ಸೌಂದರ್ಯ ಸಮ್ಮರ್‌


Team Udayavani, Mar 13, 2019, 12:30 AM IST

x-2.jpg

ಬೇಸಿಗೆಯಲ್ಲಿ ಮನೆಯಿಂದ ಹೊರಗೆ ಕಾಲಿಡುವುದೇ ಬೇಡಪ್ಪಾ ಅನ್ನಿಸುತ್ತದೆ. ಹಾಗಂತ ಒಳಗೇ ಕೂರಲಾದೀತೆ? ಬಿಸಿಲಲ್ಲಿ ತಿರುಗಾಡುವುದು ಅನಿವಾರ್ಯವಾದಾಗ ಮೈ ಕಾಂತಿಯ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಕಾಳಜಿ ಎಂದರೆ ಬ್ಯೂಟಿ ಪಾರ್ಲರ್‌ಗೆ ಹೋಗುವುದಲ್ಲ. ದಿನನಿತ್ಯ ಮಾಡಿಕೊಳ್ಳುವ ಮೇಕಪ್‌ ಕಡೆಗೆ ಗಮನ ವಹಿಸುವುದು.
1. ಬಿಸಿಲಿರುವಾಗ ಗಾಢ ಮೇಕಪ್‌, ಅತಿಯಾದ ಕ್ರೀಮ್‌ ಬಳಕೆ ಬೇಡ. ಇದರಿಂದ ಅನುಕೂಲಕ್ಕಿಂತ ಹಾನಿಯೇ ಹೆಚ್ಚು. ಕ್ರೀಮ್‌ಗಿಂತ ಟಾಲ್ಕಂ ಪೌಡರ್‌ ಬಳಸಿದರೆ ಮುಖ ಹೆಚ್ಚಾಗಿ ಬೆವರುವುದಿಲ್ಲ. 

2. ಬಿಸಿಲಲ್ಲಿ ಹೊರಗೆ ಹೋಗುವಾಗ ಕೊಡೆ ನಿಮ್ಮ ಜೊತೆಗಿರಲಿ. ಕಪ್ಪು ಬಣ್ಣದ ಕೊಡೆಗಿಂತ ಬಣ್ಣದ ಕೊಡೆಗಳು ಒಳ್ಳೆಯದು.

3. ಸೂರ್ಯನ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಉತ್ತಮ ಗುಣಮಟ್ಟದ ಸನ್‌ಸ್ಕ್ರೀನ್‌ ಲೋಷನ್‌ ಬಳಸಿ. 

4. ಸ್ಲಿàವ್‌ಲೆಸ್‌ ಬಟ್ಟೆ ಧರಿಸಿ ಅಡ್ಡಾಡಿದರೆ ಮೈ ಚರ್ಮ ಕಪ್ಪಾಗುವ ಅಪಾಯ ಹೆಚ್ಚು.

5. ಬಿಸಿಲಿನಿಂದ ಬಂದ ತಕ್ಷಣ ರೋಸ್‌ ವಾಟರ್‌ನಲ್ಲಿ ಹತ್ತಿ ಅದ್ದಿ, ಮುಖ ಹಾಗೂ ಕುತ್ತಿಗೆಗೆ ಹಚ್ಚಿ, ನಂತರ ತಣ್ಣೀರಿನಿಂದ ತೊಳೆದುಕೊಳ್ಳಿ. ಬಿಸಿಲು ಮತ್ತು ಧೂಳಿನಿಂದ ಉಂಟಾಗುವ ಚರ್ಮದ ಸಮಸ್ಯೆಯನ್ನು ತಡೆಯಬಹುದು. 

6. ಹಾಲು, ಕಡಲೆ ಹಿಟ್ಟು, ಅರಿಶಿನ ಸೇರಿಸಿ ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿ, ಅದರ ಮೇಲೆ ಸಣ್ಣಗೆ ತುರಿದ ಸೌತೇಕಾಯಿ ಮತ್ತು ಕ್ಯಾರೆಟ್‌ನ್ನು ಸವರಿ, 15 ನಿಮಿಷದ ನಂತರ ಮುಖ ತೊಳೆದರೆ, ಚರ್ಮ ಕಾಂತಿ ಪಡೆದುಕೊಳ್ಳುತ್ತದೆ. 

7. ರಾತ್ರಿ ಮಲಗುವಾಗ ಹಾಲಿನ ಕೆನೆಗೆ ಲಿಂಬೆ ರಸ ಬೆರೆಸಿ ಹಚ್ಚಿ ಮುಖ ತೊಳೆಯಿರಿ. 

8. ಬಿಸಿಲಿನಲ್ಲಿ ನೀರಿನ ಅಂಶ ಕಡಿಮೆಯಾದರೆ ದೇಹದ ಉಷ್ಣಾಂಶ ಹೆಚ್ಚುತ್ತದೆ. ಆಗ ಚರ್ಮ ಒಣಗಿದಂತೆ ಕಾಣುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹೆಚ್ಚೆಚ್ಚು ದ್ರವರೂಪದ ಆಹಾರ ಸೇವಿಸಿ. 

9.  ಬೇಸಿಗೆಯಲ್ಲಿ ತಿಳಿ ಬಣ್ಣದ ಹಾಗೂ ತೆಳುವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಇವು ಶಾಖವನ್ನು ಹೀರಿಕೊಂಡು ಶರೀರವನ್ನು ಸಮ ಸ್ಥಿತಿಯಲ್ಲಿಡುತ್ತವೆ. 

10. ಹಸಿರು ತರಕಾರಿ, ಸೊಪ್ಪು, ನೆನೆಸಿದ ಕಾಳುಗಳು, ಹಣ್ಣಿನ ಜ್ಯೂಸ್‌ ಸೇವನೆ, ರಾಗಿ ಹಿಟ್ಟನ್ನು ರಾತ್ರಿ ನೀರಿನಲ್ಲಿ ಕುದಿಸಿಟ್ಟು, ಬೆಳಗ್ಗೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದ ಬೇಸಿಗೆಯಲ್ಲಿ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಬಹುದು. 

ಶಿವಲೀಲಾ ಸೊಪ್ಪಿಮಠ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.