ಸ್ಕ್ವಾಷ್‌ ದಿಗ್ಗಜೆ ವಿರುದ್ಧ ಗೆದ್ದ ಜೋತ್ಸ್ನಾ


Team Udayavani, Mar 13, 2019, 12:30 AM IST

x-16.jpg

ಕೈರೋ: ಭಾರತದ ಪ್ರಮುಖ ಸ್ಕ್ವಾಷ್‌ ಆಟಗಾರ್ತಿ ಜೋತ್ಸ್ನಾ ಚಿನ್ನಪ್ಪ “ವನಿತಾ ಬ್ಲ್ಯಾಕ್‌ ಬಾಲ್‌ಸ್ಕ್ವಾಷ್‌ ಓಪನ್‌’ ಕೂಟದ ಮೊದಲ ಸುತ್ತಿನ ಪಂದ್ಯದಲ್ಲಿ ಸ್ಕ್ವಾಷ್‌ ದಿಗ್ಗಜೆ, ಮಲೇಶ್ಯದ ನಿಕೋಲ್‌ ಡೇವಿಡ್‌ ವಿರುದ್ಧ ಗೆದ್ದು ಸಂಭ್ರಮಿಸಿದ್ದಾರೆ.

ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಜೋತ್ಸ್ನಾ ಅವರು ನಿಕೋಲ್‌ ವಿರುದ್ಧ 11-8, 11-6, 12-10 ಗೇಮ್‌ಗಳಿಂದ ಜಯ ಸಾಧಿಸಿದರು. ಮೊದಲೆರಡು ಗೇಮ್‌ಗಳಲ್ಲಿ ಸುಲಭ ಜಯ ಸಾಧಿಸಿದ ಜೋತ್ಸ್ನಾ ಅವರಿಗೆ 3ನೇ ಗೇಮ್‌ನಲ್ಲಿ ನಿಕೋಲ್‌ ತೀವ್ರ ಪೈಪೋಟಿ ನೀಡಿದರು. ಇಲ್ಲಿ ಗೆಲುವಿಗಾಗಿ ಇವರಿಬ್ಬರ ನಡುವೆ ಸಮಬಲದ ಹೋರಾಟ ನಡೆಯಿತು. ಆದರೆ ಕೊನೆಯಲ್ಲಿ ಜೋತ್ಸ್ನಾ 12-10 ಅಂಕಗಳ ಅಂತರದಿಂದ ಗೆದ್ದು ಮುಂದಿನ ಸುತ್ತಿಗೆ ಪ್ರವೇಶಿಸಿದ್ದಾರೆ.

ಜೋತ್ಸ್ನಾ ಅವರಿಗಿದು 8 ಬಾರಿಯ ಚಾಂಪಿಯನ್‌ ನಿಕೋಲ್‌ ವಿರುದ್ಧ  3ನೇ ಗೆಲುವಾಗಿದೆ. 16ನೇ ರ್‍ಯಾಂಕಿನ ಜೋತ್ಸ್ನಾ 2018ರ ಏಶ್ಯನ್‌ ಗೇಮ್ಸ್‌ನಲ್ಲೂ ನಿಕೋಲ್‌ ವಿರುದ್ಧ ಗೆದ್ದಿದ್ದರು. ಮುಂದಿನ ಪಂದ್ಯದಲ್ಲಿ ಜೋತ್ಸ್ನಾ 6ನೇ ಶ್ರೇಯಾಂಕಿತೆ ಇಂಗ್ಲೆಂಡ್‌ನ‌ ಸಾರಾ-ಜೇನ್‌ ಪೆರ್ರಿ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.