ಮೀರಾರೋಡ್‌ ಮಹಾಲಿಂಗೇಶ್ವರ ದೇವಾಲಯ: ಮಹಾ ಶಿವರಾತ್ರಿ 


Team Udayavani, Mar 12, 2019, 1:10 PM IST

1103mum03a.jpg

ಮುಂಬಯಿ: ಮೀರಾರೋಡ್‌ ಪೂರ್ವದ ಮೀರಾ ಗಾಂವ್‌ ಸೊಸೈಟಿಯ ಆವರಣ ದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮಾ. 4 ರಂದು ಮಹಾ ಶಿವಾರಾತ್ರಿ ಆಚರಣೆಯು ವಿವಿಧ ಪೂಜಾ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಾಗಿ  ನೆರವೇರಿತು.

ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಸಾಣೂರು ಸಾಂತಿಂಜ ಜನಾರ್ದನ ಭಟ್‌ ಅವರು ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿ, ಮಹಾ ಶಿವಾರಾತ್ರಿ ವೇಳೆ ಉಪವಾಸ,  ಧ್ಯಾನ, ಸಾಮಾಜಿಕ ಸೌಹಾರ್ದತೆಯ  ಮೂಲಕ ಶಿವಾಲಯಗಳಲ್ಲಿ ಪೂಜೆ ಸಲ್ಲಿಸಬೇಕು. ಲೋಕದ ಜನರ ಕಷÒಗಳನ್ನು ನುಂಗಿಕೊಂಡ ವಿಷ ಕಂಠ ಸಮಸ್ತ ಭಕ್ತಾದಿಗಳಿಗೆ ಸುಖವನ್ನು ಬಯಸಿದ. ಉಪವಾಸ ಜಾಗರಣೆಯ ಮೂಲಕ ಶಿವನನ್ನು ಆರಾಧಿಸುವ ಮಹಾಶಿವ ಆಚರಣೆ ತಮಗೆಲ್ಲ ಸನ್ಮಾಂಗಲವನ್ನುಂಟು ಮಾಡಲೆಂದು ಹಾರೈಸಿದರು.

ಸಾಣೂರು ಮಾಧವ ಭಟ್‌ ಅವರ ನೇತೃತ್ವದಲ್ಲಿ ಬೆಳಿಗ್ಗೆ ರುದ್ರಾಭಿಷೇಕ,  ಮಹಾಪೂಜೆ ನೆರವೇರಿತು. ಸಂಜೆ  ಶ್ರೀ  ವಿಟuಲ ಭಜನ ಮಂಡಳಿ ಮೀರಾ ರೋಡ್‌, ಶ್ರೀ ಹನುಮಾನ್‌ ಭಜನ ಮಂಡಳಿ ದಹಿಸರ್‌  ಮತ್ತು ಶ್ರೀ  ಲಕ್ಷೀನಾರಾಯಣ ಭಜನ ಮಂಡಳಿ ಮೀರಾರೋಡ್‌ ಇದರ ಸದಸ್ಯರಿಂದ ದಾಸರ ಕೀರ್ತನೆಯೊಂದಿಗೆ ಶಿವನನ್ನು ಸ್ತುತಿಸಲಾಯಿತು. ಪರಿವಾರ ದೇವ ರಾದ ಶ್ರೀ ಗಣಪತಿ, ಶ್ರೀ ದುರ್ಗಾಮಾತೆ, ನವಗ್ರಹಗಳಿಗೆ ಹಾಗೂ ಶ್ರೀ  ಕ್ಷೇತ್ರದ ಶ್ರೀ  ಮಹಾಲಿಂಗೇಶ್ವರ ದೇವರಿಗೆ ವಿಶೇಷ ಶ್ರೀ ರಂಗ ಪೂಜೆ ನಡೆಯಿತು.

ಗೌರಿಶಂಕರ ಕಾರಿಂಜ, ದೇವರಾಜ್‌ ಭಟ್‌,  ರಾಘವೇಂದ್ರ ಉಪಾಧ್ಯಾಯ,  ಅನಂತ ಭಟ್‌, ಶ್ರೀಶ ಭಟ್‌, ವಾಸುದೇವ ಭಟ್‌, ಶ್ರೀವತ್ಸ ಭಟ್‌ ಇವರು  ಸಹಕರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಶಿಮಂತೂರು ಮಜಲಗುತ್ತು ರಂಜನ್‌ ಬಾಬಾ ಶೆಟ್ಟಿ, ಟ್ರಸ್ಟಿಗಳಾದ ಕೃಷ್ಣ ಜಿ. ಶೆಟ್ಟಿ. ಸುಂದರ ಶೆಟ್ಟಿಗಾರ್‌, ಅನಿಲ್‌ ಶೆಟ್ಟಿ,  ಪ್ರಸನ್ನ ಶೆಟ್ಟಿ ಕುರ್ಕಾಲ…, ಪ್ರಸನ್ನ ಶೆಟ್ಟಿ ಬೋಳ,  ಮತ್ತಿತರರು ಸಹಕರಿಸಿದರು. ವಿವಿಧ ಸಂಘ ಸಂಸ್ಥೆಗಳ  ಪ್ರತಿನಿಧಿಗಳು,  ತುಳು 
ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿದರು. 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.