ಲೋಕಸಭೆ: ರಾಜ್ಯದ ಹಿನ್ನೋಟ


Team Udayavani, Mar 12, 2019, 12:50 AM IST

2014-lok-sabha-elections.jpg

ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ಕಹಳೆ ಮೊಳಗಿದೆ. ರಾಜಕೀಯ ಪಕ್ಷಗಳು ತಮ್ಮ ಕಸರತ್ತುಗಳನ್ನು ಆರಂಭಿಸಿವೆ. ಸದ್ಯದ ರಾಷ್ಟ್ರದ ರಾಜಕೀಯ ಪರಿಸ್ಥಿತಿಯಲ್ಲಿ. ರಾಜ್ಯ ರಾಜಕಾರಣ ತನ್ನದೇ ಆದ ಮಹತ್ವ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿ ಬಿಜೆಪಿ ಇದ್ದರೆ, ಅದಕ್ಕೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪ್ರಬಲ ಪೈಪೋಟಿ ನೀಡುತ್ತಿದೆ.

ಹೊಸ ಲೋಕಸಭೆಗೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸುವ ಉತ್ಸಾಹದಲ್ಲಿರುವ ಮತದಾರರಿಗೆ ಹಿಂದಿನ ಅಂದರೆ 2014ರ ಲೋಕಸಭೆ ಚುನಾವಣೆಯ ರಾಜ್ಯದ ಹಿನ್ನೋಟವನ್ನು ನೀಡುವ ದೃಷ್ಟಿಯಿಂದ ಒಂದಿಷ್ಟು ಚುಟುಕು ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

2014 ಲೋಕಸಭಾ ಚುನಾವಣೆ ಹಿನ್ನೋಟ 
ಒಟ್ಟು ಕ್ಷೇತ್ರಗಳು: 28
ಎಸ್ಸಿ ಮೀಸಲು 5
ಎಸ್ಟಿ ಮೀಸಲು 2
ಒಟ್ಟು ಮತದಾರರು 4.62 ಕೋಟಿ
ಮತದಾನ ಆಗಿದ್ದು 3.10 ಕೋಟಿ
ಮತದಾನ ನಡೆದ ದಿನಾಂಕ: ಏಪ್ರಿಲ್‌ 17
ಮತದಾನ ಶೇ. 67.2
ಒಟ್ಟು ಪಕ್ಷಗಳು: 39
ಒಟ್ಟು ಅಭ್ಯರ್ಥಿಗಳು: 435
ಗೆದ್ದವರು: 28
ಬಿಜೆಪಿ: 17
ಕಾಂಗ್ರೆಸ್‌: 9
ಜೆಡಿಎಸ್‌ 2
(ಉಪ ಚುನಾವಣೆ ಫ‌ಲಿತಾಂಶ ಹೊರತಾಗಿ)
ಠೇವಣಿ ಕಳೆದುಕೊಂಡವರು: 372
ಕಣದಲ್ಲಿದ್ದ ಒಟ್ಟು ಮಹಿಳೆಯರು: 23
ಗೆದ್ದವರು:1
ಅತಿ ಹೆಚ್ಚು ಅಂತರದಿಂದ ಗೆಲವು: ಬಿ.ಎಸ್‌. ಯಡಿಯೂರಪ್ಪ (3.63 ಲಕ್ಷ)
ಅತಿ ಕಡಿಮೆ ಅಂತರದಿಂದ ಗೆಲುವು: ಬಿ.ವಿ. ನಾಯಕ್‌ (1,499)
ಅತಿ ಹಿರಿಯ ಸಂಸದ: ಎಚ್‌.ಡಿ. ದೇವೇಗೌಡರು (81 ವರ್ಷ)
ಅತಿ ಕಿರಿಯ ಸಂಸದ: ಪ್ರತಾಪ್‌ ಸಿಂಹ (37)
ಅತಿ ಹೆಚ್ಚು ಅಭ್ಯರ್ಥಿಗಳು: 26 (ಬೆಂಗಳೂರು ಕೇಂದ್ರ)
ಅತಿ ಕಡಿಮೆ ಅಭ್ಯರ್ಥಿಗಳು: 8 (ಕಲಬುರಗಿ)

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.