ಪಲ್ಸ್‌ ಪೋಲಿಯೋ ಬಗ್ಗೆ  ಜಾಗೃತಿ ಅಗತ್ಯ


Team Udayavani, Mar 11, 2019, 7:41 AM IST

pulse-jagruti.jpg

ಬೇಲೂರು: ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಪ್ರ ತಿಯೊಬ್ಬರಿಗೂ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ತೋಫಿಕ್‌ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರಲ್ಲಿ ಪಲ್ಸ್‌ ಪೋಲಿಯೋ ಬಗ್ಗೆ ಅರಿವು ಮೂಡಿಸಬೇಕು ಪ್ರತಿ ಮಗುವು ಅಂಗವಿಕಲತೆಯಿಂದ ದೂರವಿರಲು ಆರೋಗ್ಯ ಇಲಾಖೆ ಗಮನಹರಿಸಿ ಯಾವ ಮಗು ಸಹ ಪಲ್ಸ್‌ ಪೋಲಿಯೋ ಹನಿಯಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದರು.

ರೋಟರಿ ಸಂಸ್ಥೆ ಅಧ್ಯಕ್ಷ ಸಂದೇಶ್‌ ಮಾತನಾಡಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಸಂಸ್ಥೆ ಪಲ್ಸ್‌ ಪೋಲಿಯೋ ಹಾಕಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಭಾರತದಲ್ಲಿ 2011 ರಿಂದ ಈಚೆಗೆ ಯಾವುದೆ ಮಗುವಿಗೆ ತೊಂದರೆಯಾಗಿಲ್ಲ ರೋಟರಿ ಸಂಸ್ಥೆ 30 ವರ್ಷದಿಂದ ಇಂತಹ ಮಾಹನ್‌ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿಸಿದರು.

ನೆರೆಯ ದೇಶಗಳಾದ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ನೈಜಿರೀಯಾ ದೇಶಗಳ ಮಕ್ಕಳಲ್ಲಿ ಇನ್ನು ಕಾಯಿಲೆ ಕಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಸಂಪೂರ್ಣ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ಮಾತನಾಡಿ, ಈ ಸಾಲಿನಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಒಂದೇ ಹಂತದಲ್ಲಿ ನಡೆಯಲಿದೆ ಎಂದರು. 

ತಾಲೂಕಿನಲ್ಲಿ 5 ವರ್ಷ ದೊಳಗಿನ 13,497 ಮಕ್ಕಳಿಗೆ 94 ಕೇಂದ್ರಗಳಲ್ಲಿ ಪಲ್ಸ್‌ ಪೋಲಿಯೋ ಹನಿ ಹಾಕುತ್ತಿದ್ದು ಇದಕ್ಕಾಗಿ 384 ಸಿಬಂದಿ ನೇಮಿಸಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ 3 ದಿನ ನಗರ ಪ್ರದೇಶದಲ್ಲಿ 4 ದಿನ ಪಲ್ಸ್‌ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯಿತಿ ಸದಸ್ಯೆ ಕಮಲಾ, ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ರೀಜ್ವಾನ್‌, ಬಸವರಾಜು, ಜಯಶ್ರೀ, ವೈದ್ಯರಾದ ಡಾ. ಹೇಮಲತಾ, ಡಾ. ನರಸೇಗೌಡ, ಡಾ. ಸುಧಾ ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.