತೆ ಉಂಟಾದಾಗ ಜೈವಿಕ ಇಂಧನವನ್ನು ವಾಹನಕ್ಕೆ ಬಳಸಬಹುದಾಗಿದೆ. ಇದು ಪರಿಸರ ಮತ್ತು ವಾತಾವರಣ ಸಮೃದ್ಧಿಗೆ ಪೂರಕವಾಗಿದೆ. ಹೀಗಾಗಿ ಬೇಡಿಕೆ ಇದ್ದಾಗ ನಿಗ ದಿತ ಬೆಲೆಗೆ ಪಾರ್ಕ್‌ನಿಂದ ಬಯೋಡೀಸೆಲ್‌, ಪೆಟ್ರೋಲ್‌ ಖರೀದಿಸುವ ಉದ್ದೇಶದಿಂದ ಸರ್ಕಾರವೇ ಜೈವಿಕ ಇಂಧನ ಪಾರ್ಕ್‌ ಸ್ಥಾಪಿಸಿದೆ. 

ಈ ಮೊದಲು ಏನಿತ್ತು?: ಈ ಹಿಂದೆ ಪಾರ್ಕ್‌ ನಿರ್ಮಾಣಕ್ಕೂ ಮೊದಲು ಇಲ್ಲಿ ತಾಮ್ರ ಹಾಗೂ ಚಿನ್ನದ ನಿಕ್ಷೇಪ ಇದ್ದ ನಿಖರ ಮಾಹಿತಿ ಇದ್ದುದರಿಂದ ಹಟ್ಟಿ ಚಿನ್ನದಗಣಿ ಕಂಪನಿ ಚಿನ್ನ ಮತ್ತು ತಾಮ್ರದ ಅದಿರು ತೆಗೆಯುವ ಸಾಹಸಕ್ಕೆ ಕೈ ಹಾಕಿತ್ತು. ಆದರೆ ಅದಿರು ಸಿಗದೆ ನಷ್ಟ ಹೊಂದಿತ್ತು. ಮುಂದೆ 2013ರಲ್ಲಿ ಜಮೀನನ್ನು 25 ವರ್ಷ ಕರಾರು ಮೇರೆಗೆ ಪಾರ್ಕ್‌ ಸ್ಥಾಪನೆಗಾಗಿ ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಒಡಂಬಡಿಕೆ ನೀಡಿತು. ಹೀಗಾಗಿ ಪಾಳು ಬಿದ್ದ ಭೂಮಿಯಲ್ಲಿ ಜೈವಿಕ ಇಂಧನ ಪಾರ್ಕ್‌ ನಿರ್ಮಿಸಲು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ 2.80 ಕೋಟಿ ರೂ. ಅನುದಾನದಲ್ಲಿ ಕೃಷಿ ವಿಶ್ವವಿದ್ಯಾಲಯ ಅರಣ್ಯ ವಿಭಾಗದಿಂದ ನಿರ್ಮಿಸಿದ ಜೈವಿಕ ಇಂಧನ ಪಾರ್ಕ್‌ 2014ರಲ್ಲಿ ಲೋಕಾರ್ಪಣೆ ಆಗಿತ್ತು.
 
 ಬಹು ಉಪಯುಕ್ತವಾದ ಪಾರ್ಕ್‌ ಈಗ ನೀರಿನ ಸಮಸ್ಯೆಯಿಂದ ಹಾಳಾಗುವ ಹಂತಕ್ಕೆ ತಲುಪಿದ್ದು, ಪಾರ್ಕ್‌ನಲ್ಲಿರುವ ಎಣ್ಣೆ ಸಂಸ್ಕರಣ ಘಟಕದಲ್ಲಿ ಬಯೋಡೀಸೆಲ್‌ ಉತ್ಪಾದನೆ ಆಗುವ ಲಕ್ಷಣಗಳು ಸದ್ಯ ಕಾಣುತ್ತಿಲ್ಲ. ಪಾರ್ಕ್‌ನಲ್ಲಿ ಉದ್ಯೋಗ ದೊರಕುವುದೆಂಬ ನಿರೀಕ್ಷೆ ಇಟ್ಟಕೊಂಡಿದ್ದ ನಿರುದ್ಯೋಗಿಗಳಿಗೆ ಹತಾಶೆ ಭಾವನೆ ಮೂಡಿದ್ದಂತೂ ನಿಜ. ಸರ್ಕಾರ ಇಂಥ ಜೈವಿಕ ಇಂಧನ ಪಾರ್ಕ್‌ ಅಭಿವೃದ್ಧಿಗೆ ಮುಂದಾಗಬೇಕಿದೆ

ಈ ಭಾರಿ ಮಳೆ ಅಭಾವದಿಂದ ಪಾರ್ಕ್‌ಗೆ ನೀರಿನ ಸಮಸ್ಯೆ ಎದುರಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಕೊರತೆ ಇದೆ. ಅಲ್ಪಸ್ವಲ್ಪ ಇರುವ ನೀರನ್ನೇ ಬಳಸಿ ಪಾರ್ಕ್‌ ಚೈತನ್ಯಕ್ಕೆ ಪ್ರಯತ್ನ ನಡೆಸಲಾಗಿದೆ. ವಿವಿಧ ಮರಗಳು ಕಾಯಿ ಬಿಟ್ಟಿವೆ. ಏಪ್ರಿಲ್‌ ಇಲ್ಲವೇ ಮೇ ತಿಂಗಳಲ್ಲಿ ಬಯೋಡೀಸೆಲ್‌ ಉತ್ಪಾದಿಸಲಾಗುವುದು. 
 ಶ್ಯಾಮರಾವ್‌ ಕುಲಕರ್ಣಿ, ಉಪ ಪ್ರಧಾನ ಅನ್ವೇಷಕರು, ಜೈವಿಕ ಇಂಧನ ಪಾರ್ಕ್‌, ತಿಂಥಣಿ

„ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.