‘ಸಾನಿಧ್ಯ ಸಚ್ಛವಾಗಿದ್ದರೆ ದೇವರ ಅನುಗ್ರಹ’


Team Udayavani, Mar 11, 2019, 9:29 AM IST

11-march-15.jpg

ವೇಣೂರು: ಸಾನ್ನಿಧ್ಯ ಸ್ವಚ್ಛವಾಗಿದ್ದರೆ ದೇವರು ಅನುಗ್ರಹಿಸುತ್ತಾನೆ. ದೇವರಲ್ಲಿ ಪ್ರೀತಿ ತೋರಬೇಕು ಮತ್ತು ಸಮರ್ಪಣ ಭಾವನೆ ಬೇಕು. ಆಗ ದೇವಸ್ಥಾನಗಳ ಅಭಿವೃದ್ಧಿ ಸುಲಭವಾಗುತ್ತದೆ. ದೇವಸ್ಥಾನಕ್ಕೆ ಧ್ವಜಸ್ತಂಭ ಹಾಗೂ ರಥ ಸಮರ್ಪಿಸಿದ್ದರಿಂದ ಇಲ್ಲಿ ಭವ್ಯತೆ ಸೃಷ್ಠಿಯಾಗಿದೆ. ದಾನಿಗಳಿಗೆ ದೇವರು ಅನುಗ್ರಹಿಸಲಿ ಎಂದು ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ವೇ| ಮೂ| ಅನಂತ ಪದ್ಮನಾಭ ಆಸ್ರಣ್ಣ ಹೇಳಿದರು.

ಕಾಶಿಪಟ್ಣದ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ಜರಗಿದ ನೂತನ ಧ್ವಜಸ್ತಂಭ-ರಥ ಸಮರ್ಪಣೆ, ವರ್ಷಾವಧಿ ಜಾತ್ರೆ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಪ್ರಧಾನ ಅರ್ಚಕ, ಆಡಳಿತ ಮಂಡಳಿ ಮೊಕ್ತೇಸರ ಕೆ. ಅನಂತ ಆಸ್ರಣ್ಣ ಮಾತನಾಡಿ, ಕ್ಷೇತ್ರ ಇಷ್ಟೊಂದು ಅಭಿವೃದ್ಧಿಯಾಗಲು ಸಮಿತಿ ಹಾಗೂ ದಾನಿಗಳ ಸಹಕಾರವಿದೆ. ಮುಂಭಾಗದಲ್ಲಿ ಗೋಪುರ ಆಗಬೇಕಿದ್ದು, ಅಗತ್ಯಬಿದ್ದರೆ ತನ್ನ ಜಾಗ ಬಿಟ್ಟುಕೊಡಲು ಸಿದ್ಧರಿರುವುದಾಗಿ ತಿಳಿಸಿದರು.

ವಾಸ್ತು ಶಾಸ್ತ್ರಜ್ಞ ಸುಬ್ರಹ್ಮಣ್ಯ ಭಟ್‌ ಮಾತನಾಡಿ, ದೇವಸ್ಥಾನ ಪ್ರವೇಶಿಸುವಾಗ ಮಕ್ಕಳಂತೆ ಮನಸ್ಸು ನಿರ್ಮಲವಾಗಿರಬೇಕು. ದೇಹ ಮತ್ತು ಮನಸ್ಸನ್ನು ಸ್ವತ್ಛವಾಗಿಡುವುದು ನಮ್ಮ ಕರ್ತವ್ಯ ಎಂದರು.

ಮೂಲ್ಕಿ ಕಾರ್ನಾಡ್‌ ನಿಶಾನ್‌ ಟ್ರಾವೆಲ್ಸ್‌ನ ಶಶಿ ಅಮೀನ್‌, ಪೆರಾಡಿ ಭಂಡಸಾಲೆಯ ಬಿ. ಸಂಜೀವ ಶೆಟ್ಟಿ, ಡಾ| ಆಶೀರ್ವಾದ್‌, ಉದ್ಯಮಿ ಶಶಿ ಅಮೀನ್‌ ಕಾರ್ನಾಡ್‌, ವಿಕ್ರಮ್‌ ಕುಮಾರ್‌ ಕೆ.ಆರ್‌., ಮರೋಡಿ ಗ್ರಾ.ಪಂ. ಅಧ್ಯಕ್ಷ ಸದಾನಂದ ಶೆಟ್ಟಿ ಮತ್ತಿತರರಿದ್ದರು.

 ಸಮ್ಮಾನ
ದೇವಸ್ಥಾನದ ಅಭಿವೃದ್ಧಿಯಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ವಾಸ್ತುತಜ್ಞ ಸುಬ್ರಹ್ಮಣ್ಯ ಭಟ್‌, ಶ್ರೀ ಮಹಾಗಣಪತಿ ದೇವರ ಮೂರ್ತಿಗೆ ಬೆಳ್ಳಿಕವಚ ಸಮರ್ಪಿಸಿದ ಶಶಿ ಅಮೀನ್‌, ಶ್ರೀ ದುರ್ಗಾಪರಮೇಶ್ವರಿ ದೇವಿಯ ಮೂರ್ತಿಗೆ ಬೆಳ್ಳಿ ಕವಚ ಸಮರ್ಪಿಸಿದ ಭಂಡಸಾಲೆ ಕುಟುಂಬಸ್ಥರ ಪರವಾಗಿ ಬಿ. ಸಂಜೀವ ಶೆಟ್ಟಿ, ಧ್ವಜಸ್ತಂಭಕ್ಕೆ ಮರವನ್ನು ನೀಡಿದ ಜಿನ್ನಪ್ಪ ಪೂಜಾರಿ ಆರಂಬೋಡಿ, ರಥ ನಿರ್ಮಾಣದ ಶಿಲ್ಪಿ ಪ್ರಶಾಂತ್‌ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು. ರಥ ನಿರ್ಮಾಣಕ್ಕೆ ಮರ ನೀಡಿದವರನ್ನು, 10 ಸಾವಿರ ರೂ. ಮೇಲ್ಪಟ್ಟು ದೇಣಿಗೆ ನೀಡಿದವರನ್ನು ಗೌರವಿಸಲಾಯಿತು. ಇದಕ್ಕೂ ಮೊದಲು ಧ್ವಜಪ್ರತಿಷ್ಠೆ, ಕಲಶಾಭಿಷೇಕ ಜರಗಿತು.

ಮೊಕ್ತೇಸರ ಎಸ್‌. ಶಂಕರ ಭಟ್‌ ಬಾಲ್ಯ ಪ್ರಾಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕ ಅಜಿತ್‌ ಕುಮಾರ್‌ ಜೈನ್‌ ಕೊಕ್ರಾಡಿ ನಿರ್ವಹಿಸಿ, ಮೊಕ್ತೇಸರ ಸತೀಶ್‌ ಕೆ. ಕಾಶಿಪಟ್ಣ ವಂದಿಸಿದರು. ಮೊಕ್ತೇಸರರು ಸಹಕರಿಸಿದರು. ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ  ಬಯಲಾಟ ಜರಗಿತು. 

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.